ETV Bharat / state

ಎಂ.ಟಿ.ಬಿ ನಾಗರಾಜ್ ಚೆಕ್ ಕೊಟ್ಟಿದ್ದೀನಿ ಅಂತ ಹೇಳಿದ್ದು ಮಾಜಿ ಸಿಎಂಗೆ: ಅಶ್ವಥ್ ನಾರಾಯಣ - ಎಂ ಟಿ ಬಿ ನಾಗರಾಜ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅಶ್ವಥ್ ನಾರಾಯಣ

ಕಾಂಗ್ರೆಸ್‌ನಲ್ಲಿ ಒಪ್ಪಂದವೂ ಇಲ್ಲ, ಒಗ್ಗಟ್ಟೂ ಇಲ್ಲ. ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಒಳಗೊಳಗೆೇ ಕಚ್ಚಾಟವಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವರ ಬಳಿ ಅಭ್ಯರ್ಥಿಯೇ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ ಟೀಕಿಸಿದ್ರು.

ಡಿಸಿಎಂ ಡಾ. ಅಶ್ವಥ್ ನಾರಾಯಣ್
author img

By

Published : Nov 22, 2019, 2:02 PM IST

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ನಡುವೆ ಯಾವುದೇ ಒಳ ಒಪ್ಪಂದ ಆಗಿಲ್ಲ. ಅವರು ಎಣ್ಣೆ-ಸೀಗೆಕಾಯಿಯಂತಾಗಿದ್ದಾರೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಟೀಕಿಸಿದ್ರು.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲೇ ಒಪ್ಪಂದವೂ ಇಲ್ಲ, ಒಗ್ಗಟ್ಟೂ ಇಲ್ಲ, ಅವರು ಅತಂತ್ರದಲ್ಲಿದ್ದಾರೆ. ಒಳಗೊಳಗೇ ಕಚ್ಚಾಟವಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವರ ಬಳಿ ಅಭ್ಯರ್ಥಿಯೇ ಇಲ್ಲ ಎಂದು ಹೇಳಿದ್ರು.

ಡಿಸಿಎಂ ಡಾ. ಅಶ್ವಥ್ ನಾರಾಯಣ

ಎಂಟಿಬಿ ಸಾಲದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ನಾಗರಾಜ್ ಅವರು ಹೇಳಿರುವುದು ಸಾಲ ಕೊಟ್ಟಿದ್ದೀನಿ ಅಂತ ಹೇಳಿಲ್ಲ. ಬದಲಾಗಿ ಹಿಂದಿನ ಮುಖ್ಯಮಂತ್ರಿಗಳಿಗೆ ಚೆಕ್ ಕೊಟ್ಟಿದ್ದೀನಿ, ಎಲ್ಲಾ ರೀತಿಯ ಸಹಕಾರ ನೀಡಿದ್ದೀವಿ ಅಂತ ಹೇಳಿದ್ದಾರೆ. ಈ ವಿಚಾರವಾಗಿ ಮಾಜಿ ಸಿಎಂ ಅವರೇ ಉತ್ತರ ಕೊಡಲಿ ಎಂದರು.

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ನಡುವೆ ಯಾವುದೇ ಒಳ ಒಪ್ಪಂದ ಆಗಿಲ್ಲ. ಅವರು ಎಣ್ಣೆ-ಸೀಗೆಕಾಯಿಯಂತಾಗಿದ್ದಾರೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಟೀಕಿಸಿದ್ರು.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲೇ ಒಪ್ಪಂದವೂ ಇಲ್ಲ, ಒಗ್ಗಟ್ಟೂ ಇಲ್ಲ, ಅವರು ಅತಂತ್ರದಲ್ಲಿದ್ದಾರೆ. ಒಳಗೊಳಗೇ ಕಚ್ಚಾಟವಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವರ ಬಳಿ ಅಭ್ಯರ್ಥಿಯೇ ಇಲ್ಲ ಎಂದು ಹೇಳಿದ್ರು.

ಡಿಸಿಎಂ ಡಾ. ಅಶ್ವಥ್ ನಾರಾಯಣ

ಎಂಟಿಬಿ ಸಾಲದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ನಾಗರಾಜ್ ಅವರು ಹೇಳಿರುವುದು ಸಾಲ ಕೊಟ್ಟಿದ್ದೀನಿ ಅಂತ ಹೇಳಿಲ್ಲ. ಬದಲಾಗಿ ಹಿಂದಿನ ಮುಖ್ಯಮಂತ್ರಿಗಳಿಗೆ ಚೆಕ್ ಕೊಟ್ಟಿದ್ದೀನಿ, ಎಲ್ಲಾ ರೀತಿಯ ಸಹಕಾರ ನೀಡಿದ್ದೀವಿ ಅಂತ ಹೇಳಿದ್ದಾರೆ. ಈ ವಿಚಾರವಾಗಿ ಮಾಜಿ ಸಿಎಂ ಅವರೇ ಉತ್ತರ ಕೊಡಲಿ ಎಂದರು.

Intro:ಮಂಡ್ಯ: ಜೆಡಿಎಸ್ ಕಾಂಗ್ರೆಸ್ ನಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ. ಎಣ್ಣೆ ಸೀಗೆಕಾಯಿ ಆಗಿದ್ದಾರೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲೇ ಒಪ್ಪಂದ ಇಲ್ಲ, ಒಗ್ಗಟ್ಟು ಇಲ್ಲ, ಅತಂತ್ರದಲ್ಲಿದ್ದಾರೆ. ಒಳಗೊಳಗೆ ಕಚ್ಚಾಟವಾಡುತ್ತಿದ್ದಾರೆ. ಅವರಿಗೆ ಅಭ್ಯರ್ಥಿಯೇ ಇಲ್ಲವಾಗಿದೆ ಎನ್ನೋ ಮೂಲಕ ಅಚ್ಚರಿ ಮೂಡಿಸಿದರು.
ಎಂಟಿಬಿ ಹೇಳಿರುವುದು ಸಾಲಕೊಟ್ಟಿದ್ದೀನಿ ಅಂತ ಅಲ್ಲ, ಚೆಕ್ ಕೊಟ್ಟಿದ್ದೇನೆ. ಎಲ್ಲಾ ರೀತಿಯ ಸಹಕಾರ ನೀಡಿದ್ದೀವಿ ಎಂದು ಅದಕ್ಕೆ ಮಾಜಿ ಸಿಎಂ ಉತ್ತರ ಕೊಡಲಿ, ಬಿಟ್ಟು ಬೇರೆ ವಿಚಾರ ಬೇಡ ಎಂದರು.
ಸಚಿವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ . ಅದರಲ್ಲೂ ಜೆಡಿಎಸ್-ಕಾಂಗ್ರೆಸ್ ಎಣ್ಣೆ ಸೀಗೆಕಾಯಿ ಅನ್ನೋ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬೈಟ್: ಅಶ್ವಥ್ ನಾರಾಯಣ್, ಉಪಮುಖ್ಯಮಂತ್ರಿ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.