ETV Bharat / state

ಮಂಡ್ಯ ವಿವಿಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಭೇಟಿ

ಮಂಡ್ಯ ವಿಶ್ವ ವಿದ್ಯಾಲಯಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಪರಿಶೀಲನೆ ನಡೆಸಿದರು.

author img

By

Published : Jun 12, 2020, 9:31 PM IST

ಮಂಡ್ಯ: ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಂಡ್ಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಮಧ್ಯಾಹ್ನ ವಿವಿಗೆ ಭೇಟಿ ನೀಡಿ ಸಿಬ್ಬಂದಿಯಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದರು. ಅಲ್ಲದೆ ಕಟ್ಟಡ, ಪೀಠೋಪಕರಣ ಸೇರಿದಂತೆ ಅಗತ್ಯ ವಸ್ತುಗಳ ಕುರಿತು ಮಾತುಕತೆ ನಡೆಸಿದರು.

ಮಂಡ್ಯ ವಿವಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಭೇಟಿ

ಸಚಿವರಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಶಾಸಕ ಎಂ. ಶ್ರೀನಿವಾಸನ್ ಸಾಥ್ ನೀಡಿದರು.

ಮಂಡ್ಯ: ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಂಡ್ಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಮಧ್ಯಾಹ್ನ ವಿವಿಗೆ ಭೇಟಿ ನೀಡಿ ಸಿಬ್ಬಂದಿಯಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದರು. ಅಲ್ಲದೆ ಕಟ್ಟಡ, ಪೀಠೋಪಕರಣ ಸೇರಿದಂತೆ ಅಗತ್ಯ ವಸ್ತುಗಳ ಕುರಿತು ಮಾತುಕತೆ ನಡೆಸಿದರು.

ಮಂಡ್ಯ ವಿವಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಭೇಟಿ

ಸಚಿವರಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಶಾಸಕ ಎಂ. ಶ್ರೀನಿವಾಸನ್ ಸಾಥ್ ನೀಡಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.