ETV Bharat / state

ಅನಾರೋಗ್ಯದಿಂದ ಮಂಡ್ಯದ ಸಿಆರ್‌ಪಿಎಫ್‌ ಯೋಧ ಸಾವು

author img

By

Published : Nov 21, 2019, 10:54 AM IST

ಕೇಂದ್ರ ಮೀಸಲು ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಡ್ಯ ತಾಲೂಕಿನ ಹನಿಯಂಬಾಡಿ ಯೋಧ ದೇವರಾಜು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂದು ಯೋಧನ ಪಾರ್ಥಿವ ಶರೀರವನ್ನು ಯೋಧನ ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಸಿಆರ್‌ಪಿಎಫ್‌ ಯೋಧ ಸಾವು

ಮಂಡ್ಯ: ಕೇಂದ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧನೋರ್ವ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ತಾಲೂಕಿನ ಹನಿಯಂಬಾಡಿ ಗ್ರಾಮದ ದೇವರಾಜು (39) ಮೃತ ಯೋಧ. ದೇವರಾಜು ಜ್ವರದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಇಂದು ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರವನ್ನು ತರಲಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

ಮಂಡ್ಯ: ಕೇಂದ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧನೋರ್ವ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ತಾಲೂಕಿನ ಹನಿಯಂಬಾಡಿ ಗ್ರಾಮದ ದೇವರಾಜು (39) ಮೃತ ಯೋಧ. ದೇವರಾಜು ಜ್ವರದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಇಂದು ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರವನ್ನು ತರಲಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

Intro:ಮಂಡ್ಯ: ಕೇಂದ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧ ಅನಾರೋಗ್ಯದಿಂದ ಸಾವಿಗೀಡಾದ ಘಟನೆ ನಡೆದಿದೆ.
ಮಂಡ್ಯ ತಾಲ್ಲೂಕಿನ ಹನಿಯಂಬಾಡಿ ಗ್ರಾಮದ ದೇವರಾಜು(೩೯) ಮೃತಪಟ್ಟ ಯೋಧನಾಗಿದ್ದು, ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇಂದು ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರವನ್ನು ತರಲಿದ್ದು, ಸರ್ಕಾರಿ ಗೌರವಗಳೊಂದಿನೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿಸಲಾಗಿದೆ.Body:ಯತೀಶ್ ಬಾಬು, ಮಂಡ್ಯConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.