ETV Bharat / state

ಕಬ್ಬಿನ ತರಗಿಗೆ ಹಚ್ಚಿದ್ದ ಬೆಂಕಿಗೆ ಸಿಲುಕಿ ರೈತ ಸಾವು

author img

By

Published : Jan 21, 2021, 1:31 PM IST

ಮಂಡ್ಯದಲ್ಲಿ ಕಬ್ಬಿನ ಗದ್ದೆಯಲ್ಲಿದ್ದ ತರಗಿಗೆ ಬೆಂಕಿ ಹಾಕಲು ಹೋಗಿದ್ದ ವೇಳೆ ಬೆಂಕಿಗೆ ಸಿಲುಕಿ ರೈತನೋರ್ವ ಸಾವನ್ನಪ್ಪಿದ್ದಾರೆ.

farmer death
ರೈತ ಸಾವು

ಮಂಡ್ಯ: ಕಬ್ಬಿನ ತರಗಿಗೆ ಬೆಂಕಿ ಹಾಕಲು ಹೋಗಿದ್ದ ರೈತ ಮೃತಪಟ್ಟಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೆಮ್ಮನಹಳ್ಳಿಯ ನಿಂಗೇಗೌಡ (70) ಮೃತ ದುರ್ದೈವಿ. ಕಬ್ಬು ಕಟಾವು ಬಳಿಕ ಕಬ್ಬಿನ ತರಗಿಗೆ ಬೆಂಕಿ ಹಾಕಿದ್ದ ವೇಳೆ ಮದ್ಯದಲ್ಲೆ ಸಿಲುಕಿ ಉಸಿರುಗಟ್ಟಿ ಈ ದುರ್ಘಟನೆ ನಡೆದಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಮಂಡ್ಯ: ಕಬ್ಬಿನ ತರಗಿಗೆ ಬೆಂಕಿ ಹಾಕಲು ಹೋಗಿದ್ದ ರೈತ ಮೃತಪಟ್ಟಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೆಮ್ಮನಹಳ್ಳಿಯ ನಿಂಗೇಗೌಡ (70) ಮೃತ ದುರ್ದೈವಿ. ಕಬ್ಬು ಕಟಾವು ಬಳಿಕ ಕಬ್ಬಿನ ತರಗಿಗೆ ಬೆಂಕಿ ಹಾಕಿದ್ದ ವೇಳೆ ಮದ್ಯದಲ್ಲೆ ಸಿಲುಕಿ ಉಸಿರುಗಟ್ಟಿ ಈ ದುರ್ಘಟನೆ ನಡೆದಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.