ETV Bharat / state

'ಮುಡಾ'ಗೆ ನೂತನ ಸಾರಥಿ:ನಿವೇಶನ ಕೋರಿದ ಅರ್ಜಿಗಳು ಎಷ್ಟಿವೆ ಗೊತ್ತೇ ? - ಮುಡಾದ ನೂತನ ಅಧ್ಯಕ್ಷ ಶ್ರೀನಿವಾಸ್

ಎರಡು ವರ್ಷಗಳ ನಂತರ ಬಿಜೆಪಿ ಸರ್ಕಾರ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ್ದು, ನೂತನ ಅಧ್ಯಕ್ಷ ಶ್ರೀನಿವಾಸ್ ಅಧಿಕಾರ ವಹಿಸಿಕೊಂಡರು.

ಮುಡಾಗೆ ಬಂದ ನೂತನ ಸಾರಥಿ: ಎಷ್ಟಿವೇ ಗೊತ್ತ ನಿವೇಶನ ಕೋರಿದ ಅರ್ಜಿಗಳು
author img

By

Published : Nov 8, 2019, 7:32 PM IST

ಮಂಡ್ಯ: ಬಿಜೆಪಿ ಸರ್ಕಾರ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ್ದು, ನೂತನ ಅಧ್ಯಕ್ಷ ಶ್ರೀನಿವಾಸ್ ಅಧಿಕಾರ ವಹಿಸಿಕೊಂಡರು.

ಮುಡಾಗೆ ಬಂದ ನೂತನ ಸಾರಥಿ: ಎಷ್ಟಿವೇ ಗೊತ್ತ ನಿವೇಶನ ಕೋರಿದ ಅರ್ಜಿಗಳು

ನೂತನ ಅಧ್ಯಕ್ಷ ಶ್ರೀನಿವಾಸ್ ಕಚೇರಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ನಂತರ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಎರಡು ವರ್ಷಗಳ ನಂತರ ಅಧ್ಯಕ್ಷರ ನೇಮಕಾತಿ ನಡೆದಿದೆ. ಹೊಸ ಅಧ್ಯಕ್ಷರ ಮೇಲೆ ಹಲವು ನಿರೀಕ್ಷೆಗಳು ಇವೆ.

ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್, ಈಗಾಗಲೇ ನಿವೇಶನ ಕೋರಿ 26 ಸಾವಿರ ಅರ್ಜಿಗಳು ಬಂದಿವೆ. ಅವುಗಳನ್ನು ವಿಲೇವಾರಿ ಮಾಡಲು ಕಾನೂನಾತ್ಮಕವಾಗಿ ಪ್ರಯತ್ನ ಮಾಡಲಾಗುವುದು. ಹೊಸ ಬಡಾವಣೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಾಥ್ ನೀಡಲಿದ್ದು, ಪಿಪಿಪಿ ಯೋಜನೆ ಹಾಗೂ ರೈತರನ್ನೂ ಬಡಾವಣೆ ನಿರ್ಮಾಣಕ್ಕೆ ತೊಡಗಿಸಿಕೊಳ್ಳುವುದಾಗಿ ಹೇಳಿದರು.

ಮಂಡ್ಯ: ಬಿಜೆಪಿ ಸರ್ಕಾರ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ್ದು, ನೂತನ ಅಧ್ಯಕ್ಷ ಶ್ರೀನಿವಾಸ್ ಅಧಿಕಾರ ವಹಿಸಿಕೊಂಡರು.

ಮುಡಾಗೆ ಬಂದ ನೂತನ ಸಾರಥಿ: ಎಷ್ಟಿವೇ ಗೊತ್ತ ನಿವೇಶನ ಕೋರಿದ ಅರ್ಜಿಗಳು

ನೂತನ ಅಧ್ಯಕ್ಷ ಶ್ರೀನಿವಾಸ್ ಕಚೇರಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ನಂತರ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಎರಡು ವರ್ಷಗಳ ನಂತರ ಅಧ್ಯಕ್ಷರ ನೇಮಕಾತಿ ನಡೆದಿದೆ. ಹೊಸ ಅಧ್ಯಕ್ಷರ ಮೇಲೆ ಹಲವು ನಿರೀಕ್ಷೆಗಳು ಇವೆ.

ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್, ಈಗಾಗಲೇ ನಿವೇಶನ ಕೋರಿ 26 ಸಾವಿರ ಅರ್ಜಿಗಳು ಬಂದಿವೆ. ಅವುಗಳನ್ನು ವಿಲೇವಾರಿ ಮಾಡಲು ಕಾನೂನಾತ್ಮಕವಾಗಿ ಪ್ರಯತ್ನ ಮಾಡಲಾಗುವುದು. ಹೊಸ ಬಡಾವಣೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಾಥ್ ನೀಡಲಿದ್ದು, ಪಿಪಿಪಿ ಯೋಜನೆ ಹಾಗೂ ರೈತರನ್ನೂ ಬಡಾವಣೆ ನಿರ್ಮಾಣಕ್ಕೆ ತೊಡಗಿಸಿಕೊಳ್ಳುವುದಾಗಿ ಹೇಳಿದರು.

Intro:ಮಂಡ್ಯ: ಮುಡಾ ಇದ್ದರೂ ಜನರಿಗೆ ನಿವೇಶನಗಳು ಸಿಕ್ಕಿರಲಿಲ್ಲ. ಅದಕ್ಕೂ ಮಿಗಿಲಾಗಿ ಅಧ್ಯಕ್ಷರ ನೇಮಕಾತಿಯೇ ಆಗಿರಲಿಲ್ಲ. ಬಿಜೆಪಿ ಸರ್ಕಾರ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ್ದು, ನೂತನ ಅಧ್ಯಕ್ಷ ಶ್ರೀ ನಿವಾಸ್ ಅಧಿಕಾರ ವಹಿಸಿಕೊಂಡರು.
ನೂತನ ಅಧ್ಯಕ್ಷ ಶ್ರೀ ನಿವಾಸ್ ಕಚೇರಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ನಂತರ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಎರಡು ವರ್ಷಗಳ ನಂತರ ಅಧ್ಯಕ್ಷರ ನೇಮಕಾತಿ ನಡೆದಿದೆ. ಹೊಸ ಅಧ್ಯಕ್ಷರ ಮೇಲೆ ಹಲವು ನಿರೀಕ್ಷೆಗಳು ಇವೆ.
ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್, ಈಗಾಗಲೇ ನಿವೇಶನ ಕೋರಿ 26 ಸಾವಿರ ಅರ್ಜಿಗಳು ಮುಡಾಗೆ ಬಂದಿವೆ. ಅವುಗಳನ್ನು ವಿಲೇವಾರಿ ಮಾಡಲು ಕಾನೂನಿನಾತ್ಮಕವಾಗಿ ಪ್ರಯತ್ನ ಮಾಡಲಾಗುವುದು. ಹೊಸ ಬಡಾವಣೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಾಥ್ ನೀಡಲಿದ್ದು, ಪಿಪಿಪಿ ಯೋಜನೆ ಹಾಗೂ ರೈತರನ್ನೂ ಬಡಾವಣೆ ನಿರ್ಮಾಣಕ್ಕೆ ತೊಡಗಿಸಿಕೊಳ್ಳುವುದಾಗಿ ಹೇಳಿದರು.

ಬೈಟ್: ಶ್ರೀ ನಿವಾಸ್, ಮುಡಾ ಅಧ್ಯಕ್ಷ.
Body:yathisha babu k hConclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.