ETV Bharat / state

ಮಳವಳ್ಳಿಯಲ್ಲಿ ಮದ್ಯವರ್ಜನ ಮಾಡಿದವರಿಗೆ ಧರ್ಮಸ್ಥಳದಲ್ಲಿ ಸತ್ವ ಪರೀಕ್ಷೆ

author img

By

Published : Sep 14, 2019, 6:21 AM IST

ಒಮ್ಮೆ ಮದ್ಯ ಸೇವನೆ ಬಿಟ್ಟವರು ಮತ್ತೆ ಸೇವಿಸುವುದಿಲ್ಲ ಎಂದು ನಂಬುವುದು ಹೇಗೆ? ಹೀಗಾಗಿ ಆಯೋಜಕರು ಒಂದು ಉಪಾಯ ಮಾಡಿದ್ದು, ಎಲ್ಲರೂ ಓಕೆ ಅಂದು ಬಿಟ್ಟರು. ಅದು ಬೇರೆ ಏನೂ ಅಲ್ಲ ಮಂಜುನಾಥನ ದರ್ಶನದ ಮೂಲಕ ಆಣೆ ಮಾಡಿಸಿ ಮಾತು ಪಡೆಯುವುದು.

ಧರ್ಮಸ್ಥಳಕ್ಕೆ ಹೊರಟ ಶಿಬಿರಾರ್ಥಿಗಳು

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮದ್ಯವರ್ಜನ ಕೇಂದ್ರಕ್ಕೆ ಸೇರಿಕೊಂಡು, ಮದ್ಯಸೇವನೆ ಬಿಟ್ಟಿದ್ದೇವೆ ಎನ್ನುವವರನ್ನು ಖಾತ್ರಿಪಡಿಸಲು ಶಿಬಿರದ ಆಯೋಜಕರು ಉಪಾಯವೊಂದನ್ನು ಮಾಡಿದ್ದು, ಮಂಜುನಾಥ ದೇವರ ಮುಂದೆ ಆಣೆ ಪ್ರಮಾಣ ಮಾಡಿಸಲು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಧರ್ಮಸ್ಥಳಕ್ಕೆ ಹೊರಟ ಶಿಬಿರಾರ್ಥಿಗಳು

ತಾಲೂಕಿನ ಸುಮಾರು 80ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳು ಧರ್ಮಸ್ಥಳ ಮದ್ಯವರ್ಜನ ಕೇಂದ್ರದಲ್ಲಿ ಆಶ್ರಯ ಪಡೆದು, ಮದ್ಯ ಸೇವನೆ ಬಿಟ್ಟಿದ್ದಾರೆ. ಮದ್ಯ ಬಿಟ್ಟವರನ್ನು ನಂಬುವುದು ಹೇಗೆ. ಹೀಗಾಗಿ ಆಯೋಜಕರು ಒಂದು ಉಪಾಯ ಮಾಡಿದ್ದು, ಎಲ್ಲರೂ ಓಕೆ ಅಂದು ಬಿಟ್ಟರು. ಅದು ಬೇರೆ ಏನೂ ಅಲ್ಲ ಮಂಜುನಾಥನ ದರ್ಶನದ ಮೂಲಕ ಆಣೆ ಮಾಡಿಸಿ ಮಾತು ಪಡೆಯುವುದು.

ಕಿರುಗಾವಲು ಮದ್ಯವರ್ಜನ ಕೇಂದ್ರದಿಂದ ಮದ್ಯವರ್ಜನ ಮಾಡಿದವರ ಜೊತೆ ಅವರ ಕುಟುಬಸ್ಥರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು. ಎಲ್ಲರೂ ಖುಷಿಯಿಂದಲೇ ಧರ್ಮಸ್ಥಳ ಕಡೆ ಹೊರಟಿದ್ದು, ದೇವರ ದರ್ಶನದ ನಂತರ ಮಾತು ಕೊಡಲಿದ್ದಾರೆ ಎಂದು ಹೇಳಲಾಗಿದೆ.

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮದ್ಯವರ್ಜನ ಕೇಂದ್ರಕ್ಕೆ ಸೇರಿಕೊಂಡು, ಮದ್ಯಸೇವನೆ ಬಿಟ್ಟಿದ್ದೇವೆ ಎನ್ನುವವರನ್ನು ಖಾತ್ರಿಪಡಿಸಲು ಶಿಬಿರದ ಆಯೋಜಕರು ಉಪಾಯವೊಂದನ್ನು ಮಾಡಿದ್ದು, ಮಂಜುನಾಥ ದೇವರ ಮುಂದೆ ಆಣೆ ಪ್ರಮಾಣ ಮಾಡಿಸಲು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಧರ್ಮಸ್ಥಳಕ್ಕೆ ಹೊರಟ ಶಿಬಿರಾರ್ಥಿಗಳು

