ETV Bharat / state

ಮಹಿಳೆ ಕೊಲೆ ಮಾಡಿ ಥಳಿತಕ್ಕೊಳಗಾಗಿದ್ದ ಆರೋಪಿ ಆಸ್ಪತ್ರೆಯಲ್ಲಿ ಸಾವು - Murder Accused death

ಹಾಗಲಹಳ್ಳಿಯ ಶೋಭಾ ಎಂಬ ಮಹಿಳೆ ಸಾಲ ವಾಪಸ್​ ಕೇಳಿದ್ದಕ್ಕಾಗಿ ಆಕೆಯನ್ನು ಕೊಲೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಕೃಷ್ಣ, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಆರೋಪಿ ಸಾವು
ಆರೋಪಿ ಸಾವು
author img

By

Published : Feb 26, 2020, 11:05 PM IST

ಮಂಡ್ಯ: ಕೊಟ್ಟ ಸಾಲ ವಾಪಸ್ ಕೇಳಿದಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿಯು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಕೊಟ್ಟ ಸಾಲ ವಾಪಸ್​ ಕೇಳಿದ್ದಕ್ಕೆ ಮಹಿಳೆಯ ಕೊಲೆ... ಮೃತದೇಹವನ್ನು ಡ್ರಮ್​ನಲ್ಲಿ ಮುಚ್ಚಿಟ್ಟಿದ್ದ ಆರೋಪಿಗೆ ಹಿಗ್ಗಾಮುಗ್ಗಾ ಥಳಿತ

ಮದ್ದೂರು ತಾಲೂಕು ಹಾಗಲಹಳ್ಳಿಯ ಮಹಿಳೆ ಶೋಭಾ ಕೊಟ್ಟ ಸಾಲ ವಾಪಸ್​ ಕೇಳಿದ್ದಕ್ಕಾಗಿ ಕೃಷ್ಣ ಆಕೆಯನ್ನು ಕೊಲೆ ಮಾಡಿ ಡ್ರಮ್​ನಲ್ಲಿ ಮೃತದೇಹವನ್ನು ಮುಚ್ಚಿಟ್ಟಿದ್ದ. ಈ ವೇಳೆ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಕೃಷ್ಣ ಮೃತಪಟ್ಟಿದ್ದಾನೆ.

ಈ ಕುರಿತು ಮದ್ದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಕೊಟ್ಟ ಸಾಲ ವಾಪಸ್ ಕೇಳಿದಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿಯು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಕೊಟ್ಟ ಸಾಲ ವಾಪಸ್​ ಕೇಳಿದ್ದಕ್ಕೆ ಮಹಿಳೆಯ ಕೊಲೆ... ಮೃತದೇಹವನ್ನು ಡ್ರಮ್​ನಲ್ಲಿ ಮುಚ್ಚಿಟ್ಟಿದ್ದ ಆರೋಪಿಗೆ ಹಿಗ್ಗಾಮುಗ್ಗಾ ಥಳಿತ

ಮದ್ದೂರು ತಾಲೂಕು ಹಾಗಲಹಳ್ಳಿಯ ಮಹಿಳೆ ಶೋಭಾ ಕೊಟ್ಟ ಸಾಲ ವಾಪಸ್​ ಕೇಳಿದ್ದಕ್ಕಾಗಿ ಕೃಷ್ಣ ಆಕೆಯನ್ನು ಕೊಲೆ ಮಾಡಿ ಡ್ರಮ್​ನಲ್ಲಿ ಮೃತದೇಹವನ್ನು ಮುಚ್ಚಿಟ್ಟಿದ್ದ. ಈ ವೇಳೆ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಕೃಷ್ಣ ಮೃತಪಟ್ಟಿದ್ದಾನೆ.

ಈ ಕುರಿತು ಮದ್ದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.