ETV Bharat / state

ಸಚಿವ ಪುಟ್ಟರಾಜು ನುಡಿದಂತೆ ನಡೆದು ರಾಜೀನಾಮೆ ಕೊಡ್ತಾರೆ, ಅವರ ವ್ಯಕ್ತಿತ್ವ ಹಾಗಿದೆ- ಡಾ.ರವೀಂದ್ರ - undefined

ಸಚಿವ ಪುಟ್ಟರಾಜು ಕೊಟ್ಟ ಮಾತಿಗೆ ತಪ್ಪೋರಲ್ಲ. ಅವರು ನುಡಿದಂತೆ ನಡೆಯುವ ವ್ಯಕ್ತಿ ಎಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ಡಾ. ರವೀಂದ್ರ.

ಡಾ. ರವೀಂದ್ರ
author img

By

Published : May 25, 2019, 3:15 PM IST

Updated : May 25, 2019, 4:03 PM IST

ಮಂಡ್ಯ : ಸಚಿವ ಸಿ ಎಸ್‌ ಪುಟ್ಟರಾಜು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ರಾಜಕೀಯ ನಿವೃತ್ತಿ ಪಡೆದೇ ಪಡೆಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ರವೀಂದ್ರ ಹೇಳಿದ್ದಾರೆ.

ಸಚಿವ ಪುಟ್ಟರಾಜು ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಡಾ.ರವೀಂದ್ರ

ನಿಖಿಲ್ ಎರಡೂವರೆ ಲಕ್ಷದಿಂದ ಗೆಲುವು ಸಾಧಿಸದೇ ಇದ್ದರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಚಿವ ಪುಟ್ಟರಾಜು ಹೇಳಿದ್ದರು. ಅದರಂತೆ ನಡೆದುಕೊಳ್ಳುತ್ತಾರೆ. ನಾನು ರಾಜೀನಾಮೆ ಕೇಳುತ್ತಿಲ್ಲ. ಅವರನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಮಾತಿಗೆ ತಪ್ಪುವುದಿಲ್ಲ. ಹೀಗಾಗಿ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂದು ಡಾ. ರವೀಂದ್ರ ಹೇಳಿದ್ದಾರೆ.

ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ನೂತನ ಸಂಸದೆ ಸುಮಲತಾ ಅಂಬರೀಶ್‌ಗೆ ಸಲಹೆ, ಸಹಕಾರ ನೀಡಲಾಗುವುದು. ಎಲ್ಲಾ ಗ್ರಾಮಗಳಲ್ಲೂ ಮಾಹಿತಿ ಸಂಗ್ರಹಿಸಿ ಮಾಹಿತಿ ನೀಡಲಾಗುವುದು. ಮೂಲ ಸೌಕರ್ಯಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ‌ಎಂದು ಕಾಂಗ್ರೆಸ್ ಮುಖಂಡ ಡಾ. ರವೀಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಂಡ್ಯ : ಸಚಿವ ಸಿ ಎಸ್‌ ಪುಟ್ಟರಾಜು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ರಾಜಕೀಯ ನಿವೃತ್ತಿ ಪಡೆದೇ ಪಡೆಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ರವೀಂದ್ರ ಹೇಳಿದ್ದಾರೆ.

ಸಚಿವ ಪುಟ್ಟರಾಜು ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಡಾ.ರವೀಂದ್ರ

ನಿಖಿಲ್ ಎರಡೂವರೆ ಲಕ್ಷದಿಂದ ಗೆಲುವು ಸಾಧಿಸದೇ ಇದ್ದರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಚಿವ ಪುಟ್ಟರಾಜು ಹೇಳಿದ್ದರು. ಅದರಂತೆ ನಡೆದುಕೊಳ್ಳುತ್ತಾರೆ. ನಾನು ರಾಜೀನಾಮೆ ಕೇಳುತ್ತಿಲ್ಲ. ಅವರನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಮಾತಿಗೆ ತಪ್ಪುವುದಿಲ್ಲ. ಹೀಗಾಗಿ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂದು ಡಾ. ರವೀಂದ್ರ ಹೇಳಿದ್ದಾರೆ.

ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ನೂತನ ಸಂಸದೆ ಸುಮಲತಾ ಅಂಬರೀಶ್‌ಗೆ ಸಲಹೆ, ಸಹಕಾರ ನೀಡಲಾಗುವುದು. ಎಲ್ಲಾ ಗ್ರಾಮಗಳಲ್ಲೂ ಮಾಹಿತಿ ಸಂಗ್ರಹಿಸಿ ಮಾಹಿತಿ ನೀಡಲಾಗುವುದು. ಮೂಲ ಸೌಕರ್ಯಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ‌ಎಂದು ಕಾಂಗ್ರೆಸ್ ಮುಖಂಡ ಡಾ. ರವೀಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Intro:ಮಂಡ್ಯ: ಸಚಿವ ಸಿ.ಎಸ್‌. ಪುಟ್ಟರಾಜು ಮಾತಿನಂತೆ ನಡೆದುಕೊಳ್ಳುತ್ತಾರೆ. ರಾಜಕೀಯ ನಿವೃತ್ತಿ ಪಡೆದೇ ಪಡೆಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ರವೀಂದ್ರ ಹೇಳಿದರು.
ನಿಖಿಲ್ ಎರಡೂವರೆ ಲಕ್ಷದಿಂದ ಗೆಲುವು ಸಾಧಿಸದೇ ಇದ್ದರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಚಿವ ಪುಟ್ಟರಾಜು ಹೇಳಿದ್ದರು. ಅದರಂತೆ ನಡೆದುಕೊಳ್ಳುತ್ತಾರೆ ಎಂದರು.


Body:ನಾನು ರಾಜೀನಾಮೆ ಕೇಳುತ್ತಿಲ್ಲ. ಅವರನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಮಾತಿಗೆ ತಪ್ಪುವುದಿಲ್ಲ. ಹೀಗಾಗಿ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂದರು.
ಇನ್ನು ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ನೂತನ ಸಂಸದೆ ಸುಮಲತಾ ಅಂಬರೀಶ್‌ಗೆ ಸಲಹೆ ಸಹಕಾರ ನೀಡಲಾಗುವುದು. ಎಲ್ಲಾ ಗ್ರಾಮಗಳಲ್ಲೂ ಮಾಹಿತಿ ಸಂಗ್ರಹಿಸಿ ಮಾಹಿತಿ ನೀಡಲಾಗುವುದು. ಮೂಲ ಸೌಕರ್ಯಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಬೈಟ್: ಡಾ‌. ರವೀಂದ್ರ, ಕಾಂಗ್ರೆಸ್ ಮುಖಂಡ


Conclusion:
Last Updated : May 25, 2019, 4:03 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.