ETV Bharat / state

ಕೂಲಿ ಮಾಡಿ‌ ಓದಿಸಿದ ಅವ್ವ.. ಮಗ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ.. ತಾಯಿಗೆ ಪುತ್ರ ವೈದ್ಯನಾಗಲೆಂಬ ಬಯಕೆ!

ಜೀವನ್ ಗೌಡ 625 ಕ್ಕೆ 621 ಅಂಕಗಳಿಸಿದ್ದು, ಕನ್ನಡದಲ್ಲಿ 125, ಇಂಗ್ಲಿಷ್​ನಲ್ಲಿ 100, ಹಿಂದಿಯಲ್ಲಿ 99, ಗಣಿತದಲ್ಲಿ 100, ಸಮಾಜದಲ್ಲಿ 98, ವಿಜ್ಞಾನದಲ್ಲಿ 99 ಅಂಕ ಪಡೆದು ಒಟ್ಟು 621 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

author img

By

Published : Apr 30, 2019, 4:48 PM IST

ಜೀವನ್ ಗೌಡ

ಮಂಡ್ಯ: ಕೂಲಿ ಮಾಡಿ ಮಗನನ್ನು ಓದಿಸಿದ್ದಕ್ಕೆ ತಾಯಿಯ ಬದುಕು ಈಗ ಸಾರ್ಥಕವಾಗಿದೆ. ಇಡೀ ರಾಜ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ತಾಯಿ ಪರಿಶ್ರಮಕ್ಕೆ ಮಗ ಕೀರ್ತಿ ತಂದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮದ್ದೂರು ಪಟ್ಟಣದ ಶಿವಪುರದ ಪೂರ್ಣ ಪ್ರಜ್ಞಾ ಶಾಲೆಯ ವಿದ್ಯಾರ್ಥಿ ಜೀವನ್ ಗೌಡ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

ರಾಜ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 3ನೇ ಸ್ಥಾನ ಗಳಿಸಿರುವ ಜೀವನ್

ಜೀವನ್ ಗೌಡ 625ಕ್ಕೆ 621 ಅಂಕಗಳಿಸಿದ್ದು, ಕನ್ನಡದಲ್ಲಿ 125, ಇಂಗ್ಲಿಷ್​ನಲ್ಲಿ 100, ಹಿಂದಿಯಲ್ಲಿ 99, ಗಣಿತದಲ್ಲಿ 100, ಸಮಾಜದಲ್ಲಿ 98, ವಿಜ್ಞಾನದಲ್ಲಿ 99 ಅಂಕ ಪಡೆದು ಒಟ್ಟು 621 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ತಾಯಿ ಕೂಲಿ ಕೆಲಸ ಮಾಡಿ ಬೆಳೆಸಿದ್ದು, ಮಗನನ್ನು ವೈದ್ಯನನ್ನಾಗಿ ಮಾಡಬೇಕೆಂದು ಆಸೆ ಇಟ್ಟುಕೊಂಡಿದ್ದಾರೆ. ಶಾಲೆಯಲ್ಲಿ ಪರೀಕ್ಷೆಗೆ 124 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ ಅತ್ಯುನ್ನತ ದರ್ಜೆಯಲ್ಲಿ 50 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 71 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮಂಡ್ಯ: ಕೂಲಿ ಮಾಡಿ ಮಗನನ್ನು ಓದಿಸಿದ್ದಕ್ಕೆ ತಾಯಿಯ ಬದುಕು ಈಗ ಸಾರ್ಥಕವಾಗಿದೆ. ಇಡೀ ರಾಜ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ತಾಯಿ ಪರಿಶ್ರಮಕ್ಕೆ ಮಗ ಕೀರ್ತಿ ತಂದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮದ್ದೂರು ಪಟ್ಟಣದ ಶಿವಪುರದ ಪೂರ್ಣ ಪ್ರಜ್ಞಾ ಶಾಲೆಯ ವಿದ್ಯಾರ್ಥಿ ಜೀವನ್ ಗೌಡ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

