ETV Bharat / state

ಕೊರೊನಾ ಭೀತಿ.. ರಂಗನತಿಟ್ಟು, ಕೆಆರ್​​​ಎಸ್ ಬೃಂದಾವನ ಪ್ರವೇಶ ನಿಷೇಧ! - ಶ್ರೀರಂಗಪಟ್ಟಣದ ರಂಗನತಿಟ್ಟು ಹಾಗೂ ಕೆಆರ್​​​ಎಸ್ ಬೃಂದಾವನ

ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಹಾಗೂ ಕೆಆರ್​​​ಎಸ್ ಬೃಂದಾವನಕ್ಕೆ ಪ್ರವೇಶ ನಿಷೇಧಿಸಿ, 144 ಸೆಕ್ಷನ್ ಜಾರಿ ಮಾಡಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Ranganathittu, KRS Brindavan's entry ban
ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್
author img

By

Published : Mar 13, 2020, 8:49 PM IST

ಮಂಡ್ಯ : ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲೆಯ ಪ್ರವಾಸಿ ತಾಣಗಳ ಮೇಲೆ ಅದರ ಪರಿಣಾಮ ಬೀರಿದೆ. ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಹಾಗೂ ಕೆಆರ್​​​ಎಸ್ ಬೃಂದಾವನಕ್ಕೆ ಪ್ರವೇಶ ನಿಷೇಧಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

Ranganathittu, KRS Brindavan's entry ban
ಜಿಲ್ಲಾಧಿಕಾರಿಗಳ ಆದೇಶ ಪತ್ರ

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ಎಂ ವಿ ವೆಂಕಟೇಶ್ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ನಿಷೇಧ ಇಂದಿನಿಂದ ಒಂದು ವಾರಗಳ ಕಾಲ ಇರಲಿದೆ. ಹೀಗಾಗಿ ಪ್ರವಾಸಿಗರ ನೆಚ್ಚಿನ ತಾಣ ಕೆಆರ್​​​ಎಸ್ ಹಾಗೂ ರಂಗನತಿಟ್ಟು ಮುಚ್ಚಲಿದೆ. ವೀಕೆಂಡ್ ಮೂಡ್​​​ನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ ಇದರಿಂದಾಗಿ ಮೂಡಿದೆ. ಕಳೆದ ಒಂದು ವಾರದಿಂದ ಪ್ರವಾಸಿಗರ ಕೊರತೆ ಎರಡೂ ತಾಣಗಳಲ್ಲೂ ಕಂಡು ಬಂದಿತ್ತು.

ಮಂಡ್ಯ : ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲೆಯ ಪ್ರವಾಸಿ ತಾಣಗಳ ಮೇಲೆ ಅದರ ಪರಿಣಾಮ ಬೀರಿದೆ. ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಹಾಗೂ ಕೆಆರ್​​​ಎಸ್ ಬೃಂದಾವನಕ್ಕೆ ಪ್ರವೇಶ ನಿಷೇಧಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

Ranganathittu, KRS Brindavan's entry ban
ಜಿಲ್ಲಾಧಿಕಾರಿಗಳ ಆದೇಶ ಪತ್ರ

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ಎಂ ವಿ ವೆಂಕಟೇಶ್ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ನಿಷೇಧ ಇಂದಿನಿಂದ ಒಂದು ವಾರಗಳ ಕಾಲ ಇರಲಿದೆ. ಹೀಗಾಗಿ ಪ್ರವಾಸಿಗರ ನೆಚ್ಚಿನ ತಾಣ ಕೆಆರ್​​​ಎಸ್ ಹಾಗೂ ರಂಗನತಿಟ್ಟು ಮುಚ್ಚಲಿದೆ. ವೀಕೆಂಡ್ ಮೂಡ್​​​ನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ ಇದರಿಂದಾಗಿ ಮೂಡಿದೆ. ಕಳೆದ ಒಂದು ವಾರದಿಂದ ಪ್ರವಾಸಿಗರ ಕೊರತೆ ಎರಡೂ ತಾಣಗಳಲ್ಲೂ ಕಂಡು ಬಂದಿತ್ತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.