ETV Bharat / state

ಜೆಡಿಎಸ್ ಶಾಸಕ ನಾರಾಯಣ ಗೌಡ ಮನೆಗೆ ಪೊಲೀಸ್ ಭದ್ರತೆ - Mandya_jds mla

ಕೆ.ಆರ್.ಪೇಟೆ ಪಟ್ಟಣದಲ್ಲಿರುವ ಜೆಡಿಎಸ್ ಶಾಸಕ ನಾರಾಯಣ ಗೌಡರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಜೆಡಿಎಸ್ ಶಾಸಕ ನಾರಾಯಣ ಗೌಡ ಮನೆಗೆ ಪೊಲೀಸ್ ಭದ್ರತೆ
author img

By

Published : Jul 6, 2019, 2:42 PM IST

ಮಂಡ್ಯ: ಜೆಡಿಎಸ್ ಶಾಸಕ ನಾರಾಯಣ ಗೌಡರ ರಾಜೀನಾಮೆ ವದಂತಿ ಹಿನ್ನಲೆ ಅವರ ಕೆ.ಆರ್.ಪೇಟೆ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕೆ.ಆರ್.ಪೇಟೆ ಪಟ್ಟಣದಲ್ಲಿರುವ ನಿವಾಸಕ್ಕೆ ಗನ್‌ಮ್ಯಾನ್ ಹಾಕಲಾಗಿದೆ. ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಶಾಸಕರ ರಾಜೀನಾಮೆ ಪರ್ವದಲ್ಲಿ ಕೆ.ಸಿ.ನಾರಾಯಣಗೌಡರು ಇದ್ದಾರೆ ಎಂಬ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ

ಜೆಡಿಎಸ್ ಶಾಸಕ ನಾರಾಯಣ ಗೌಡ ಮನೆಗೆ ಪೊಲೀಸ್ ಭದ್ರತೆ

ಮಂಡ್ಯ: ಜೆಡಿಎಸ್ ಶಾಸಕ ನಾರಾಯಣ ಗೌಡರ ರಾಜೀನಾಮೆ ವದಂತಿ ಹಿನ್ನಲೆ ಅವರ ಕೆ.ಆರ್.ಪೇಟೆ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕೆ.ಆರ್.ಪೇಟೆ ಪಟ್ಟಣದಲ್ಲಿರುವ ನಿವಾಸಕ್ಕೆ ಗನ್‌ಮ್ಯಾನ್ ಹಾಕಲಾಗಿದೆ. ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಶಾಸಕರ ರಾಜೀನಾಮೆ ಪರ್ವದಲ್ಲಿ ಕೆ.ಸಿ.ನಾರಾಯಣಗೌಡರು ಇದ್ದಾರೆ ಎಂಬ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ

ಜೆಡಿಎಸ್ ಶಾಸಕ ನಾರಾಯಣ ಗೌಡ ಮನೆಗೆ ಪೊಲೀಸ್ ಭದ್ರತೆ
Intro:ಮಂಡ್ಯ: ಜೆಡಿಎಸ್ ಶಾಸಕ ನಾರಾಯಣ ಗೌಡರ ರಾಜೀನಾಮೆ ವದಂತಿ ಹಿನ್ನಲೆ ಅವರ ಕೆ.ಆರ್.ಪೇಟೆ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕೆ.ಆರ್.ಪೇಟೆ ಪಟ್ಟಣದಲ್ಲಿರುವ ನಿವಾಸಕ್ಕೆ ಗನ್‌ಮ್ಯಾನ್ ಹಾಕಲಾಗಿದೆ. ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
ಶಾಸಕರ ರಾಜೀನಾಮೆ ಪರ್ವದಲ್ಲಿ ಕೆ.ಸಿ.ನಾರಾಯಣಗೌಡರು ಇದ್ದಾರೆ ಎಂಬ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಭದ್ರತೆಯನ್ನು ಒದಗಿಸಲಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.