ETV Bharat / state

ನಾಗರ ಪಂಚಮಿ: ಮಂಡ್ಯ,ಕಲಬುರಗಿಯಲ್ಲಿ ವಿಶೇಷ ಆಚರಣೆ

author img

By

Published : Aug 6, 2019, 9:17 AM IST

ಮಂಡ್ಯ ಹಾಗೂ ಕಲಬುರಗಿಯಲ್ಲಿ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ನಾಗರ ಪಂಚಮಿಯನ್ನು ಬಸವಪಂಚಮಿಯನ್ನಾಗಿ ಆಚರಿಸಲಾಯಿತು.

ನಾಗರ ಪಂಚಮಿ ಆಚರಣೆ

ಮಂಡ್ಯ/ಕಲಬುರಗಿ : ನಾಗರ ಪಂಚಮಿ ಪ್ರಯುಕ್ತ ಹುತ್ತಗಳ ಬಳಿ ತೆರಳಿ ಭಕ್ತರು ತನಿ ಎರೆದು ಪೂಜೆ ಸಲ್ಲಿಸುವುದು ಸಾಮಾನ್ಯ. ಆದರೆ ಮಂಡ್ಯ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಬಸವ ಫೌಂಡೇಶನ್ ವತಿಯಿಂದ​ ವಿಶಿಷ್ಟವಾಗಿ ನಾಗನ ಪೂಜೆ ಮಾಡಲಾಯಿತು.

ವಿಶಿಷ್ಟವಾಗಿ ನಾಗರ ಪಂಚಮಿ ಆಚರಣೆ

ಶಾಲಾ ಮಕ್ಕಳಿಗೆ ಹಾಲು ವಿತರಣೆ:

ಮಂಡ್ಯದಲ್ಲಿ ಕಾಯಕಯೋಗಿ ಪ್ರತಿಷ್ಠಾನದ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದ್ದು, ಶಾಲಾ ಮಕ್ಕಳಿಗೆ ಹಾಲು ಹಾಗೂ ಬಿಸ್ಕೆಟ್ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ನಗರದ ಕಾಳಿಕಾಂಭ ಡವರಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆ ಮಕ್ಕಳಿಗೆ ಹಾಲು ವಿತರಣೆ ಮಾಡಲಾಯಿತು.

ಕಲುಬುರಗಿಯಲ್ಲಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಥಾಪಿತ ಮಾನವ ಬಂಧುತ್ವ ವೇದಿಕೆ ವತಿಯಿಂದ ಅಪೌಷ್ಟಿಕತೆಯಿಂದ ಬಳಲುತಿರುವ ಮಕ್ಕಳಿಗೆ ಬಿಸಿ ಹಾಲು ವಿತರಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಜವಳಿ ನೇತೃತ್ವದಲ್ಲಿ ನಗರದ ಬಾಲ ಭವನ‌‌ ಸೇರಿದಂತೆ ವಿವಿಧೆಡೆ ಸಂಚರಿಸಿ ಆಶ್ರಮವಾಸಿಗಳಿಗೆ, ರೋಗಿಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರು ಮಕ್ಕಳಿಗೆ ಬಿಸಿ ಹಾಲು ವಿತರಿಸಿದ್ರು.

ಮಂಡ್ಯ/ಕಲಬುರಗಿ : ನಾಗರ ಪಂಚಮಿ ಪ್ರಯುಕ್ತ ಹುತ್ತಗಳ ಬಳಿ ತೆರಳಿ ಭಕ್ತರು ತನಿ ಎರೆದು ಪೂಜೆ ಸಲ್ಲಿಸುವುದು ಸಾಮಾನ್ಯ. ಆದರೆ ಮಂಡ್ಯ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಬಸವ ಫೌಂಡೇಶನ್ ವತಿಯಿಂದ​ ವಿಶಿಷ್ಟವಾಗಿ ನಾಗನ ಪೂಜೆ ಮಾಡಲಾಯಿತು.

ವಿಶಿಷ್ಟವಾಗಿ ನಾಗರ ಪಂಚಮಿ ಆಚರಣೆ

ಶಾಲಾ ಮಕ್ಕಳಿಗೆ ಹಾಲು ವಿತರಣೆ:

ಮಂಡ್ಯದಲ್ಲಿ ಕಾಯಕಯೋಗಿ ಪ್ರತಿಷ್ಠಾನದ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದ್ದು, ಶಾಲಾ ಮಕ್ಕಳಿಗೆ ಹಾಲು ಹಾಗೂ ಬಿಸ್ಕೆಟ್ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ನಗರದ ಕಾಳಿಕಾಂಭ ಡವರಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆ ಮಕ್ಕಳಿಗೆ ಹಾಲು ವಿತರಣೆ ಮಾಡಲಾಯಿತು.

ಕಲುಬುರಗಿಯಲ್ಲಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಥಾಪಿತ ಮಾನವ ಬಂಧುತ್ವ ವೇದಿಕೆ ವತಿಯಿಂದ ಅಪೌಷ್ಟಿಕತೆಯಿಂದ ಬಳಲುತಿರುವ ಮಕ್ಕಳಿಗೆ ಬಿಸಿ ಹಾಲು ವಿತರಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಜವಳಿ ನೇತೃತ್ವದಲ್ಲಿ ನಗರದ ಬಾಲ ಭವನ‌‌ ಸೇರಿದಂತೆ ವಿವಿಧೆಡೆ ಸಂಚರಿಸಿ ಆಶ್ರಮವಾಸಿಗಳಿಗೆ, ರೋಗಿಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರು ಮಕ್ಕಳಿಗೆ ಬಿಸಿ ಹಾಲು ವಿತರಿಸಿದ್ರು.

