ETV Bharat / state

ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ:  ಬೆಳೆ ನಷ್ಟಕ್ಕೆ ಪರಿಹಾರ ನೀಡೋ ಭರವಸೆ - ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶ

ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.

ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ..ಬೆಳೆ ನಷ್ಟಕ್ಕೆ ಶೀಘ್ರವೇ ಪರಿಹಾರ ನೀಡೋದಾಗಿ ಭರವಸೆ
author img

By

Published : Oct 30, 2019, 1:31 PM IST

Updated : Oct 30, 2019, 1:40 PM IST

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.

ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ: ಬೆಳೆ ನಷ್ಟಕ್ಕೆ ಪರಿಹಾರ ನೀಡೋ ಭರವಸೆ

ಇದೇ ವೇಳೆ, ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ಕುಮಾರ್ ಕುಟುಂಬಕ್ಕೆ ಭೇಟಿ ನೀಡಿ,ಪರಿಹಾರ ವಿತರಣೆ ಮಾಡಿದರು. ಜೊತೆಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಷ್ಟದ ಸರ್ವೆ ಮಾಡುವಂತೆ ಸೂಚನೆ ನೀಡಿದರು. ಈ ವೇಳೆ ರೈತರು, ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದರು.

ರೈತರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಷ್ಟದ ಬಗ್ಗೆ ಅಂದಾಜು ಮಾಡಲು ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಪರಿಹಾರ ನೀಡುವುದಾಗಿ ತಿಳಿಸಿದರು.

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.

ನೆರೆಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ: ಬೆಳೆ ನಷ್ಟಕ್ಕೆ ಪರಿಹಾರ ನೀಡೋ ಭರವಸೆ

ಇದೇ ವೇಳೆ, ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ಕುಮಾರ್ ಕುಟುಂಬಕ್ಕೆ ಭೇಟಿ ನೀಡಿ,ಪರಿಹಾರ ವಿತರಣೆ ಮಾಡಿದರು. ಜೊತೆಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಷ್ಟದ ಸರ್ವೆ ಮಾಡುವಂತೆ ಸೂಚನೆ ನೀಡಿದರು. ಈ ವೇಳೆ ರೈತರು, ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದರು.

ರೈತರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಷ್ಟದ ಬಗ್ಗೆ ಅಂದಾಜು ಮಾಡಲು ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಪರಿಹಾರ ನೀಡುವುದಾಗಿ ತಿಳಿಸಿದರು.

Intro:
ಮಂಡ್ಯ: ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಂಜಾನೆಯೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕೆ.ಆರ್.ಪೇಟೆ ತಾಲ್ಲೂಕಿನ ಹೊಸ ಹೊಳಲು ಸೇರಿದಂತೆ ಹಲವು ಭಾಗಗಳಿಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದುಕೊಂಡರು.

ಕೆ.ಆರ್.ಪೇಟೆ ತಾಲ್ಲೂಕಿನ ಗಂಜಿಗೆರೆ ಗ್ರಾಮಕ್ಕೂ ಭೇಟಿ ನೀಡಿ ಮನೆ ಗೋಡೆ ಕುಸಿತದಿಂದ ಮೃತಪಟ್ಟ ಕುಮಾರ್ ಕುಂಬಕ್ಕೆ ಪರಿಹಾರ ವಿತರಣೆ ಮಾಡಿದರು. ಜೊತೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಷ್ಟದ ಸರ್ವೆ ಮಾಡುವಂತೆ ಸೂಚನೆ ನೀಡಿದರು.

ಮುಂಜಾನೆಯೇ ಜಿಲ್ಲಾಧಿಕಾರಿ ಜಮೀನುಗಳ ಬಳಿ ಬಂದದ್ದನ್ನು ನೋಡಿದ ರೈತರು ಸಂತಸಗೊಂಡು, ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ಜಿಲ್ಲಾಧಿಕಾರಿ, ನಷ್ಟದ ಅಂದಾಜಿಗೆ ಸೂಚನೆ ನೀಡಲಾಗಿದೆ. ಶೀಘ್ರವಾಗಿ ಪರಿಹಾರ ನೀಡುವುದಾಗಿ ತಿಳಿಸಿದರು.

ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ನೆರೆ ಸ್ಥಳಗಳಿಗೆ ಭೇಟಿ ನೀಡಿ ಅಂದಾಜು ಪಟ್ಟಿ ತಯಾರಿ ಮಾಡಬೇಕಾಗಿದೆ. ಸರ್ಕಾರದಿಂದ ಪರಿಹಾರದ ಭರವಸೆಯೂ ಸಿಕ್ಕಿದೆ.

Body:ಯತೀಶ್ ಬಾಬುConclusion:
Last Updated : Oct 30, 2019, 1:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.