ETV Bharat / state

ಮಂಡ್ಯದಲ್ಲಿ ಸ್ಲಂ ನಿವಾಸಿಗಳಿಗೆ ಉಚಿತವಾಗಿ ತರಕಾರಿ ವಿತರಿಸಿದ ಎಸ್ಐ - ಮಂಡ್ಯದಲ್ಲಿ ಸ್ಲಂ ನಿವಾಸಿಗಳಿಗೆ ಉಚಿತ ತರಕಾರಿ ನೀಡಿದ ಎಸ್ಐ

ಮಂಡ್ಯದ ಎಸ್.ಡಿ.ಜಯರಾಂ ಬಡಾವಣೆ, ನಾಲಾ ಬಂದವಾಡಿಯ ಸ್ಲಂಗಳಲ್ಲಿರುವ ಜನರಿಗೆ ಮಹಿಳಾ ಪೊಲೀಸ್ ಠಾಣೆ ಎಸ್ಐ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ತರಕಾರಿ ವಿತರಿಸಿದರು.

author img

By

Published : Apr 21, 2020, 5:20 PM IST

ಮಂಡ್ಯ: ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಹೂಕೋಸು ಹಾಗೂ ಎಲೆಕೋಸನ್ನು ಕಾರ್ಮಿಕರಿಗೆ ವಿತರಣೆ ಮಾಡಿದರು.

ಚಾಮರಾಜನಗರ ಜಿಲ್ಲೆ ಕಳ್ಳಿಪುರ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 2 ಕ್ವಿಂಟಾಲ್ ಎಲೆಕೋಸನ್ನು ಮಂಡ್ಯದ ಎಸ್.ಡಿ.ಜಯರಾಂ ಬಡಾವಣೆ, ನಾಲಾ ಬಂದವಾಡಿಯ ಸ್ಲಂಗಳಲ್ಲಿರುವ ಜನರಿಗೆ ಉಚಿತವಾಗಿ ವಿತರಣೆ ಮಾಡಿದರು.

ಇಲ್ಲಿರುವ ಬಹುತೇಕರು ಕೂಲಿ ಕಾರ್ಮಿಕರಾಗಿದ್ದಾರೆ. ಲಾಕ್​ಡೌನ್ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಕೂಲಿ ಇಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ತರಕಾರಿಯನ್ನು ಉಚಿತವಾಗಿ ನೀಡಿದ್ದಾರೆ.

ಮಂಡ್ಯ: ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಹೂಕೋಸು ಹಾಗೂ ಎಲೆಕೋಸನ್ನು ಕಾರ್ಮಿಕರಿಗೆ ವಿತರಣೆ ಮಾಡಿದರು.

ಚಾಮರಾಜನಗರ ಜಿಲ್ಲೆ ಕಳ್ಳಿಪುರ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 2 ಕ್ವಿಂಟಾಲ್ ಎಲೆಕೋಸನ್ನು ಮಂಡ್ಯದ ಎಸ್.ಡಿ.ಜಯರಾಂ ಬಡಾವಣೆ, ನಾಲಾ ಬಂದವಾಡಿಯ ಸ್ಲಂಗಳಲ್ಲಿರುವ ಜನರಿಗೆ ಉಚಿತವಾಗಿ ವಿತರಣೆ ಮಾಡಿದರು.

ಇಲ್ಲಿರುವ ಬಹುತೇಕರು ಕೂಲಿ ಕಾರ್ಮಿಕರಾಗಿದ್ದಾರೆ. ಲಾಕ್​ಡೌನ್ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಕೂಲಿ ಇಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತ ಆನಂದಗೌಡರ ತಮ್ಮ ಜಮೀನಿನಲ್ಲಿ ಬೆಳೆದಿದ್ದ ತರಕಾರಿಯನ್ನು ಉಚಿತವಾಗಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.