ಕೆಆರ್ಎಸ್ನಿಂದ ನೀರು ಬಿಡುಗಡೆ ಮಾಡಿದ ಸರ್ಕಾರ - undefined
ಕೆಆರ್ಎಸ್ನ ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್ಎಸ್
ಮಂಡ್ಯ: ಕೆಆರ್ಎಸ್ನಿಂದ ಬುಧವಾರ ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ನದಿಗೂ ನೀರು ಬಿಟ್ಟಿದ್ದು, ತಮಿಳುನಾಡಿಗೆ ನೀರು ಹರಿಯುತ್ತಿದೆ.
ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಇಂದು ಮಧ್ಯಾಹ್ನ ಸುಮಾರು 12-30ರ ಸಮಯದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್ಎಸ್ನಿಂದ ನೀರು ಬಿಡುಗಡೆ
ನಾಲೆಗಳಿಗೆ 2,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿತ್ತು. ಅದರಲ್ಲೂ ವಿಸಿ ನಾಲೆಗೆ ನೀರು ಹರಿಸಲಾಗಿತ್ತು. ಈಗ ತಮಿಳುನಾಡಿನ ಬೇಡಿಕೆಯಂತೆ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
Intro:ಮಂಡ್ಯ: ಕೆ.ಆರ್.ಎಸ್ ನಿಂದ ಬುಧವಾರ ನಾಲೆಗಳಿಗೆ ನೀರು ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ನದಿಗೂ ನೀರು ಬಿಡುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದೆ.
ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಇಂದು ಮಧ್ಯಾಹ್ನ ಸುಮಾರು 12-30ರ ಸಮಯದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.
ನಾಲೆಗಳಿಗೆ 2,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿತ್ತು. ಅದರಲ್ಲೂ ವಿಸಿ ನಾಲೆಗೆ ನೀರು ಹರಿಸಲಾಗಿತ್ತು. ಈಗ ತಮಿಳುನಾಡಿನ ಬೇಡಿಕೆಯಂತೆ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
Body:ಯತೀಶ್ ಬಾಬುConclusion:
ಎರಡು ಕ್ರೇಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನದಿ ಹಾಗೂ ನದಿಯ ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಇಂದು ಮಧ್ಯಾಹ್ನ ಸುಮಾರು 12-30ರ ಸಮಯದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.
ನಾಲೆಗಳಿಗೆ 2,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆ ಮಾಡಲಾಗಿತ್ತು. ಅದರಲ್ಲೂ ವಿಸಿ ನಾಲೆಗೆ ನೀರು ಹರಿಸಲಾಗಿತ್ತು. ಈಗ ತಮಿಳುನಾಡಿನ ಬೇಡಿಕೆಯಂತೆ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
Body:ಯತೀಶ್ ಬಾಬುConclusion: