ETV Bharat / state

ಕಾವೇರಿಯಲ್ಲೂ ಪ್ರವಾಹದ ಭೀತಿ: ನದಿ ಪಾತ್ರದ ಜನರಿಗೆ ಅಧಿಕಾರಿಗಳ ಎಚ್ಚರಿಕೆ

author img

By

Published : Aug 9, 2019, 8:38 PM IST

ಸಕ್ಕರೆ ಜಿಲ್ಲೆಯಲ್ಲೂ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದು, ಯಾವುದೇ ಕ್ಷಣದಲ್ಲಾದರೂ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಎಚ್ಚರಿಕೆ ನೀಡಿದ್ದಾರೆ.

ಕೆಆರ್​ಎಸ್

ಮಂಡ್ಯ: ಸಕ್ಕರೆ ಜಿಲ್ಲೆಯಲ್ಲೂ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದು, ಯಾವುದೇ ಕ್ಷಣದಲ್ಲಾದರೂ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಕೆ.ಆರ್.ಸಾಗರ ನೀರಿನ ಮಟ್ಟ 102.00 ಅಡಿ ಇದ್ದು, ಒಳಹರಿವಿನ ಪ್ರಮಾಣ 73,284 ಕ್ಯೂಸೆಕ್ ಇದೆ. ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮುಂದೆ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಅಣೆಕಟ್ಟೆಗೆ ಬರುವ ಸಾಧ್ಯತೆ ಇದ್ದು, ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಮಂಡ್ಯ: ಸಕ್ಕರೆ ಜಿಲ್ಲೆಯಲ್ಲೂ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದು, ಯಾವುದೇ ಕ್ಷಣದಲ್ಲಾದರೂ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಕೆ.ಆರ್.ಸಾಗರ ನೀರಿನ ಮಟ್ಟ 102.00 ಅಡಿ ಇದ್ದು, ಒಳಹರಿವಿನ ಪ್ರಮಾಣ 73,284 ಕ್ಯೂಸೆಕ್ ಇದೆ. ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮುಂದೆ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಅಣೆಕಟ್ಟೆಗೆ ಬರುವ ಸಾಧ್ಯತೆ ಇದ್ದು, ನದಿಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Intro:ಮಂಡ್ಯ: ಸಕ್ಕರೆ ಜಿಲ್ಲೆಯಲ್ಲೂ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದು, ಯಾವುದೇ ಕ್ಷಣದಲ್ಲಾದರೂ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಎಚ್ಚರಿಕೆ ನೀಡಿದ್ದಾರೆ.
ಸದ್ಯ ಕೆ.ಆರ್.ಸಾಗರ ನೀರಿನ ಮಟ್ಟ 102.00 ಅಡಿ ಇದ್ದು, ಒಳಹರಿವಿನ ಪ್ರಮಾಣ 73284 ಕ್ಯೂಸೆಕ್ ಇದೆ. ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮುಂದೆ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಅಣೆಕಟ್ಟೆಗೆ ಬರುವ ಸಾಧ್ಯತೆ ಇದ್ದು, ನದಿಪಾತ್ರದ ನಾಗರೀಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಸದ್ಯ ಹೊರಹರಿವಿನ ಪ್ರಮಾಣ 469 ಕ್ಯೂಸೆಕ್ ಇದ್ದು, 1 ಲಕ್ಷ ಕ್ಯೂಸೆಕ್‌ಗೆ ಮುಟ್ಟುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.