ETV Bharat / state

ದೆಹಲಿ ಸಮ್ಮೇಳನಕ್ಕೆ ಮಂಡ್ಯದ ಕೃಷಿ ಸಂಶೋಧಕ ಆಯ್ಕೆ

ಜುಲೈ 17ರಿಂದ 3 ದಿನಗಳ ಕಾಲ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕೃಷಿ ಸಂಶೋಧಕರ ಸಮ್ಮೇಳನಕ್ಕೆ ಜಿಲ್ಲೆಯ ರೈತ ಸಂಶೋಧಕರು ಆಯ್ಕೆಯಾಗಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಕೊಮ್ಮೇನಹಳ್ಳಿಯ ರೋಬೋ ಮಂಜೇಗೌಡ ಆಯ್ಕೆಯಾಗಿದ್ದು, ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ.

author img

By

Published : Jul 15, 2019, 8:49 PM IST

ದೆಹಲಿ ಸಮ್ಮೇಳನಕ್ಕೆ ಜಿಲ್ಲೆಯ ಸಂಶೋಧಕ

ಮಂಡ್ಯ: ಜುಲೈ 17ರಿಂದ 3 ದಿನಗಳ ಕಾಲ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕೃಷಿ ಸಂಶೋಧಕರ ಸಮ್ಮೇಳನಕ್ಕೆ ಜಿಲ್ಲೆಯ ರೈತ ಸಂಶೋಧಕರು ಆಯ್ಕೆಯಾಗಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಕೊಮ್ಮೇನಹಳ್ಳಿಯ ರೋಬೋ ಮಂಜೇಗೌಡ ಆಯ್ಕೆಯಾಗಿದ್ದು, ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ.

ದೆಹಲಿ ಸಮ್ಮೇಳನಕ್ಕೆ ಜಿಲ್ಲೆಯ ಸಂಶೋಧಕ

ಸಮ್ಮೇಳನದಲ್ಲಿ ತಾವು ಸಂಶೋಧನೆ ಮಾಡಿರುವ ವಿದ್ಯುತ್ ರಹಿತ ವಾಟರ್ ಪಂಪ್, ಸಸಿಗಳನ್ನು ನೆಡುವ ಯಂತ್ರ ಹಾಗೂ ಬೆಳೆಗಳಿಗೆ ನೀರು ನಿರ್ವಹಣೆ ಮಾಡುವ ತಂತ್ರಜ್ಞಾನ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಸಮ್ಮೇಳನಕ್ಕೆ ಹೋಗಿರುವ ರೈತ ಸಂಶೋಧಕ ರೋಬೋ ಮಂಜೇಗೌಡರನ್ನು ಹಿತೈಷಿಗಳು ಹಾಗೂ ರೈತರು ಅಭಿನಂದನೆ ಸಲ್ಲಿಸಿ ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ಸಮ್ಮೇಳನದಲ್ಲಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಮಂಜೇಗೌಡ ಹಾರಿಸಲಿದ್ದಾರೆ.

ಮಂಜೇಗೌಡರ ಸಂಶೋಧನೆಗೆ ಈಗಾಗಲೇ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಸಮ್ಮೇಳನಕ್ಕೆ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

ಮಂಡ್ಯ: ಜುಲೈ 17ರಿಂದ 3 ದಿನಗಳ ಕಾಲ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕೃಷಿ ಸಂಶೋಧಕರ ಸಮ್ಮೇಳನಕ್ಕೆ ಜಿಲ್ಲೆಯ ರೈತ ಸಂಶೋಧಕರು ಆಯ್ಕೆಯಾಗಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಕೊಮ್ಮೇನಹಳ್ಳಿಯ ರೋಬೋ ಮಂಜೇಗೌಡ ಆಯ್ಕೆಯಾಗಿದ್ದು, ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ.

