ETV Bharat / state

ಆಹಾರ ಅರಸಿ ಬಂದ ಜಿಂಕೆನೇ ನಾಯಿಗಳಿಗೆ ಆಹಾರವಾಯ್ತು! - ಮಂಡ್ಯ ಜಿಂಕೆ ನಾಯಿಗಳ ದಾಳಿಗೆ ಸಾವು

ಆಹಾರ ಅರಸಿ ಬಂದ ಅಪರೂಪದ ಗಂಡು ಜಿಂಕೆಯನ್ನ ನಾಯಿಗಳು ಕಚ್ಚಿ ಕೊಂದಿವೆ. ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Deer that came in search of food died due to dog attack
ಆಹಾರ ಅರಸಿ ಬಂದ ಜಿಂಕೆ ನಾಯಿಗಳ ದಾಳಿಗೆ ಬಲಿ
author img

By

Published : Dec 22, 2019, 9:32 PM IST

ಮಂಡ್ಯ: ಆಹಾರ ಹುಡುಕಿಕೊಂಡು ನಾಡಿಗೆ ಬಂದ ಅಪರೂಪದ ಗಂಡು ಜಿಂಕೆಯೊಂದು ನಾಯಿಗಳ ದಾಳಿಗೆ ಬಲಿಯಾದ ಘಟನೆ ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ನಡೆದಿದೆ.

ಗ್ರಾಮಕ್ಕೆ ಬಂದ ಜಿಂಕೆಯನ್ನು ನಾಯಿಗಳು ಅಟ್ಟಾಡಿಸಿ ಕಚ್ಚಿ ಕೊಂದಿವೆ. ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವಿಗೀಡಾದ ಜಿಂಕೆಯನ್ನು ಕಚೇರಿಗೆ ಒಯ್ದು ಬಳಿಕ ಅಂತ್ಯಕ್ರಿಯೆ ಮಾಡಿದ್ದಾರೆ.

ಮಂಡ್ಯ: ಆಹಾರ ಹುಡುಕಿಕೊಂಡು ನಾಡಿಗೆ ಬಂದ ಅಪರೂಪದ ಗಂಡು ಜಿಂಕೆಯೊಂದು ನಾಯಿಗಳ ದಾಳಿಗೆ ಬಲಿಯಾದ ಘಟನೆ ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ನಡೆದಿದೆ.

ಗ್ರಾಮಕ್ಕೆ ಬಂದ ಜಿಂಕೆಯನ್ನು ನಾಯಿಗಳು ಅಟ್ಟಾಡಿಸಿ ಕಚ್ಚಿ ಕೊಂದಿವೆ. ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವಿಗೀಡಾದ ಜಿಂಕೆಯನ್ನು ಕಚೇರಿಗೆ ಒಯ್ದು ಬಳಿಕ ಅಂತ್ಯಕ್ರಿಯೆ ಮಾಡಿದ್ದಾರೆ.

Intro:ಮಂಡ್ಯ: ಆಹಾರ ಹುಡುಕಿಕೊಂಡು ನಾಡಿಗೆ ಬಂದ ಅಪರೂಪದ ಗಂಡು ಜಿಂಕೆ ನಾಯಿಗಳ ಹಿಂಡಿಗೆ ಬಲಿಯಾದ ಘಟನೆ ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ನಡೆದಿದೆ.
ಗ್ರಾಮಕ್ಕೆ ಬಂದ ಜಿಂಕೆಯನ್ನು ನಾಯಿಗಳು ಅಟ್ಟಾಡಿಸಿ ಕಚ್ಚಿ ಕೊಂದು ಹಾಕಿದ್ದು, ನಾಯಿಗಳ ಹಾವಳಿಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ಮಾಡಿ, ಸಾವಿಗೀಡಾದ ಜಿಂಕೆಯನ್ನು ಕಚೇರಿಗೆ ತೆಗೆಸುಕೊಂಡು ಹೋಗಿ ಪಂಚನಾಮೆ ನಡೆಸಿ ಅಂತ್ಯಕ್ರಿಯೆ ಮಾಡಿದ್ದಾರೆ.Body:Yathisha babu k hConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.