ETV Bharat / state

ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು

author img

By

Published : Jul 21, 2019, 3:42 PM IST

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿರುವ  ಅಭಿಮಾನಿಗಳು, ಸರ್ಕಾರಿ ಆಸ್ಪತ್ರೆಗೆ ತೆರಳಿ, ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿ ಶಾಸಕರಿಗೆ ಶುಭಾಶಯ ಕೋರಿದರು.

ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು

ಮಂಡ್ಯ : ಅತ್ತ ಬಂಡಾಯ ಶಾಸಕ ಕೆ.ಸಿ. ನಾರಾಯಣಗೌಡ ಯಾರ ಕೈಗೂ ಸಿಗದೆ ಕಣ್ಣಾ ಮುಚ್ಚಾಲೆ ಆಟವಾಡುತ್ತಿದ್ದರೆ, ಇತ್ತ ಅಭಿಮಾನಿಗಳು ಅವರ 57ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿರುವ ಅಭಿಮಾನಿಗಳು, ಸರ್ಕಾರಿ ಆಸ್ಪತ್ರೆಗೆ ತೆರಳಿ, ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿ ಶಾಸಕರಿಗೆ ಶುಭಾಶಯ ಕೋರಿದರು.

ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು
ಶಾಸಕರು ತಮ್ಮ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿಲ್ಲ. ಕ್ಷೇತ್ರದ ಹಿತದೃಷ್ಟಿಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಜೊತೆ ನಾವಿದ್ದೇವೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಶೀಘ್ರವೇ ಕ್ಷೇತ್ರಕ್ಕೆ ಬಂದು ತಮಗೆ ಆದ ನೋವನ್ನು ತೋಡಿಕೊಳ್ಳಲಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರೋಧಿಗಳಿಗೆ ಉತ್ತರ ನೀಡಲಿದ್ದಾರೆ ಎಂಬ ಆಶಾಭಾವನೆ ಬೆಂಬಲಿಗರಲ್ಲಿ ಇದೆ. ಹೀಗಾಗಿ ಇಂದು ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾಗಿ ತಿಳಿಸಿದರು.

ಮಂಡ್ಯ : ಅತ್ತ ಬಂಡಾಯ ಶಾಸಕ ಕೆ.ಸಿ. ನಾರಾಯಣಗೌಡ ಯಾರ ಕೈಗೂ ಸಿಗದೆ ಕಣ್ಣಾ ಮುಚ್ಚಾಲೆ ಆಟವಾಡುತ್ತಿದ್ದರೆ, ಇತ್ತ ಅಭಿಮಾನಿಗಳು ಅವರ 57ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿರುವ ಅಭಿಮಾನಿಗಳು, ಸರ್ಕಾರಿ ಆಸ್ಪತ್ರೆಗೆ ತೆರಳಿ, ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿ ಶಾಸಕರಿಗೆ ಶುಭಾಶಯ ಕೋರಿದರು.

ರೆಬೆಲ್ ಶಾಸಕ ಕೆ.ಸಿ. ನಾರಾಯಣಗೌಡ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿಗಳು
ಶಾಸಕರು ತಮ್ಮ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿಲ್ಲ. ಕ್ಷೇತ್ರದ ಹಿತದೃಷ್ಟಿಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಜೊತೆ ನಾವಿದ್ದೇವೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಶೀಘ್ರವೇ ಕ್ಷೇತ್ರಕ್ಕೆ ಬಂದು ತಮಗೆ ಆದ ನೋವನ್ನು ತೋಡಿಕೊಳ್ಳಲಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರೋಧಿಗಳಿಗೆ ಉತ್ತರ ನೀಡಲಿದ್ದಾರೆ ಎಂಬ ಆಶಾಭಾವನೆ ಬೆಂಬಲಿಗರಲ್ಲಿ ಇದೆ. ಹೀಗಾಗಿ ಇಂದು ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾಗಿ ತಿಳಿಸಿದರು.
Intro:ಮಂಡ್ಯ: ಅತ್ತ ಬಂಡಾಯ ಶಾಸಕ ಕೆ.ಸಿ. ನಾರಾಯಣಗೌಡ ಯಾರ ಕೈಗೂ ಸಿಗದೆ ಕಣ್ಣಾ ಮುಚ್ಚಾಲೆ ಆಟವಾಡುತ್ತಿದ್ದರೆ, ಇತ್ತ ಅಭಿಮಾನಿಗಳು ಅವರ 57ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿರುವ  ಅಭಿಮಾನಿಗಳು, ಸರ್ಕಾರಿ ಆಸ್ಪತ್ರೆಗೆ ತೆರಳಿ, ರೋಗಿಗಳಿಗೆ ಹಣ್ಣುಗಳನ್ನು ವಿತರಣೆ ಮಾಡಿ ಶಾಸಕರಿಗೆ ಶುಭಾಷಯ ಕೋರಿದರು.

ಶಾಸಕರು ತಮ್ಮ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿಲ್ಲ. ಕ್ಷೇತ್ರದ ಹಿತದೃಷ್ಟಿಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಜೊತೆ ನಾವಿದ್ದೇವೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ.

ಶೀಘ್ರವೇ ಕ್ಷೇತ್ರಕ್ಕೆ ಬಂದು ತಮಗೆ ಆದ ನೋವನ್ನು ತೋಡಿಕೊಳ್ಳಲಿದ್ದಾರೆ. ಪತ್ರಿಕಾಗೋಷ್ಟಿ ನಡೆಸಿ ತಮ್ಮ ವಿರೋಧಿಗಳಿಗೆ ಉತ್ತರ ನೀಡಲಿದ್ದಾರೆ ಎಂಬ ಆಶಾಭಾವನೆ ಬೆಂಬಲಿಗರಲ್ಲಿ ಇದೆ. ಹೀಗಾಗಿ ಇಂದು ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.

Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.