ETV Bharat / state

ನಿಖಿಲ್​​​ ಕುಮಾರಸ್ವಾಮಿ ಪರ ಟ್ರಬಲ್​​ ಶೂಟರ್​​ ಭರ್ಜರಿ ಪ್ರಚಾರ

author img

By

Published : Apr 11, 2019, 11:22 PM IST

ನಾನು ನನ್ನ ಎಲ್ಲಾ ಕಾಂಗ್ರೆಸ್ಸಿಗರಿಗೆ ಕೈ ಮುಗಿದು, ಕಾಲು ಮುಗಿದು ಕೇಳಿಕೊಳ್ತೀನಿ. ತಪ್ಪು ಮಾಡಲು ಹೋಗಬೇಡಿ. ಈ ರಾಜ್ಯದ ಮುಖ್ಯಮಂತ್ರಿ ನಿಮ್ಮ ಮನೆ ಬಾಗಿಲಿಗೆ ಬಂದು ವೋಟ್ ಕೇಳುತ್ತಿದ್ದಾರೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಡಿಕೆಶಿ ಮನವಿ ಮಾಡಿದರು.

ಡಿ.ಕೆ. ಶಿವಕುಮಾರ್

ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಫೀಲ್ಡಿಗಿಳಿದಿದ್ದಾರೆ.

ಸಂಜೆ ಮಳವಳ್ಳಿ ತಾಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಮಾಡಿದ್ದಾರೆ. ಹಲಗೂರಿಗೆ ಬಂದ ಡಿ.ಕೆ.ಶಿವಕುಮಾರ್‌ಗೆ ಅಭಿಮಾನಿಗಳು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಡಿ.ಕೆ. ಶಿವಕುಮಾರ್

ಕನಕಪುರ ಕಡೆಯಿಂದ ಆಗಮಿಸಿದ ಡಿಕೆಶಿ, ಮೊದಲು ರೋಡ್ ಶೋ ಮಾಡಿದರು. ನಂತರ ಪ್ರಮುಖ ವೃತ್ತದಲ್ಲಿ ಭಾಷಣ ಮಾಡಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ ಮಾತನಾಡಿ, ನಾನು ನನ್ನ ಎಲ್ಲಾ ಕಾಂಗ್ರೆಸ್ಸಿಗರಿಗೆ ಕೈ ಮುಗಿದು, ಕಾಲು ಮುಗಿದು ಕೇಳಿಕೊಳ್ತೀನಿ. ತಪ್ಪು ಮಾಡಲು ಹೋಗಬೇಡಿ. ಈ ರಾಜ್ಯದ ಮುಖ್ಯಮಂತ್ರಿ ನಿಮ್ಮ ಮನೆ ಬಾಗಿಲಿಗೆ ಬಂದು ವೋಟ್ ಕೇಳುತ್ತಿದ್ದಾರೆ. ನಾನು ಇಲ್ಲಿರುವ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರಿಗೆ ಹೇಳ್ತಿನಿ. ನನ್ನ ಮನೆ ಬಾಗಿಲು ಯಾವಾಗಲು ತೆಗೆದಿರತ್ತೆ, ಬಂದು ನಿಮ್ಮ ಕೆಲಸ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.

ನಿಮ್ಮಲ್ಲಿ ನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಫೀಲ್ಡಿಗಿಳಿದಿದ್ದಾರೆ.

ಸಂಜೆ ಮಳವಳ್ಳಿ ತಾಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಮಾಡಿದ್ದಾರೆ. ಹಲಗೂರಿಗೆ ಬಂದ ಡಿ.ಕೆ.ಶಿವಕುಮಾರ್‌ಗೆ ಅಭಿಮಾನಿಗಳು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಡಿ.ಕೆ. ಶಿವಕುಮಾರ್

