ETV Bharat / state

ರೆಬೆಲ್ ಶಾಸಕರಿಗೆ ತಾತ್ಕಾಲಿಕ ರಿಲೀಫ್: ನಾರಾಯಣಗೌಡ ಬೆಂಬಲಿಗರಿಂದ ಸಂಭ್ರಮ

author img

By

Published : Sep 26, 2019, 7:44 PM IST

ಉಪಚುನಾವಣೆಗೆ ಸುಪ್ರೀಂಕೋರ್ಟ್​ ಬೇಕ್​ ಹಾಕಿದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಅನರ್ಹ ಶಾಸಕ ನಾರಾಯಣಗೌಡ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ನಾರಾಯಣಗೌಡ ಬೆಂಬಲಿಗರಿಂದ ಸಂಭ್ರಮ

ಮಂಡ್ಯ: ಸುಪ್ರೀಂಕೋರ್ಟ್, ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ತಡೆನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕ ನಾರಾಯಣ ಗೌಡ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಅನರ್ಹ ಶಾಸಕ ನಾರಾಯಣಗೌಡ ಬೆಂಬಲಿಗರಿಂದ ಸಂಭ್ರಮ

ಕೆ.ಆರ್.ಪೇಟೆಯಲ್ಲಿರುವ ಅನರ್ಹ ಶಾಸಕ ನಾರಾಯಣಗೌಡ ಅವರ ಮನೆ ಬಳಿ ಪಟಾಕಿ ಸಿಡಿಸಿದ ಅಭಿಮಾನಿಗಳು, ಸಿಹಿ ಹಂಚಿ ಸಂಭ್ರಮಿಸಿದರು. ಅಭಿಮಾನಿಗಳ ಸಂಭ್ರಮದಲ್ಲಿ ಪಾಲ್ಗೊಂಡ ಅನರ್ಹ ಶಾಸಕ ನಾರಾಯಣಗೌಡ ಮಾಧ್ಯಮಗಳ ಜೊತೆ ಮಾತನಾಡಿ, ನಮಗೆ ನ್ಯಾಯ ಸಿಕ್ಕಿದೆ, ಮುಂದೆಯೂ ಸಿಗಲಿದೆ. ನಾವು ಇನ್ನೂ ಶಾಸಕರೆ, ಚುನಾವಣೆ ಬರೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ: ಸುಪ್ರೀಂಕೋರ್ಟ್, ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ತಡೆನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕ ನಾರಾಯಣ ಗೌಡ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಅನರ್ಹ ಶಾಸಕ ನಾರಾಯಣಗೌಡ ಬೆಂಬಲಿಗರಿಂದ ಸಂಭ್ರಮ

ಕೆ.ಆರ್.ಪೇಟೆಯಲ್ಲಿರುವ ಅನರ್ಹ ಶಾಸಕ ನಾರಾಯಣಗೌಡ ಅವರ ಮನೆ ಬಳಿ ಪಟಾಕಿ ಸಿಡಿಸಿದ ಅಭಿಮಾನಿಗಳು, ಸಿಹಿ ಹಂಚಿ ಸಂಭ್ರಮಿಸಿದರು. ಅಭಿಮಾನಿಗಳ ಸಂಭ್ರಮದಲ್ಲಿ ಪಾಲ್ಗೊಂಡ ಅನರ್ಹ ಶಾಸಕ ನಾರಾಯಣಗೌಡ ಮಾಧ್ಯಮಗಳ ಜೊತೆ ಮಾತನಾಡಿ, ನಮಗೆ ನ್ಯಾಯ ಸಿಕ್ಕಿದೆ, ಮುಂದೆಯೂ ಸಿಗಲಿದೆ. ನಾವು ಇನ್ನೂ ಶಾಸಕರೆ, ಚುನಾವಣೆ ಬರೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಮಂಡ್ಯ: ಸುಪ್ರೀಂ ಕೋರ್ಟ್ ರಾಜ್ಯ ಉಪ ಚುನಾವಣೆಗೆ ಬ್ರೇಕ್ ನೀಡಿದ ಹಿನ್ನಲೆಯಲ್ಲಿ ಅನರ್ಹ ಶಾಸಕ ನಾರಾಯಣ ಗೌಡ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೆ.ಆರ್.ಪೇಟೆಯಲ್ಲಿರುವ ಅನರ್ಹ ಶಾಸಕ ನಾರಾಯಣಗೌಡರಿಗೆ ಸಿಹಿ ತಿನ್ನಿಸಿ ಅಭಿನಂದಿಸಿದರು.


Body:ಅನರ್ಹ ಶಾಸಕ ನಾರಾಯಣಗೌಡರ ಮನೆ ಬಳಿ ಪಟಾಕಿ ಸಿಡಿಸಿದ ಅಭಿಮಾನಿಗಳು, ನಂತರ ಸಿಹಿ ಹಂಚಿ ಸಂಭ್ರಮಿಸಿದರು. ಅಭಿಮಾನಿಗಳ ಸಂಭ್ರಮದಲ್ಲಿ ಪಾಲ್ಗೊಂಡ ಅನರ್ಹ ಶಾಸಕ ನಾರಾಯಣಗೌಡ ಮಾಧ್ಯಮಗಳ ಜೊತೆ ಮಾತನಾಡಿ ನಮಗೆ ನ್ಯಾಯ ಸಿಕ್ಕಿದೆ, ಮುಂದೆಯೂ ಸಿಗಲಿದೆ, ನಾವು ಇನ್ನೂ ಶಾಸಕರೇ, ಚುನಾವಣೆ ಬರೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೈಟ್: ಕೆ.ಸಿ ನಾರಾಯಣಗೌಡ, ಅನರ್ಹ ಶಾಸಕ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.