ETV Bharat / state

ಬಿ.ಹೊಸೂರು ಕೇಂದ್ರೀಯ ವಿದ್ಯಾಲಯ ಸಮಸ್ಯೆ ಕುರಿತು ಕೇಂದ್ರ ಸಚಿವರೊಂದಿಗೆ ಸುಮಲತಾ ಚರ್ಚೆ - ಮಂಡ್ಯ, ಸಂಸದೆ ಸುಮಲತಾ ಅಂಬರೀಶ್, ಕೇಂದ್ರೀಯ ವಿದ್ಯಾಲಯಕ್ಕೆ ಮೂಲ ಸೌಲಭ್ಯ ಒದಗಿಸಿ, ಕೇಂದ್ರ ಸಚಿವರಿಗೆ ಮನವಿ , ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್, ಮಂಡ್ಯ ತಾಲ್ಲೂಕಿನ ಬಿ. ಹೊಸೂರು ಕಾಲೋನಿ, ಕನ್ನಡ ವಾರ್ತೆ, ಈಟಿವಿ ಭಾರತ

ಸೌಕರ್ಯಗಳಿಲ್ಲದೆ ಸಣ‍್ಣ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ ರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಸಂಸದೆ ಸುಮಲತಾ ಅಂಬರೀಶ್
author img

By

Published : Jul 25, 2019, 5:23 PM IST

ಮಂಡ್ಯ: ಮೂಲ ಸೌಕರ್ಯಗಳಿಲ್ಲದೆ ಸಣ‍್ಣ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಮಂಡ್ಯ ತಾಲೂಕಿನ ಬಿ.ಹೊಸೂರು ಕಾಲೋನಿಯ ಸರ್ಕಾರಿ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ನಡೆಯುತ್ತಿದ್ದು, ಮೂಲ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಕಳೆದ ತಿಂಗಳು ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂಸದೆ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದರು.
ಹೀಗಾಗಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ ರನ್ನು ಭೇಟಿಯಾಗಿ ಮೂಲ ಸೌಕರ್ಯ ಒದಗಿಸುವಂತೆ ಮತ್ತು ಕಟ್ಟಡ ನಿರ್ಮಾಣಕ್ಕೆ ಮುಂದಾಗುವಂತೆ ಮನವಿ ಸಲ್ಲಿಸಿದ್ದಾರೆ.

ಮಂಡ್ಯ: ಮೂಲ ಸೌಕರ್ಯಗಳಿಲ್ಲದೆ ಸಣ‍್ಣ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಮಂಡ್ಯ ತಾಲೂಕಿನ ಬಿ.ಹೊಸೂರು ಕಾಲೋನಿಯ ಸರ್ಕಾರಿ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ನಡೆಯುತ್ತಿದ್ದು, ಮೂಲ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಕಳೆದ ತಿಂಗಳು ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂಸದೆ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅನುಭವಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದರು.
ಹೀಗಾಗಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ ರನ್ನು ಭೇಟಿಯಾಗಿ ಮೂಲ ಸೌಕರ್ಯ ಒದಗಿಸುವಂತೆ ಮತ್ತು ಕಟ್ಟಡ ನಿರ್ಮಾಣಕ್ಕೆ ಮುಂದಾಗುವಂತೆ ಮನವಿ ಸಲ್ಲಿಸಿದ್ದಾರೆ.

Intro:ಮಂಡ್ಯ: ಮೂಲ ಸೌಕರ್ಯವಿಲ್ಲದೇ ಸಣ‍್ಣ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಂಡ್ಯ ತಾಲ್ಲೂಕಿನ ಬಿ. ಹೊಸೂರು ಕಾಲೋನಿಯ ಸರ್ಕಾರಿ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ನಡೆಯುತ್ತಿದ್ದು, ಮೂಲ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದರು.
ಕಳೆದ ತಿಂಗಳು ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದ ಸಂಸದೆ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅನುಭವಿಸುತ್ತಿದ್ದ ತೊಂದರೆಯನ್ನು ಕಣ್ಣಾರೆ ಕಂಡಿದ್ದರು.
ಹೀಗಾಗಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ ಗೆ ಮನವಿ ಸಲ್ಲಿಸಿದ್ದಾರೆ. ಕೂಡಲೇ ಕಟ್ಟಡ ನಿರ್ಮಾಣಕ್ಕೆ ಮುಂದಾಗುವಂತೆ ಮನವಿ ಮಾಡಿದ್ದಾರೆ.Body:ಯತೀಶ್ ಬಾಬುConclusion:

For All Latest Updates

TAGGED:

Mandya_mp
ETV Bharat Logo

Copyright © 2025 Ushodaya Enterprises Pvt. Ltd., All Rights Reserved.