ETV Bharat / state

ಕೆ.ಆರ್. ಪೇಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿ ಹತ್ಯೆ

ರಾಯಸಮುದ್ರ ಗ್ರಾಮದಲ್ಲಿ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.

author img

By

Published : Jul 19, 2019, 9:38 AM IST

Updated : Jul 19, 2019, 11:31 AM IST

ದಂಪತಿ ಹತ್ಯೆ

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ದಂಪತಿಗಳ ಕೊಲೆ

ರಾಯಸಮುದ್ರ ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ಕೊಲೆಯಾಗಿರುವ ದಂಪತಿ. ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಲಾಗಿತ್ತು. ಅಕ್ಕಪಕ್ಕದವರು ಅನುಮಾನಗೊಂಡು ಕಿಟಕಿಯಲ್ಲಿ ಮನೆಯೊಳಗೆ ನೋಡಿದಾಗ ದಂಪತಿ ಬರ್ಬರವಾಗಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಕೊಲೆಯಾದ ದಂಪತಿ ಗ್ರಾಮದಲ್ಲಿ ಕೂಲಿ ಮಾಡಿ ಜೀವನ ನಡೆಸುತ್ತಿದ್ದರು. ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪೊಲೀಸರನ್ನು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನೆ ಕುರಿತು ಕೆಆರ್ ಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ದಂಪತಿಗಳ ಕೊಲೆ

ರಾಯಸಮುದ್ರ ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ಕೊಲೆಯಾಗಿರುವ ದಂಪತಿ. ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಲಾಗಿತ್ತು. ಅಕ್ಕಪಕ್ಕದವರು ಅನುಮಾನಗೊಂಡು ಕಿಟಕಿಯಲ್ಲಿ ಮನೆಯೊಳಗೆ ನೋಡಿದಾಗ ದಂಪತಿ ಬರ್ಬರವಾಗಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಕೊಲೆಯಾದ ದಂಪತಿ ಗ್ರಾಮದಲ್ಲಿ ಕೂಲಿ ಮಾಡಿ ಜೀವನ ನಡೆಸುತ್ತಿದ್ದರು. ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪೊಲೀಸರನ್ನು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನೆ ಕುರಿತು ಕೆಆರ್ ಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ದಂಪತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.
ರಾಯಸಮುದ್ರ ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ಕೊಲೆಯಾಗಿರುವ ದಂಪತಿಯಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಿದ ಸ್ಥಿತಿಯಲ್ಲಿತ್ತು.‌ ಅನುಮಾಮಗೊಂಡ ಅಕ್ಕಪಕ್ಕದ ಮನೆಯವರು ಕಿಟಕಿಯಲ್ಲಿ ಮನೆಯೊಳಗೆ ನೋಡಿದಾಗ ದಂಪತಿ ಬರ್ಬರವಾಗಿ ಕೊಲೆಯಾಗಿ ಇರುವುದು ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಕೊಲೆಯಾದ ದಂಪತಿ ಗ್ರಾಮದಲ್ಲಿ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಪೊಲೀಸರನ್ನು ಒತ್ತಾಯ ಮಾಡಿದ್ದಾರೆ.
ಘಟನೆ ಕುರಿತು ಕೆಆರ್ ಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಯತೀಶ್ ಬಾಬುConclusion:
Last Updated : Jul 19, 2019, 11:31 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.