ETV Bharat / state

ಕೆಂಪೇಗೌಡ ಜಯಂತಿ ಮೆರವಣಿಗೆಯಲ್ಲಿ ಕೆ.ಆರ್​.ಪೇಟೆ ಶಾಸಕ ಭರ್ಜರಿ ಡ್ಯಾನ್ಸ್​​! - Mandya_mla

ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ ಪಾಲ್ಗೊಂಡ ಶಾಸಕರು, ತಮಟೆ ಬಡಿಯುತ್ತಿದ್ದವರನ್ನು ಕರೆದು ಸ್ಟೆಪ್ ಹಾಕಿದರು. ಶಾಸಕರು ಸ್ಟೆಪ್ ಹಾಕುತ್ತಿದ್ದಂತೆ ಅಧಿಕಾರಿಗಳು, ಮುಖಂಡರು ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಶಾಸಕರ ಸಕತ್ ಸ್ಟೆಪ್
author img

By

Published : Jun 27, 2019, 7:35 PM IST

ಮಂಡ್ಯ: ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಸ್ಟೆಪ್ ಹಾಕುವ ಮೂಲಕ ಗಮನ ಸೆಳೆದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪಾಲ್ಗೊಂಡ ಶಾಸಕರು, ತಮಟೆ ಬಡಿಯುತ್ತಿದ್ದವರನ್ನು ಕರೆದು ಸ್ಟೆಪ್ ಹಾಕಿದರು. ಶಾಸಕರು ಸ್ಟೆಪ್ ಹಾಕುತ್ತಿದ್ದಂತೆ ಅಧಿಕಾರಿಗಳು, ಮುಖಂಡರು ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಶಾಸಕರ ಸಖತ್ ಸ್ಟೆಪ್

ಜಿಲ್ಲಾದ್ಯಂತ ಸಂಭ್ರಮದ ಜಯಂತ್ಯುತ್ಸವ:

ಕೆಂಪೇಗೌಡರ ಜಯಂತಿಯನ್ನು ಜಿಲ್ಲಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಮಂಡ್ಯ ನಗರದಲ್ಲಿ ಜಯಂತಿ ಆಚರಣೆ ಮಾಡಲಾಯಿತು. ಪ್ರಮುಖ ರಸ್ತೆಗಳಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇನ್ನು ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲದಲ್ಲೂ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಗಿದೆ.

ಮಂಡ್ಯ: ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಸ್ಟೆಪ್ ಹಾಕುವ ಮೂಲಕ ಗಮನ ಸೆಳೆದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪಾಲ್ಗೊಂಡ ಶಾಸಕರು, ತಮಟೆ ಬಡಿಯುತ್ತಿದ್ದವರನ್ನು ಕರೆದು ಸ್ಟೆಪ್ ಹಾಕಿದರು. ಶಾಸಕರು ಸ್ಟೆಪ್ ಹಾಕುತ್ತಿದ್ದಂತೆ ಅಧಿಕಾರಿಗಳು, ಮುಖಂಡರು ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಶಾಸಕರ ಸಖತ್ ಸ್ಟೆಪ್

ಜಿಲ್ಲಾದ್ಯಂತ ಸಂಭ್ರಮದ ಜಯಂತ್ಯುತ್ಸವ:

ಕೆಂಪೇಗೌಡರ ಜಯಂತಿಯನ್ನು ಜಿಲ್ಲಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಮಂಡ್ಯ ನಗರದಲ್ಲಿ ಜಯಂತಿ ಆಚರಣೆ ಮಾಡಲಾಯಿತು. ಪ್ರಮುಖ ರಸ್ತೆಗಳಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇನ್ನು ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲದಲ್ಲೂ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಗಿದೆ.

Intro:ಮಂಡ್ಯ: ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಜಿಲ್ಲೆಯಲ್ಲೇ ವಿಶೇಷ ಜನಪ್ರತಿನಿಧಿ. ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾ ಪೋಷಕ ಎಂದೇ ಕರೆಯಬೇಕು.
ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಸ್ಟೆಪ್ ಹಾಕುವ ಮೂಲಕ ಗಮನ ಸೆಳೆದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪಾಲ್ಗೊಂಡ ಶಾಸಕರು, ಖುದ್ದು ತಮಟೆ ಬಡಿಯುತ್ತಿದ್ದವರನ್ನು ಕರೆದು ಸ್ಟೆಪ್ ಹಾಕಿದರು.
ಶಾಸಕರು ಸ್ಟೆಪ್ ಹಾಕುತ್ತಿದ್ದಂತೆ ಅಧಿಕಾರಿಗಳು, ಮುಖಂಡರು ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಶಾಸಕರು ಪ್ರತಿ ಕೆಂಪೇಗೌಡರ ಜಯಂತಿಯಂದು ಮಸ್ತ್ ಸ್ಟೆಪ್ ಹಾಕಿ ಸಂಭ್ರಮಿಸಿತ್ತಿದ್ದಾರೆ.
ಜಿಲ್ಲಾದ್ಯಂತ ಸಂಭ್ರಮದ ಜಯಂತೋತ್ಸವ: ಕೆಂಪೇಗೌಡರ ಜಯಂತಿಯನ್ನು ಜಿಲ್ಲಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಜಿಲ್ಲಾಡಳಿತದ ವತಿಯಿಂದ ಮಂಡ್ಯ ನಗರದಲ್ಲಿ ಜಯಂತಿ ಆಚರಣೆ ಮಾಡಲಾಯಿತು.
ಪ್ರಮುಖ ರಸ್ತೆಗಳಲ್ಲಿ ಕೆಂಪೇಗೌಡರ ಬಾವಚಿತ್ರ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇನ್ನು ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲದಲ್ಲೂ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

Mandya_mla
ETV Bharat Logo

Copyright © 2025 Ushodaya Enterprises Pvt. Ltd., All Rights Reserved.