ETV Bharat / state

ಔಷಧಿ ಸಿಂಪಡಣೆ ವೇಳೆ ಕುಸಿದು ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ಕುಸಿದು ಬಿದ್ದು,ಪೌರಕಾರ್ಮಿಕ ಸಾವಿಗೀಡಾಗಿದ್ದಾನೆ.

author img

By

Published : Apr 22, 2020, 12:02 PM IST

civilian deaths In Mandya
ಔಷಧಿ ಸಿಂಪಡಣೆ ವೇಳೆ ಕುಸಿದು ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಗ್ರಾಮದ ರಸ್ತೆಗಳಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ವೇಳೆ ಪೌರಕಾರ್ಮಿಕ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಡೆದಿದೆ.

ಕಲ್ಕುಣಿ ಗ್ರಾಮ ಪಂಚಾಯತಿ ಡಿ ಗ್ರೂಪ್ ನೌಕರ ಬಸವರಾಜು(46) ಮೃತ. ಕೊರೊನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದಾನೆ.

ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮಂಡ್ಯ: ಗ್ರಾಮದ ರಸ್ತೆಗಳಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ವೇಳೆ ಪೌರಕಾರ್ಮಿಕ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಡೆದಿದೆ.

ಕಲ್ಕುಣಿ ಗ್ರಾಮ ಪಂಚಾಯತಿ ಡಿ ಗ್ರೂಪ್ ನೌಕರ ಬಸವರಾಜು(46) ಮೃತ. ಕೊರೊನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದಾನೆ.

ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.