ETV Bharat / state

ಮೊದಲು ರಸ್ತೆ ಗುಂಡಿ ಮುಚ್ಚಿ ಬಳಿಕ ದಂಡ ಹಾಕಿ ಎಂದವರಿಗೆ ಸಂಸದೆ ಸುಮಲತಾ ಟಾಂಗ್.. - mandya news

ರಸ್ತೆ ಗುಂಡಿ ಮುಚ್ಚಿ, ನಂತರ ವಾಹನ ಸವಾರರಿಗೆ ದಂಡ ಹಾಕಿ, ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದವರಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದು, ರಸ್ತೆಯಲ್ಲಿ ಗುಂಡಿ ಇದೆ ಎಂದು ಕುಡಿದು ವಾಹನ ಚಾಲನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್
author img

By

Published : Sep 12, 2019, 4:21 AM IST

ಮಂಡ್ಯ: ರಸ್ತೆ ಗುಂಡಿ ಮುಚ್ಚಿ, ನಂತರ ವಾಹನ ಸವಾರರಿಗೆ ದಂಡ ಹಾಕಿ, ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದವರಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದು, ರಸ್ತೆಯಲ್ಲಿ ಗುಂಡಿ ಇದೆ ಎಂದು ಕುಡಿದು ವಾಹನ ಚಾಲನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ‌ ಕಟ್ಟಡದಲ್ಲಿ ನೂತನ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿ, ಕುಡಿದು ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ಸಂಸದೆ ಸುಮಲತಾ ಅಂಬರೀಶ್

ಅಂಬರೀಶ್ ಅವರು ಈ ಕೊಠಡಿಯನ್ನೇ ಕಚೇರಿ ಮಾಡಿಕೊಂಡಿದ್ದರು, ಈಗ ನನಗೆ ಸಿಕ್ಕಿರುವುದು ಪುಣ್ಯ. ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಚೇರಿ ಆರಂಭ ಮಾಡಲಾಗಿದೆ. ನನ್ನಿಂದ ಕೆಲವರಿಗಾದರೂ ಅನುಕೂಲವಾದರೆ ಉತ್ತಮ ಎಂದು ಹೇಳಿದರು.

ಮಂಡ್ಯ: ರಸ್ತೆ ಗುಂಡಿ ಮುಚ್ಚಿ, ನಂತರ ವಾಹನ ಸವಾರರಿಗೆ ದಂಡ ಹಾಕಿ, ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದವರಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದು, ರಸ್ತೆಯಲ್ಲಿ ಗುಂಡಿ ಇದೆ ಎಂದು ಕುಡಿದು ವಾಹನ ಚಾಲನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ‌ ಕಟ್ಟಡದಲ್ಲಿ ನೂತನ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿ, ಕುಡಿದು ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ಸಂಸದೆ ಸುಮಲತಾ ಅಂಬರೀಶ್

ಅಂಬರೀಶ್ ಅವರು ಈ ಕೊಠಡಿಯನ್ನೇ ಕಚೇರಿ ಮಾಡಿಕೊಂಡಿದ್ದರು, ಈಗ ನನಗೆ ಸಿಕ್ಕಿರುವುದು ಪುಣ್ಯ. ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಚೇರಿ ಆರಂಭ ಮಾಡಲಾಗಿದೆ. ನನ್ನಿಂದ ಕೆಲವರಿಗಾದರೂ ಅನುಕೂಲವಾದರೆ ಉತ್ತಮ ಎಂದು ಹೇಳಿದರು.

Intro:ಮಂಡ್ಯ: ರಸ್ತೆ ಗುಂಡಿ ಮುಚ್ಚಿ, ನಂತರ ವಾಹನ ಸವಾರರಿಗೆ ದಂಡ ಹಾಕಿ ಎಂಬ ಸೋಷಿಯಲ್ ಮೀಡಿಯಾ ಹೋರಾಟಗಾರರಿಗೆ ಟಾಂಗ್ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ರಸ್ತೆಯಲ್ಲಿ ಗುಂಡಿ ಇದೆ ಎಂದು ಕುಡಿದು ವಾಹನ ಚಾಲನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.


Body:ಜಿಲ್ಲಾಧಿಕಾರಿ ಕಚೇರಿ‌ ಕಟ್ಟಡದಲ್ಲಿ ತಮ್ಮ ನೂತನ ಕಚೇರಿ ಉದ್ಘಾಟನೆ ಮಾಡಿ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರ ನೀಡಿದರು. ಕುಡಿದು ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ನಾವು ವಾಹನ ಚಲಾಯಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಉತ್ತರಿಸಿದರು.
ಇನ್ನು ತಮ್ಮ ಪತಿ ಈ ಕೊಠಡಿಯನ್ನೇ ಕಚೇರಿ ಮಾಡಿಕೊಂಡಿದ್ದರು. ಈಗ ನನಗೆ ಸಿಕ್ಕಿರುವುದು ಪುಣ್ಯ. ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಚೇರಿ ಆರಂಭ ಮಾಡಲಾಗಿದೆ. ನನ್ನಿಂದ ಕೆಲವರಿಗಾದರೂ ಅನುಕೂಲವಾದರೆ ಉತ್ತಮ ಎಂದು ಹೇಳಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.