ETV Bharat / state

ಕೆರೆ ಉಳಿವಿಗಾಗಿ ಹೋರಾಟ ಶುರು ಮಾಡಿದ ಮದ್ದೂರು ರೈತರು... ಡಿ.ಸಿ.ತಮ್ಮಣ್ಣ ವಿರುದ್ಧ ಆಕ್ರೋಶ - undefined

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿವ ನೀರು ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು, ಯೋಜನೆ ಹಾಗೂ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ರೈತರು ಹೋರಾಟ ಪ್ರಾರಂಭಿಸಿದ್ದಾರೆ.

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಂದ ಹೋರಾಟ
author img

By

Published : Jul 1, 2019, 2:17 PM IST

ಮಂಡ್ಯ: ಜಿಲ್ಲೆಯಲ್ಲಿ ಒಂದೆಡೆ ಬೆಳೆ ರಕ್ಷಣೆಗೆ ರೈತರು ಹೋರಾಟದ ಹಾದಿ ಹಿಡಿದಿದ್ದರೆ, ಇನ್ನೊಂದೆಡೆ ಕೆರೆ ನೀರನ್ನು ಉಳಿಸಿಕೊಳ್ಳಲು ಮತ್ತೊಂದು ರೈತರ ಗುಂಪು ಹೋರಾಟ ಶುರು ಮಾಡಿದೆ.

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿವ ನೀರು ಯೋಜನೆ ಜಾರಿಯಿಂದ ಕೆರೆ ನೀರು ಖಾಲಿ ಆದರೆ, ರೈತರ ಗೋಳು ಕೇಳುವವರು ಯಾರು ಎಂದು ಪ್ರಶ್ನೆ ಎತ್ತಿರುವ ಮದ್ದೂರು ತಾಲೂಕಿನ ರೈತರು ಹೋರಾಟ ಪ್ರಾರಂಭಿಸಿದ್ದಾರೆ.

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಂದ ಹೋರಾಟ

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಯೋಜನೆ ಕೈ ಬಿಡುವಂತೆ ಆಗ್ರಹಿಸಿ ಮದ್ದೂರು ಪಟ್ಟಣದ ನರಸಿಂಹಸ್ವಾಮಿ ದೇವಾಲಯದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಜಾಥಾ ನಡೆಸಿದರು. ಮೈಸೂರು - ಬೆಂಗಳೂರು ಹೆದ್ದಾರಿ ತಡೆದು, ಯೋಜನೆ ಜಾರಿಗೊಳಿಸಲು ಮುಂದಾಗಿರುವ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ: ಜಿಲ್ಲೆಯಲ್ಲಿ ಒಂದೆಡೆ ಬೆಳೆ ರಕ್ಷಣೆಗೆ ರೈತರು ಹೋರಾಟದ ಹಾದಿ ಹಿಡಿದಿದ್ದರೆ, ಇನ್ನೊಂದೆಡೆ ಕೆರೆ ನೀರನ್ನು ಉಳಿಸಿಕೊಳ್ಳಲು ಮತ್ತೊಂದು ರೈತರ ಗುಂಪು ಹೋರಾಟ ಶುರು ಮಾಡಿದೆ.

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿವ ನೀರು ಯೋಜನೆ ಜಾರಿಯಿಂದ ಕೆರೆ ನೀರು ಖಾಲಿ ಆದರೆ, ರೈತರ ಗೋಳು ಕೇಳುವವರು ಯಾರು ಎಂದು ಪ್ರಶ್ನೆ ಎತ್ತಿರುವ ಮದ್ದೂರು ತಾಲೂಕಿನ ರೈತರು ಹೋರಾಟ ಪ್ರಾರಂಭಿಸಿದ್ದಾರೆ.

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಂದ ಹೋರಾಟ

ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಯೋಜನೆ ಕೈ ಬಿಡುವಂತೆ ಆಗ್ರಹಿಸಿ ಮದ್ದೂರು ಪಟ್ಟಣದ ನರಸಿಂಹಸ್ವಾಮಿ ದೇವಾಲಯದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಜಾಥಾ ನಡೆಸಿದರು. ಮೈಸೂರು - ಬೆಂಗಳೂರು ಹೆದ್ದಾರಿ ತಡೆದು, ಯೋಜನೆ ಜಾರಿಗೊಳಿಸಲು ಮುಂದಾಗಿರುವ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Intro:ಮಂಡ್ಯ: ಒಂದೆಡೆ ಬೆಳೆ ರಕ್ಷಣೆಗೆ ರೈತರು ಹೋರಾಟದ ಹಾದಿ ಹಿಡಿದಿದ್ದಾರೆ. ಇತ್ತ ಕೆರೆ ನೀರನ್ನು ಉಳಿಸಿಕೊಳ್ಳಲು ಮತ್ತೊಂದು ಗುಂಪು ಹೋರಟ ಶುರು ಮಾಡಿದೆ.
ಮದ್ದೂರಮ್ಮ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರು ಯೋಜನೆ ಜಾರಿಯಿಂದ ಕೆರೆ ನೀರು ಖಾಲಿ ಆದರೆ ರೈತರ ಗೋಳು ಕೇಳುವವರು ಯಾರು ಎಂದು ಪ್ರಶ್ನೆ ಎತ್ತಿರುವ ಮದ್ದೂರು ತಾಲ್ಲೂಕಿನ ಮದ್ದೂರಮ್ಮ ಕೆರೆ ವ್ಯಾಪ್ತಿಯ ರೈತರು ಹೋರಾಟ ಮಾಡಿದ್ದಾರೆ.
ಕೆರೆ ಅಚ್ಚಕಟ್ಟು ಪ್ರದೇಶದ ರೈತರು ಯೋಜನೆ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿ, ಮದ್ದೂರು ಪಟ್ಟಣದ ನರಸಿಂಹಸ್ವಾಮಿ ದೇವಾಲಯದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಜಾಥಾ ನಡೆಸಿದರು.
ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಯೋಜನೆ ಕೈ ಬಿಡುವಂತೆ ಒತ್ತಾಯ ಮಾಡಿದ ರೈತರು, ಯೋಜನೆ ಜಾರಿಗೊಳಿಸಲು ಮುಂದಾಗಿರುವ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕೆರೆಯಿಂದ ಕುಡಿಯುವ ನೀರಿನ ಯೋಜನೆ ವಿಚಾರವಾಗಿ ಹೋರಾಟ ಶುರುವಾಗಿದೆ. ಸ್ಥಳೀಯ ಸಚಿವರ ವಿರುದ್ಧ ಆಕ್ರೋಶ ವ್ಯಕ್ಯವಾಗಿದೆ. ಇದಕ್ಕೆ ಸರ್ಕಾರವೇ ಉತ್ತರ ಕೊಡಬೇಕಾಗಿದೆ.Body:ಕೊತ್ತತ್ತಿ‌ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.