Intro:ಕಲಬುರಗಿ:ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಥಾಪಿತ ಮಾನವ ಬಂದುತ್ವ ವೇದಿಕೆ ವತಿಯಿಂದ ಅಪೌಷ್ಟಿಕತೆಯಿಂದ ಬಳಲುತಿರುವ ಮಕ್ಕಳಿಗೆ ಬಿಸಿ ಹಾಲು ವಿತರಿಸುವ ಮೂಲಕ ನಾಗರ ಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬಂದುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಜವಳಿ ನೇತೃತ್ವದ ನಗರದ ಬಾಲ ಭವನ‌‌ ಸೇರಿದಂತೆ ವಿವಿಧೆಡೆ ಸಂಚರಿಸಿ ಆಶ್ರಮವಾಸಿಗಳಿಗೆ,ರೋಗಿಗಳಿಗೆ, ಅಪೌಷ್ಟಿಕತೆಯಿಂದ ಬಳಲುತಿರುವ ಮಕ್ಕಳಿಗೆ ಬಿಸಿ ಹಾಲು ವಿತರಿಸುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಲಾಯಿತು.ಮೌಡ್ಯ ವಿರೋಧಿ ನಾಗರ ಪಂಚಮಿಯನ್ನು ಸಂಭ್ರಮದಿಂದ ನೆರವೇರಿಸಿ ವೇದಿಕೆ ಕಾರ್ಯಕರ್ತರು ನಾಗರ ಪಂಚಮಿ ಹೆಸರಿನಲ್ಲಿ ಹಾವು ಹಾಲು ಕುಡಿಯೊದಿಲ್ಲ ಎಂದು ಗೊತ್ತಿದ್ದರೂ ಅಮೂಲ್ಯವಾದ ಹಾಲನ್ನು ಪಂಚಮಿ ದಿನದಂದು ಹುತ್ತಗಳಿಗೆ,ಕಲ್ಲಿನ ವಿಗ್ರಹಕ್ಕೆ ಹಾಕಿ ಮೌಢ್ಯತೆ ಬಿತ್ತಲಾಗುತ್ತಿದೆ.ಹುತ್ತಕ್ಕೆ ಹಾಕುವ ಬದಲು ಅದೇ ಹಾಲನ್ನು ಬಡ ಮಕ್ಕಳಿಗೆ ನೀಡಿದರೆ ಮಕ್ಕಳ ಅಪೌಷ್ಠಿಕತೆಯಾದರೂ ನಿವಾರಣೆಯಾಗುತ್ತದೆ ಎಂಬ ಸಂದೇಶವನ್ನು ಸಾರಿದರು.Body:ಕಲಬುರಗಿ:ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಥಾಪಿತ ಮಾನವ ಬಂದುತ್ವ ವೇದಿಕೆ ವತಿಯಿಂದ ಅಪೌಷ್ಟಿಕತೆಯಿಂದ ಬಳಲುತಿರುವ ಮಕ್ಕಳಿಗೆ ಬಿಸಿ ಹಾಲು ವಿತರಿಸುವ ಮೂಲಕ ನಾಗರ ಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬಂದುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಜವಳಿ ನೇತೃತ್ವದ ನಗರದ ಬಾಲ ಭವನ‌‌ ಸೇರಿದಂತೆ ವಿವಿಧೆಡೆ ಸಂಚರಿಸಿ ಆಶ್ರಮವಾಸಿಗಳಿಗೆ,ರೋಗಿಗಳಿಗೆ, ಅಪೌಷ್ಟಿಕತೆಯಿಂದ ಬಳಲುತಿರುವ ಮಕ್ಕಳಿಗೆ ಬಿಸಿ ಹಾಲು ವಿತರಿಸುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಲಾಯಿತು.ಮೌಡ್ಯ ವಿರೋಧಿ ನಾಗರ ಪಂಚಮಿಯನ್ನು ಸಂಭ್ರಮದಿಂದ ನೆರವೇರಿಸಿ ವೇದಿಕೆ ಕಾರ್ಯಕರ್ತರು ನಾಗರ ಪಂಚಮಿ ಹೆಸರಿನಲ್ಲಿ ಹಾವು ಹಾಲು ಕುಡಿಯೊದಿಲ್ಲ ಎಂದು ಗೊತ್ತಿದ್ದರೂ ಅಮೂಲ್ಯವಾದ ಹಾಲನ್ನು ಪಂಚಮಿ ದಿನದಂದು ಹುತ್ತಗಳಿಗೆ,ಕಲ್ಲಿನ ವಿಗ್ರಹಕ್ಕೆ ಹಾಕಿ ಮೌಢ್ಯತೆ ಬಿತ್ತಲಾಗುತ್ತಿದೆ.ಹುತ್ತಕ್ಕೆ ಹಾಕುವ ಬದಲು ಅದೇ ಹಾಲನ್ನು ಬಡ ಮಕ್ಕಳಿಗೆ ನೀಡಿದರೆ ಮಕ್ಕಳ ಅಪೌಷ್ಠಿಕತೆಯಾದರೂ ನಿವಾರಣೆಯಾಗುತ್ತದೆ ಎಂಬ ಸಂದೇಶವನ್ನು ಸಾರಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.