ETV Bharat / state

ಮಳವಳ್ಳಿ: ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್​ ತಂತಿ ಸ್ಪರ್ಶದಿಂದ ಕಾಡಾನೆ ಸಾವು

author img

By

Published : Dec 10, 2019, 1:15 PM IST

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Elephant death in Mandya
ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಮಂಡ್ಯ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಶಿವಮ್ಮ ಎಂಬವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸಿಲುಕಿಕೊಂಡು ಸುಮಾರು 6 ವರ್ಷದ ಪ್ರಾಯದ ಗಂಡು ಆನೆ ಸಾವಿಗೀಡಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದ್ದು, ಜಮೀನು ಮಾಲೀಕರ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಮಂಡ್ಯ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಶಿವಮ್ಮ ಎಂಬವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸಿಲುಕಿಕೊಂಡು ಸುಮಾರು 6 ವರ್ಷದ ಪ್ರಾಯದ ಗಂಡು ಆನೆ ಸಾವಿಗೀಡಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದ್ದು, ಜಮೀನು ಮಾಲೀಕರ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

Intro:nullBody:ಮಂಡ್ಯ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಶಿವಮ್ಮ ಎಂಬುವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳೆ ರಕ್ಷಣೆಗೆ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ಸಿಲುಕಿಕೊಂಡು ಆನೆ ಸಾವಿಗೀಡಾಗಿದೆ.
ಘಟನೆಯಲ್ಲಿ ಮೃತಪಟ್ಟ 6 ವರ್ಷದ ಪ್ರಾಯದ ಗಂಡು ಆನೆಯಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ಮಾಡಿದ್ದಾರೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದ್ದು, ಜಮೀನು ಮಾಲೀಕರ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಬೈಟ್: ಕೃಷ್ಣ, ಸ್ಥಳೀಯರು ( ಟೀ ಶರ್ಟ್ ಹಾಕಿರುವವರು)
ಬೈಟ್: ರಾಜು, ಅರಣ್ಯಾಧಿಕಾರಿConclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.