ರಾಜ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 3ನೇ ಸ್ಥಾನ ಗಳಿಸಿರುವ ಜೀವನ್

ಜೀವನ್ ಗೌಡ 625ಕ್ಕೆ 621 ಅಂಕಗಳಿಸಿದ್ದು, ಕನ್ನಡದಲ್ಲಿ 125, ಇಂಗ್ಲಿಷ್​ನಲ್ಲಿ 100, ಹಿಂದಿಯಲ್ಲಿ 99, ಗಣಿತದಲ್ಲಿ 100, ಸಮಾಜದಲ್ಲಿ 98, ವಿಜ್ಞಾನದಲ್ಲಿ 99 ಅಂಕ ಪಡೆದು ಒಟ್ಟು 621 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ತಾಯಿ ಕೂಲಿ ಕೆಲಸ ಮಾಡಿ ಬೆಳೆಸಿದ್ದು, ಮಗನನ್ನು ವೈದ್ಯನನ್ನಾಗಿ ಮಾಡಬೇಕೆಂದು ಆಸೆ ಇಟ್ಟುಕೊಂಡಿದ್ದಾರೆ. ಶಾಲೆಯಲ್ಲಿ ಪರೀಕ್ಷೆಗೆ 124 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ ಅತ್ಯುನ್ನತ ದರ್ಜೆಯಲ್ಲಿ 50 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 71 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

Intro:ಮಂಡ್ಯ: ಕೂಲಿ ಮಾಡಿ ಮಗನನ್ನು ಓದಿಸಿದ್ದಕ್ಕೆ ತಾಯಿಯ ಬದುಕು ಸಾರ್ಥಕವಾಗಿದೆ. ಇಡೀ ರಾಜ್ಯಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ತಾಯಿಗೆ ಕೀರ್ತಿ ತಂದಿದ್ದಾನೆ.
ಮದ್ದೂರು ಪಟ್ಟಣದ ಶಿವಪುರದ ಪೂರ್ಣ ಪ್ರಜ್ಞಾ ಶಾಲೆಯ ವಿದ್ಯಾರ್ಥಿ ಜೀವನ್ ಗೌಡ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
ಜೀವನ್ ಗೌಡ 625 ಕ್ಕೆ 621 ಅಂಕಗಳಿಸಿದ್ದು, ಕನ್ನಡದಲ್ಲಿ 125. ಇಂಗ್ಲಿಷ್ ನಲ್ಲಿ 100. ಹಿಂದಿಯಲ್ಲಿ 99 ಗಣಿತದಲ್ಲಿ 100. ಸಮಾಜದಲ್ಲಿ 98. ವಿಜ್ಞಾನದಲ್ಲಿ 99. ಅಂಕ ಪಡೆದ ಒಟ್ಟು 621. ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ತಾಯಿ ಕೂಲಿ ಕೆಲಸ ಮಾಡಿ ಬೆಳೆಸಿದ್ದು ಮಗನನ್ನು ವೈದ್ಯನನ್ನು ಮಾಡಬೇಕೆಂದು ಆಸೆ ಇಟ್ಟುಕೊಂಡಿದ್ದಾರೆ.
ಶಾಲೆಯಲ್ಲಿ ಪರೀಕ್ಷೆಗೆ 124 ವಿದ್ಯಾರ್ಥಿಗಳು ಹಾಜರಾಗಿದ್ದರು ಅದರಲ್ಲಿ ಅತ್ಯುನ್ನತ ದರ್ಜೆಯಲ್ಲಿ 50 ವಿದ್ಯಾರ್ಥಿಗಳು , ಪ್ರಥಮ ದರ್ಜೆಯಲ್ಲಿ 71 ವಿದ್ಯಾರ್ಥಿಗಳು , ತೇರ್ಗಡೆ ಯಾಗಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.