ETV Bharat / state

ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ

ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.

author img

By

Published : Dec 31, 2021, 2:14 PM IST

Updated : Dec 31, 2021, 4:34 PM IST

protest against MES in Mandya, Half nude poorest in Mandya, Mandya protest news, ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ, ಎಂಇಎಸ್​ ವಿರುದ್ಧ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ, ಮಂಡ್ಯ ಪ್ರತಿಭಟನೆ ಸುದ್ದಿ,
ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ

ಮಂಡ್ಯ: ಎಂಇಎಸ್ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹ

ಎಂಎಂಎಸ್ ಸಂಘಟನೆ ನಿಷೇಧ ಮಾಡಬೇಕು. ಸಂಗೊಳ್ಳಿರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಪುನರ್ ನಿರ್ಮಾಣ ಮಾಡಬೇಕು. ಕನ್ನಡ ಧ್ವಜ ಸುಟ್ಟು ಹಾಕಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೆಲಕಾಲ ಬೆಂಗಳೂರು-ಮೈಸೂರು ರಸ್ತೆ ತಡೆದರು.

ಮಂಡ್ಯ: ಎಂಇಎಸ್ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹ

ಎಂಎಂಎಸ್ ಸಂಘಟನೆ ನಿಷೇಧ ಮಾಡಬೇಕು. ಸಂಗೊಳ್ಳಿರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಪುನರ್ ನಿರ್ಮಾಣ ಮಾಡಬೇಕು. ಕನ್ನಡ ಧ್ವಜ ಸುಟ್ಟು ಹಾಕಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೆಲಕಾಲ ಬೆಂಗಳೂರು-ಮೈಸೂರು ರಸ್ತೆ ತಡೆದರು.

Last Updated : Dec 31, 2021, 4:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.