ETV Bharat / state

ಗ್ರಾಮ ಸಂಪರ್ಕ ಸಭೆ ಆರಂಭಿಸಿದ ಶಾಸಕ ನಾರಾಯಣ ಗೌಡ...ಗ್ರಾಮಸ್ಥರಿಂದ ಅಹವಾಲು ಸ್ವೀಕಾರ - ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಬಿಜೆಪಿ ಶಾಸಕ ನಾರಾಯಣಗೌಡ

ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಬಿಜೆಪಿ ಶಾಸಕ ನಾರಾಯಣಗೌಡ ಇದೇ ಮೊದಲ ಬಾರಿಗೆ ಗ್ರಾಮ ಸಂಚಾರ ನಡೆಸಿದ್ದು, ಗ್ರಾಮಕ್ಕೆ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳು, ಹಾಗೂ ಗ್ರಾಮಸ್ಥರ ಅಹವಾಲು ಸ್ವೀಕಾರ ಮಾಡಿದ್ದಾರೆ.

Mla narayana gowda visits to mandya
ಗ್ರಾಮ ಸಂಪರ್ಕ ಸಭೆ ಆರಂಭ ಮಾಡಿದ ಬಿಜೆಪಿ ಶಾಸಕ
author img

By

Published : Dec 18, 2019, 5:52 PM IST

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಬಿಜೆಪಿ ಶಾಸಕ ನಾರಾಯಣಗೌಡ ಮೊದಲ ಬಾರಿಗೆ ಗ್ರಾಮ ಸಂಚಾರ ನಡೆಸಿದ್ದು, ಗ್ರಾಮಕ್ಕೆ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳು, ಹಾಗೂ ಗ್ರಾಮಸ್ಥರ ಅಹವಾಲು ಸ್ವೀಕಾರ ಮಾಡಿದರು.

ಗ್ರಾಮ ಸಂಪರ್ಕ ಸಭೆ ಆರಂಭ ಮಾಡಿದ ಬಿಜೆಪಿ ಶಾಸಕ

ಮೊದಲ ಬಾರಿಗೆ ಗ್ರಾಮ ಸಂಚಾರ ಮಾಡಿರುವ ನಾರಾಯಣಗೌಡ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರಾದ್ದರಿಂದ ನನಗೆ ಯಾವುದೇ ಖಾತೆ ನೀಡಿದರೂ ಕೆಲಸ ನಿರ್ವಹಿಸುವೆ. ಕೆಲಸ ಮಾಡುವವರಿಗೆ ಯಾವ ಖಾತೆಯಾದ್ರು ಆಸಕ್ತಿಯುತವಾಗಿರಲಿದೆ ಎಂದರು.

ಪ್ರಣಾಳಿಕೆ ಪ್ರಕಾರ ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಹಣವನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಒಂದು ಸಾವಿರ ಕೋಟಿಗಿಂತಲೂ ಅಧಿಕ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ,ಇದು ಹಂತ ಹಂತವಾಗಿ ದೊರೆಯಲಿದ್ದು, ನಮ್ಮ ತಾಲ್ಲೂಕು ಒಂದು ಮಾದರಿ ತಾಲ್ಲೂಕು ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಬಿಜೆಪಿ ಶಾಸಕ ನಾರಾಯಣಗೌಡ ಮೊದಲ ಬಾರಿಗೆ ಗ್ರಾಮ ಸಂಚಾರ ನಡೆಸಿದ್ದು, ಗ್ರಾಮಕ್ಕೆ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳು, ಹಾಗೂ ಗ್ರಾಮಸ್ಥರ ಅಹವಾಲು ಸ್ವೀಕಾರ ಮಾಡಿದರು.

ಗ್ರಾಮ ಸಂಪರ್ಕ ಸಭೆ ಆರಂಭ ಮಾಡಿದ ಬಿಜೆಪಿ ಶಾಸಕ

ಮೊದಲ ಬಾರಿಗೆ ಗ್ರಾಮ ಸಂಚಾರ ಮಾಡಿರುವ ನಾರಾಯಣಗೌಡ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರಾದ್ದರಿಂದ ನನಗೆ ಯಾವುದೇ ಖಾತೆ ನೀಡಿದರೂ ಕೆಲಸ ನಿರ್ವಹಿಸುವೆ. ಕೆಲಸ ಮಾಡುವವರಿಗೆ ಯಾವ ಖಾತೆಯಾದ್ರು ಆಸಕ್ತಿಯುತವಾಗಿರಲಿದೆ ಎಂದರು.

ಪ್ರಣಾಳಿಕೆ ಪ್ರಕಾರ ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಹಣವನ್ನು ಬಿಡುಗಡೆ ಮಾಡಬೇಕಾಗುತ್ತದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಒಂದು ಸಾವಿರ ಕೋಟಿಗಿಂತಲೂ ಅಧಿಕ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ,ಇದು ಹಂತ ಹಂತವಾಗಿ ದೊರೆಯಲಿದ್ದು, ನಮ್ಮ ತಾಲ್ಲೂಕು ಒಂದು ಮಾದರಿ ತಾಲ್ಲೂಕು ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಮಂಡ್ಯ: ಜೆಡಿಎಸ್ ಭದ್ರಕೋಟೆಯನ್ನು ಕುಟ್ಟಿ ಕೆಡವಿದ ಬಿಜೆಪಿ ಶಾಸಕ ನಾರಾಯಣಗೌಡ ಮೊದಲ ಬಾರಿಗೆ ಗ್ರಾಮ ಸಂಚಾರ ನಡೆಸಿ, ಗ್ರಾಮಸ್ಥರ ಅಹವಾಲು ಸ್ವೀಕಾರ ಮಾಡಿದರು.
ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಕ್ಕೆ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳು, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಗ್ರಾಮದಲ್ಲೇ ಸಭೆ ಮಾಡಿ ಸ್ಥಳೀಯರಿಂದಲೇ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಮೊದಲ ಬಾರಿಗೆ ಗ್ರಾಮ ಸಂಚಾರ ಮಾಡುತ್ತಿರುವ ನಾರಾಯಣಗೌಡ, ನನ್ನ ಅಭಿವೃದ್ಧಿ ಕಾರ್ಯಗಳೇ ಟೀಕಾಕಾರರಿಗೆ ಉತ್ತರ ನೀಡಲಿದೆ. ನನಗೆ ಯಾವುದೇ ಖಾತೆ ನೀಡಿದರು ಕೆಲಸ ನಿರ್ವಹಿಸುವೆ. ಕುಮಾರಸ್ವಾಮಿಯವರನ್ನು ಕೊಳಚೆ ನಿರ್ಮೂಲನಾ ಮಂಡಳಿ ಕೇಳಿದ್ದೆ, ಆದರೆ ಅದು ಮುಗಿದ ಅಧ್ಯಾಯ ಎಂದರು.
ಬೈಟ್: ಕೆ.ಸಿ. ನಾರಾಯಣಗೌಡ, ಬಿಜೆಪಿ ಶಾಸಕ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:null

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.