ETV Bharat / state

ಮಂಡ್ಯದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ, ಕಣ್ಮನ ಸೆಳೆದ ಸಾಂಸ್ಕ್ರತಿಕ ಕಾರ್ಯಕ್ರಮಗಳು - ಮಂಡ್ಯ ಜಿಲ್ಲೆಯ ತಾಲೂಕೂಗಳಲ್ಲಿ ಕನ್ನಡ ರಾಜ್ಯೋತ್ಸವ

ಮಂಡ್ಯ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗಿದ್ದು,ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.

ಮಂಡ್ಯದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ
author img

By

Published : Nov 1, 2019, 12:58 PM IST

Updated : Nov 1, 2019, 6:26 PM IST

ಮಂಡ್ಯ: ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟೇಶ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮಂಡ್ಯದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ

ತಾಲೂಕು ಕೇಂದ್ರಗಳಾದ ಮಳವಳ್ಳಿ,ಮದ್ದೂರು,ನಾಗಮಂಗಲ,ಕೆ.ಆರ್.ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣಗಳಲ್ಲೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದೆ. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅರಮನೆಯ ಆವರಣದಲ್ಲಿರುವ ತಾಯಿ ಭುವನೇಶ್ವರಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ನಾಳೆಯಿಂದ ಗದಗ, ಬಿಜಾಪುರ, ರಾಯಚೂರು ಹಾಗೂ ಇತರ ಜಿಲ್ಲೆಗಳಿಗು ಪ್ರವಾಸ ಕೈಗೊಳ್ಳುತ್ತೇನೆ. ಅಲ್ಲಿಂದ ಬಂದ ನಂತರ ದಸರಾ ಖರ್ಚು ವೆಚ್ಚದ ಲೆಕ್ಕವನ್ನು ನೀಡುತ್ತೇನೆ ಎಂದರು.
ಪ್ರತ್ಯೇಕ ಧ್ವಜದ ಸಾಧಕ-ಭಾದಕಗಳ ಬಗ್ಗೆ ಸಿಎಂ, ಕನ್ನಡಪರ ಸಂಘಟನೆಗಳ ಜೊತೆ ಚರ್ಚಿಸಿ ಅರ್ಥ ಪೂರ್ಣ ತೀರ್ಮಾನಕ್ಕೆ ಬರಲಿದ್ದಾರೆ ಎಂದರು.

ಮಂಡ್ಯ: ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟೇಶ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮಂಡ್ಯದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ

ತಾಲೂಕು ಕೇಂದ್ರಗಳಾದ ಮಳವಳ್ಳಿ,ಮದ್ದೂರು,ನಾಗಮಂಗಲ,ಕೆ.ಆರ್.ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣಗಳಲ್ಲೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದೆ. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅರಮನೆಯ ಆವರಣದಲ್ಲಿರುವ ತಾಯಿ ಭುವನೇಶ್ವರಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ನಾಳೆಯಿಂದ ಗದಗ, ಬಿಜಾಪುರ, ರಾಯಚೂರು ಹಾಗೂ ಇತರ ಜಿಲ್ಲೆಗಳಿಗು ಪ್ರವಾಸ ಕೈಗೊಳ್ಳುತ್ತೇನೆ. ಅಲ್ಲಿಂದ ಬಂದ ನಂತರ ದಸರಾ ಖರ್ಚು ವೆಚ್ಚದ ಲೆಕ್ಕವನ್ನು ನೀಡುತ್ತೇನೆ ಎಂದರು.
ಪ್ರತ್ಯೇಕ ಧ್ವಜದ ಸಾಧಕ-ಭಾದಕಗಳ ಬಗ್ಗೆ ಸಿಎಂ, ಕನ್ನಡಪರ ಸಂಘಟನೆಗಳ ಜೊತೆ ಚರ್ಚಿಸಿ ಅರ್ಥ ಪೂರ್ಣ ತೀರ್ಮಾನಕ್ಕೆ ಬರಲಿದ್ದಾರೆ ಎಂದರು.

Intro:ಮಂಡ್ಯ: ಜಿಲ್ಲಾಧ್ಯಂತ ಕನ್ನಡ ರಾಜ್ಯೋತ್ಸವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ಜಿಲ್ಲಾಡಳಿತದ ವತಿಯಿಂದ ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಜಿಲ್ಲಾಧಿಕಾರಿ ವೆಂಕಟೇಶ್ ಕನ್ನಡ ಧ್ವದಜಾರೋಹಣ ನೆರವೇರಿಸಿದರು. ಇನ್ನು ಸಂಸದೆ ಸುಮಲತಾ ಅಂಬರೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇದಕ್ಕೂ ಮೊದಲು ಭುವನೇಶ್ವರಿ ರಥವನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಸರ್.ಎಂ.ವಿ ಕ್ರೀಡಾಂಗಣದ ವರೆಗೂ ಮೆರವಣಿಗೆ ಮಾಡಲಾಯಿತು. ಕನ್ನಡಪರ ಸಂಘಟನೆ ಮುಖಂಡರು, ಅಧಿಕಾರಿಗಳು ರಥವನ್ನು ಎಳೆಯೋ ಮೂಲಕ ಕನ್ನಡಾಂಭೆಗೆ ಗೌರವ ಸಲ್ಲಿಸಿದರು.
ತಾಲ್ಲೂಕು ಕೇಂದ್ರಗಳಾದ ಮಳವಳ್ಳಿ, ಮದ್ದೂರು, ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣಗಳಲ್ಲೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಜೊತೆಗೆ ವಿವಿಧ ಕನ್ನಡಪರ ಸಂಘಟನೆಗಳೂ ರಾಜ್ಯೋತ್ಸವ ಆಚರಣೆ ಮಾಡಿವೆ. ತಮ್ಮ ಸಂಘದ ಕಟ್ಟಡಗಳಲ್ಲಿ ರಾಜ್ಯ ಧ್ವಲಜ ಹಾರಿಸಿ, ನಾಡಗೀತೆ ಹಾಡಿ ಗೌರವ ಸಲ್ಲಿಸಿದ್ದಾರೆ.
Body:yathisha babu k hConclusion:
Last Updated : Nov 1, 2019, 6:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.