ತಾಲೂಕಿನ ಸುಮಾರು 80ಕ್ಕೂ ಹೆಚ್ಚು ಮಂದಿ ಮದ್ಯವ್ಯಸನಿಗಳು ಧರ್ಮಸ್ಥಳ ಮದ್ಯವರ್ಜನ ಕೇಂದ್ರದಲ್ಲಿ ಆಶ್ರಯ ಪಡೆದು, ಮದ್ಯ ಸೇವನೆ ಬಿಟ್ಟಿದ್ದಾರೆ. ಮದ್ಯ ಬಿಟ್ಟವರನ್ನು ನಂಬುವುದು ಹೇಗೆ. ಹೀಗಾಗಿ ಆಯೋಜಕರು ಒಂದು ಉಪಾಯ ಮಾಡಿದ್ದು, ಎಲ್ಲರೂ ಓಕೆ ಅಂದು ಬಿಟ್ಟರು. ಅದು ಬೇರೆ ಏನೂ ಅಲ್ಲ ಮಂಜುನಾಥನ ದರ್ಶನದ ಮೂಲಕ ಆಣೆ ಮಾಡಿಸಿ ಮಾತು ಪಡೆಯುವುದು.

ಕಿರುಗಾವಲು ಮದ್ಯವರ್ಜನ ಕೇಂದ್ರದಿಂದ ಮದ್ಯವರ್ಜನ ಮಾಡಿದವರ ಜೊತೆ ಅವರ ಕುಟುಬಸ್ಥರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು. ಎಲ್ಲರೂ ಖುಷಿಯಿಂದಲೇ ಧರ್ಮಸ್ಥಳ ಕಡೆ ಹೊರಟಿದ್ದು, ದೇವರ ದರ್ಶನದ ನಂತರ ಮಾತು ಕೊಡಲಿದ್ದಾರೆ ಎಂದು ಹೇಳಲಾಗಿದೆ.

Intro:ಮಂಡ್ಯ: ಏನು ಮಾಡಿದರೂ ಕುಡಿಯೋದನ್ನ ಬಿಡೋದಿಲ್ಲ ಅಂತಾ ಇದ್ದರು. ಕೊನೆಗೂ ಮನೆಯವರ ಒತ್ತಾಯದ ಮೇರೆಗೆ ಮದ್ಯವರ್ಜನ ಕೇಂದ್ರಕ್ಕೆ ಸೇರಿಕೊಂಡರು. ಧರ್ಮಸ್ಥಳ ಮಂಜುನಾಥನ ಪವಾಡ ಅನ್ನಿಸುತ್ತೆ. ಕೊನೆಗೂ ಮದ್ಯವನ್ನು ಬಿಟ್ಟರು. ಸುಮ್ಮನೆ ಬಿಟ್ಟರೆ ಹೇಗೆ ಮಂಜುನಾಥನ ಮೇಲೆ ಆಣೆ ಮಾಡಿ ಬಿಡಲು ನಿರ್ಧಾರ ಮಾಡಿ ಧರ್ಮಸ್ಥಳದ ಕಡೆ ಹೊರಟೇ ಬಿಟ್ಟರು.
ಹೌದು, ಮಳವಳ್ಳಿ ತಾಲ್ಲೂಕಿನ ಸುಮಾರು 80 ಕ್ಕೂ ಹೆಚ್ಚು ಮಂದಿ ಕುಡುಕರು ಧರ್ಮಸ್ಥಳ ಮದ್ಯವರ್ಜನ ಕೇಂದ್ರದಲ್ಲಿ ಆಶ್ರಯ ಪಡೆದು, ಮದ್ಯ ಸೇವನೆ ಬಿಟ್ಟಿದ್ದಾರೆ. ಮದ್ಯ ಬಿಟ್ಟವರನ್ನು ನಂಬುವುದು ಹೇಗೆ. ಹೀಗಾಗಿ ಆಯೋಜಕರು ಒಂದು ಐಡ್ಯ ಮಾಡಿದರು ನೋಡಿ. ಎಲ್ಲರೂ ಓಕೆ ಅಂದು ಬಿಟ್ಟರು. ಅದು ಬೇರೆ ಏನೂ ಅಲ್ಲ ಮಂಜುನಾಥನ ದರ್ಶನದ ಮೂಲಕ ಆಣೆ ಮಾಡಿಸಿ ಮಾತು ಪಡೆಯುವುದು.
ಇಂದು ಕಿರುಗಾವಲು ಮದ್ಯವರ್ಜನ ಕೇಂದ್ರದಿಂದ ಮದ್ಯವರ್ಜನ ಮಾಡಿದವರ ಜೊತೆ ಅವರ ಕುಟುಬಸ್ಥರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು. ಎಲ್ಲರೂ ಖುಷಿಯಿಂದಲೇ ಧರ್ಮಸ್ಥಳ ಕಡೆ ಹೊರಟಿದ್ದು, ದೇವರ ದರ್ಶನದ ನಂತರ ಮಾತು ಕೊಡಲಿದ್ದಾರೆ ಎಂದು ಹೇಳಲಾಗಿದೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.