ETV Bharat / state

ಟಿಟಿ ವಾಹನ ಪಲ್ಟಿ: ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾದ ಚಾಲಕ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಎರಡು ಪ್ರಕರಣಗಳು ನಡೆದಿದ್ದು, ಒಂದೆಡೆ ದರೋಡೆ ನಡೆದರೆ, ಮತ್ತೊಂದೆಡೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

author img

By

Published : Jun 20, 2019, 11:27 AM IST

ಟಿಟಿ ವಾಹನ ಪಲ್ಟಿ

ಮಂಡ್ಯ: ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾದ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಶಿಂಷಾ ಸೇತುವೆ ಬಳಿ ನಡೆದಿದೆ.

ಅದೃಷ್ಟವಶಾತ್ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಲಾರಿ ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಕಾರು ಮತ್ತು ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ನಡೆಸಿದ್ದು, ಲಾರಿ ಚಾಲಕನ‌ ಬಳಿ ಇದ್ದ 15 ಸಾವಿರ ನಗದು ಮತ್ತು ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.

ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾದ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಶಿಂಷಾ ಸೇತುವೆ ಬಳಿ ನಡೆದಿದೆ.

ಅದೃಷ್ಟವಶಾತ್ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಲಾರಿ ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಕಾರು ಮತ್ತು ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ನಡೆಸಿದ್ದು, ಲಾರಿ ಚಾಲಕನ‌ ಬಳಿ ಇದ್ದ 15 ಸಾವಿರ ನಗದು ಮತ್ತು ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.

ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಎರಡು ಪ್ರಕರಣ ನಡೆದಿದ್ದು, ಒಂದು ಪ್ರಕರಣದಲ್ಲಿ ದರೋಡೆ ನಡೆದಿದ್ದರೆ, ಮತ್ತೊಂದು ಪ್ರಕರಣದಲ್ಲಿ ಅಪಘಾತ ನಡೆದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶ್ರೀರಂಗಪಟ್ಟಣ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿಯ ಮೈ-ಬೆಂ ಹೆದ್ದಾರಿಯಲ್ಲಿ ಮಧ್ಯರಾತ್ರಿ ಲಾರಿ ಅಡ್ಡಗಟ್ಟಿ ದರೋಡೆ ಮಾಡಲಾಗಿದೆ.
ಕಾರು ಮತ್ತು ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡದಿಂದ ಕೃತ್ಯ ನಡೆದಿದ್ದು, ಲಾರಿ ಚಾಲಕನ‌ ಬಳಿ ಇದ್ದ 15 ಸಾವಿರ ನಗದು ಮತ್ತು ಮೊಬೈಲ್ ದೋಚಿ ಪರಾರಿಯಾಗಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ: ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಶಿಂಷಾ ಸೇತುವೆ ಬಳಿ ಟಿಟಿ ವಾಹನ ಪಲ್ಟಿಯಾಗಿ ಅಪಘಾತ ನಡೆದಿದೆ.
ಬೆಂಗಳೂರು ಕಡೆಯಿಂದ ಮೈಸೂರು ಗೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.