ETV Bharat / state

ಅಂಬೇಡ್ಕರ್ ನಾಮಫಲಕ ಧ್ವಂಸ....ಕಿರುಗಾವಲು ಗ್ರಾಮದಲ್ಲಿ ದಲಿತರ ಪ್ರತಿಭಟನೆ!

ಕಿಡಿಗೇಡಿಗಳಿಂದ ಅಂಬೇಡ್ಕರ್ ನಾಮಫಲಕ ಧ್ವಂಸಗೊಂಡ ಹಿನ್ನೆಲೆ, ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ದಲಿತರು ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ ಮಾಡಿದ್ದಾರೆ.

author img

By

Published : Feb 11, 2020, 12:56 PM IST

Dalit protest in Kirugavalu village!
ಅಂಬೇಡ್ಕರ್ ನಾಮಫಲಕ ಧ್ವಂಸ....ಕಿರುಗಾವಲು ಗ್ರಾಮದಲ್ಲಿ ಪ್ರತಿಭಟನೆ!

ಮಂಡ್ಯ: ಕಿಡಿಗೇಡಿಗಳಿಂದ ಅಂಬೇಡ್ಕರ್ ನಾಮಫಲಕ ಧ್ವಂಸಗೊಂಡ ಹಿನ್ನೆಲೆ, ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ದಲಿತರು ಪ್ರತಿಭಟನೆ ನಡೆಸಿದ್ದಾರೆ.

ಮಧ್ಯರಾತ್ರಿ ಗ್ರಾಮದ ರಸ್ತೆ ಪಕ್ಕದಲ್ಲಿದ್ದ ಅಂಬೇಡ್ಕರ್ ನಾಮಫಲಕ ಧ್ವಂಸ ಮಾಡಿರೋದರಿಂದ ರೊಚ್ಚಿಗೆದ್ದ ದಲಿತ ಮುಖಂಡರು, ರಸ್ತೆ‌ಮಧ್ಯೆ ಟೈರ್​ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದರು.

ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಸದ್ಯ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತಂಡ ರಚನೆ ಮಾಡಲಾಗಿದೆ.

ಮಂಡ್ಯ: ಕಿಡಿಗೇಡಿಗಳಿಂದ ಅಂಬೇಡ್ಕರ್ ನಾಮಫಲಕ ಧ್ವಂಸಗೊಂಡ ಹಿನ್ನೆಲೆ, ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ದಲಿತರು ಪ್ರತಿಭಟನೆ ನಡೆಸಿದ್ದಾರೆ.

ಮಧ್ಯರಾತ್ರಿ ಗ್ರಾಮದ ರಸ್ತೆ ಪಕ್ಕದಲ್ಲಿದ್ದ ಅಂಬೇಡ್ಕರ್ ನಾಮಫಲಕ ಧ್ವಂಸ ಮಾಡಿರೋದರಿಂದ ರೊಚ್ಚಿಗೆದ್ದ ದಲಿತ ಮುಖಂಡರು, ರಸ್ತೆ‌ಮಧ್ಯೆ ಟೈರ್​ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದರು.

ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಸದ್ಯ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತಂಡ ರಚನೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.