ETV Bharat / state

ಕೆಆರ್​ಎಸ್‌ನಿಂದ ಹೆಚ್ಚಿದ ಹೊರ ಹರಿವು...ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ

author img

By

Published : Sep 5, 2019, 4:14 PM IST

ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಕೆಆರ್​ಎಸ್‌ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದ್ದು, ಅಣೆಕಟ್ಟಿನಿಂದ 43 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಕೆಆರ್​ಎಸ್‌ನಿಂದ ಹೆಚ್ಚಿದ ಹೊರ ಹರಿವು...ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ

ಮಂಡ್ಯ: ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಕೆಆರ್​ಎಸ್‌ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದ್ದು, ಅಣೆಕಟ್ಟೆಯಿಂದ 43 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಕೆಆರ್​ಎಸ್‌ನಿಂದ ಹೆಚ್ಚಿದ ಹೊರ ಹರಿವು...ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ

ಮಳೆಯಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, 43,597 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. 28,359 ಕ್ಯೂಸೆಕ್ ಒಳ ಹರಿವುವಿದ್ದು, ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ. ಡ್ಯಾಂ ಭರ್ತಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.

ಸದ್ಯ, ಅಣೆಕಟ್ಟೆಯ ನೀರಿನ ಮಟ್ಟ ಗರಿಷ್ಠ 124.80 ಅಡಿಯಿದ್ದು, ಇಂದಿನ ಮಟ್ಟ 124.80 ಅಡಿ ಇದೆ. ಒಳ ಹರಿವು 28,359 ಕ್ಯೂಸೆಕ್​ ಇದ್ದು, ಹೊರ ಹರಿವು 43,597 ಕ್ಯೂಸೆಕ್ ಇದೆ.

ಮಂಡ್ಯ: ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಕೆಆರ್​ಎಸ್‌ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದ್ದು, ಅಣೆಕಟ್ಟೆಯಿಂದ 43 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಕೆಆರ್​ಎಸ್‌ನಿಂದ ಹೆಚ್ಚಿದ ಹೊರ ಹರಿವು...ಪ್ರವಾಸಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ

ಮಳೆಯಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, 43,597 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. 28,359 ಕ್ಯೂಸೆಕ್ ಒಳ ಹರಿವುವಿದ್ದು, ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ. ಡ್ಯಾಂ ಭರ್ತಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.

ಸದ್ಯ, ಅಣೆಕಟ್ಟೆಯ ನೀರಿನ ಮಟ್ಟ ಗರಿಷ್ಠ 124.80 ಅಡಿಯಿದ್ದು, ಇಂದಿನ ಮಟ್ಟ 124.80 ಅಡಿ ಇದೆ. ಒಳ ಹರಿವು 28,359 ಕ್ಯೂಸೆಕ್​ ಇದ್ದು, ಹೊರ ಹರಿವು 43,597 ಕ್ಯೂಸೆಕ್ ಇದೆ.

Intro:ಮಂಡ್ಯ: ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೆ.ಆರ್.ಎಸ್‌ಗೆ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದ್ದು, ಅಣೆಕಟ್ಟೆಯಿಂದ 43 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು 43,597 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
28,359 ಕ್ಯೂಸೆಕ್ ಒಳ ಹರಿವು ಇದ್ದು, ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ. ಡ್ಯಾಂ ಭರ್ತಿಯಾಗಿರುವುದರಿಂದ ಮುಂಜಾಗ್ರತ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.
ಸಂಜೆ ವೇಳೆಗೆ ಮತ್ತಷ್ಟು ಹೆಚ್ಚಳ ಸಾಧ್ಯತೆ ಇದ್ದು, ಒಳ, ಹೊರ ಎರಡೂ ಪ್ರಮಾಣದಲ್ಲೂ ಹೆಚ್ಚಳ ಸಾಧ್ಯತೆ ಇದೆ.
ಸದ್ಯ ಅಣೆಕಟ್ಟೆಯ ನೀರಿನ ಮಟ್ಟ ಗರಿಷ್ಠ 124.80ಅಡಿ ಇದ್ದು, ಇಂದಿನ ಮಟ್ಟ 124.80 ಅಡಿ ಇದೆ. ಒಳ ಹರಿವು 28,359ಕ್ಯೂಸೆಕ್ ಇದ್ದು, ಹೊರ ಹರಿವು 43,597ಕ್ಯೂಸೆಕ್ ಇದೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.