ಕನಕಪುರ ಕಡೆಯಿಂದ ಆಗಮಿಸಿದ ಡಿಕೆಶಿ, ಮೊದಲು ರೋಡ್ ಶೋ ಮಾಡಿದರು. ನಂತರ ಪ್ರಮುಖ ವೃತ್ತದಲ್ಲಿ ಭಾಷಣ ಮಾಡಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ ಮಾತನಾಡಿ, ನಾನು ನನ್ನ ಎಲ್ಲಾ ಕಾಂಗ್ರೆಸ್ಸಿಗರಿಗೆ ಕೈ ಮುಗಿದು, ಕಾಲು ಮುಗಿದು ಕೇಳಿಕೊಳ್ತೀನಿ. ತಪ್ಪು ಮಾಡಲು ಹೋಗಬೇಡಿ. ಈ ರಾಜ್ಯದ ಮುಖ್ಯಮಂತ್ರಿ ನಿಮ್ಮ ಮನೆ ಬಾಗಿಲಿಗೆ ಬಂದು ವೋಟ್ ಕೇಳುತ್ತಿದ್ದಾರೆ. ನಾನು ಇಲ್ಲಿರುವ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರಿಗೆ ಹೇಳ್ತಿನಿ. ನನ್ನ ಮನೆ ಬಾಗಿಲು ಯಾವಾಗಲು ತೆಗೆದಿರತ್ತೆ, ಬಂದು ನಿಮ್ಮ ಕೆಲಸ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.

ನಿಮ್ಮಲ್ಲಿ ನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

Intro:ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಫೀಲ್ಡಿಗಿಳಿದಿದ್ದಾರೆ. ಸಂಜೆ ಮಳವಳ್ಳಿ ತಾಲ್ಲೂಕಿನ ಹಲಗೂರು ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಮಾಡಿದ್ದಾರೆ.
ಹಲಗೂರಿಗೆ ಬಂದ ಡಿ.ಕೆ. ಶಿವಕುಮಾರ್‌ಗೆ ಅಭಿಮಾನಿಗಳು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕನಕಪುರ ಕಡೆಯಿಂದ ಆಗಮಿಸಿದ ಡಿಕೆಶಿ, ಮೊದಲು ರೋಡ್ ಶೋ ಮಾಡಿದರು. ನಂತರ ಪ್ರಮುಖ ವೃತ್ತದಲ್ಲಿ ಭಾಷಣ ಮಾಡಿ ಮತಯಾಚನೆ ಮಾಡಿದರು.
ಪ್ರಚಾರದ ವೇಳೆ ಮಾತನಾಡಿ, ನಾನು ನನ್ನ ಎಲ್ಲಾ ಕಾಂಗ್ರೆಸಿಗರಿಗೆ ಕೈ ಮುಗಿದು, ಕಾಲು ಮುಗಿದು ಕೇಳಿಕೊಳ್ತಿನಿ ತಪ್ಪು ಮಾಡಲು ಹೋಗಬೇಡಿ. ಈ ರಾಜ್ಯದ ಮುಖ್ಯಮಂತ್ರಿ ನಿಮ್ಮ ಮನೆ ಬಾಗಿಲಿಗೆ ಬಂದು ಓಟ್ ಕೇಳುತ್ತಿದ್ದಾರೆ. ನಾನು ಇಲ್ಲಿರುವ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರಿಗೆ ಹೇಳ್ತಿನಿ ನನ್ನ ಮನೆಬಾಗಿಲು ಯಾವಾಗಲು ತೆಗೆದಿರತ್ತೆ ಬಂದು ನಿಮ್ಮ ಕೆಲಸ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.
ನಾನು ಶಾಸಕ ಅನ್ನದಾನಿಗೆ ಹೇಳಿದ್ದೇನೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಲು ಹೇಳಿದ್ದೇನೆ. ಬಹಳ ಜನ ಮುಖಂಡರು ಈ ಸಭೆಗೆ ಹೋಗ್ಬೇಡ ವೋಟ್ ಹಾಕ್ ಬೇಡ ಅಂತ ಹೇಳಿ ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಇದು ಪಕ್ಷದ ತೀರ್ಮಾನ ರಾಹುಲ್ ಗಾಂಧಿ ತೀರ್ಮಾನ ಎಂದು ಸ್ವಪಕ್ಷದ ವಿರೋಧಿಗಳಿಗೆ ಟಾಂಗ್ ನೀಡಿದರು.
ಬೇರೆ ಯಾವ ಪಕ್ಷವೂ ಏನು ಮಾಡೋದಕ್ಕೆ ಸಾಧ್ಯ ಇಲ್ಲ. ಏನೋ ಒಮ್ಮೆ ಹೆಚ್ಚು ಕಡಿಮೆಯಾಗಿರಬಹುದು ನಿಮ್ಮಲ್ಲಿ ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ನಿಖಿಲ್‌ಗೆ ಓಟ್ ಹಾಕಿ ಎಂದು ಡಿಕೆಶಿ ಮನವಿ..Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.