ದೆಹಲಿ ಸಮ್ಮೇಳನಕ್ಕೆ ಜಿಲ್ಲೆಯ ಸಂಶೋಧಕ

ಸಮ್ಮೇಳನದಲ್ಲಿ ತಾವು ಸಂಶೋಧನೆ ಮಾಡಿರುವ ವಿದ್ಯುತ್ ರಹಿತ ವಾಟರ್ ಪಂಪ್, ಸಸಿಗಳನ್ನು ನೆಡುವ ಯಂತ್ರ ಹಾಗೂ ಬೆಳೆಗಳಿಗೆ ನೀರು ನಿರ್ವಹಣೆ ಮಾಡುವ ತಂತ್ರಜ್ಞಾನ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಸಮ್ಮೇಳನಕ್ಕೆ ಹೋಗಿರುವ ರೈತ ಸಂಶೋಧಕ ರೋಬೋ ಮಂಜೇಗೌಡರನ್ನು ಹಿತೈಷಿಗಳು ಹಾಗೂ ರೈತರು ಅಭಿನಂದನೆ ಸಲ್ಲಿಸಿ ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ಸಮ್ಮೇಳನದಲ್ಲಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಮಂಜೇಗೌಡ ಹಾರಿಸಲಿದ್ದಾರೆ.

ಮಂಜೇಗೌಡರ ಸಂಶೋಧನೆಗೆ ಈಗಾಗಲೇ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಸಮ್ಮೇಳನಕ್ಕೆ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

Intro:ಮಂಡ್ಯ: ಜುಲೈ 17ರಿಂದ 3 ದಿನಗಳ ಕಾಲ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕೃಷಿ ಸಂಶೋಧಕರ ಸಮ್ಮೇಳನಕ್ಕೆ ಜಿಲ್ಲೆಯ ರೈತ ಸಂಶೋಧಕರು ಆಯ್ಕೆಯಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಕೊಮ್ಮೇನಹಳ್ಳಿಯ ರೋಬೋ ಮಂಚೇಗೌಡ ಆಯ್ಕೆಯಾಗಿದ್ದು, ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ.

ಸಮ್ಮೇಳನದಲ್ಲಿ ತಾವು ಸಂಶೋಧನೆ ಮಾಡಿರುವ ವಿದ್ಯುತ್ ರಹಿತ ವಾಟರ್ ಪಂಪ್, ಸಸಿಗಳನ್ನು ನೆಡುವ ಯಂತ್ರ ಹಾಗೂ ಬೆಳೆಗಳಿಗೆ ನೀರು ನಿರ್ವಹಣೆ ಮಾಡುವ ತಂತ್ರಜ್ಞಾನ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಸಮ್ಮೇಳನಕ್ಕೆ ಹೋಗಿರುವ ರೈತ ಸಂಶೋಧಕ ರೋಬೋ ಮಂಜೇಗೌಡರನ್ನು ಹಿತೈಷಿಗಳು ಹಾಗೂ ರೈತರು ಅಭಿನಂದನೆ ಸಲ್ಲಿಸಿ ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ಸಮ್ಮೇಳನದಲ್ಲಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಮಂಜೇಗೌಡ ಹಾರಿಸಲಿದ್ದಾರೆ.

ಮಂಜೇಗೌಡರ ಸಂಶೋಧನೆ ಈಗಾಗಲೇ ಸ್ಥಳೀಯರು ಸೇರಿದಂತೆ ರಾಜ್ಯಾದ್ಯಂತ ಮೆಚ್ಚುಗೆ ಹರಿದು ಬಂದಿತ್ತು. ಸುಮಾರು 15ಕ್ಕೂ ಹೆಚ್ಚು ಕಡಿಮೆ ವೆಚ್ಚದಲ್ಲಿ ಸಂಶೋಧನೆ ಮಾಡಿದ್ದಾರೆ. ಜೊತೆಗೆ ಪ್ರಾತ್ಯಕ್ಷಿಕೆಯನ್ನು ಮಾಡಿ ಸಾರ್ವಜನಿಕವಾಗಿ ಪ್ರಸ್ತುತ ಪಡಿಸಿದ್ದರು. ಈಗ ಸಮ್ಮೇಳನಕ್ಕೆ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.