ಮಂಡ್ಯ: ಕಬ್ಬಿನ ತರಗಿಗೆ ಬೆಂಕಿ ಹಾಕಲು ಹೋಗಿದ್ದ ರೈತ ಮೃತಪಟ್ಟಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಬ್ಬಿನ ತರಗಿಗೆ ಹಚ್ಚಿದ್ದ ಬೆಂಕಿಗೆ ಸಿಲುಕಿ ರೈತ ಸಾವು
ಮಂಡ್ಯದಲ್ಲಿ ಕಬ್ಬಿನ ಗದ್ದೆಯಲ್ಲಿದ್ದ ತರಗಿಗೆ ಬೆಂಕಿ ಹಾಕಲು ಹೋಗಿದ್ದ ವೇಳೆ ಬೆಂಕಿಗೆ ಸಿಲುಕಿ ರೈತನೋರ್ವ ಸಾವನ್ನಪ್ಪಿದ್ದಾರೆ.
ಹೆಮ್ಮನಹಳ್ಳಿಯ ನಿಂಗೇಗೌಡ (70) ಮೃತ ದುರ್ದೈವಿ. ಕಬ್ಬು ಕಟಾವು ಬಳಿಕ ಕಬ್ಬಿನ ತರಗಿಗೆ ಬೆಂಕಿ ಹಾಕಿದ್ದ ವೇಳೆ ಮದ್ಯದಲ್ಲೆ ಸಿಲುಕಿ ಉಸಿರುಗಟ್ಟಿ ಈ ದುರ್ಘಟನೆ ನಡೆದಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಮಂಡ್ಯ: ಕಬ್ಬಿನ ತರಗಿಗೆ ಬೆಂಕಿ ಹಾಕಲು ಹೋಗಿದ್ದ ರೈತ ಮೃತಪಟ್ಟಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೆಮ್ಮನಹಳ್ಳಿಯ ನಿಂಗೇಗೌಡ (70) ಮೃತ ದುರ್ದೈವಿ. ಕಬ್ಬು ಕಟಾವು ಬಳಿಕ ಕಬ್ಬಿನ ತರಗಿಗೆ ಬೆಂಕಿ ಹಾಕಿದ್ದ ವೇಳೆ ಮದ್ಯದಲ್ಲೆ ಸಿಲುಕಿ ಉಸಿರುಗಟ್ಟಿ ಈ ದುರ್ಘಟನೆ ನಡೆದಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.