ETV Bharat / state

ಎಸ್‌ಎಂಕೆ ಶಿಷ್ಯ ಔಟ್: ನಾರಾಯಣಗೌಡರಿಗೆ ಮಣೆ ಹಾಕಿತಾ ರಾಜ್ಯ ಸರ್ಕಾರ - giving priority to NarayanGowda

ಮಂಡ್ಯ ಹಾಲು ಒಕ್ಕೂಟದಲ್ಲಿ ನಾಮ ನಿರ್ದೇಶಕ ಸ್ಥಾನದಿದಂದ ಎಸ್.ಎಂ‌.ಕೃಷ್ಣ ಬೆಂಬಲಿಗರನ್ನು ಕೆಳಗಿಳಿಸಿ, ಅನರ್ಹ ಶಾಸಕರಾದ ನಾರಾಯಣಗೌಡರ ಬೆಂಬಲಿಗರಿಗೆ ಈ ಸ್ಥಾನವನ್ನು ರಾಜ್ಯ ಸರ್ಕಾರ ನೀಡಿದೆ.

ನಾರಯಣಗೌಡರ ಬೆಂಬಲಿಗರು
author img

By

Published : Sep 17, 2019, 1:09 PM IST

ಮಂಡ್ಯ: ಮಾಜಿ ಸಿಎಂ ಎಸ್‌ಎಂಕೆ ಶಿಷ್ಯನಿಗೆ ಬಿಜೆಪಿ ಗೇಟ್‌ಪಾಸ್ ನೀಡಿ, ರೆಬೆಲ್ ಶಾಸಕ ನಾರಾಯಣಗೌಡರ ಬೆಂಬಲಿಗರಿಗೆ ಅವಕಾಶ ನೀಡಲು ಶುರುಮಾಡಿದೆ.

ಮನ್ಮುಲ್ ನ ನಾಮ ನಿರ್ದೇಶಕ ಸ್ಥಾನದಿದಂದ ಎಸ್.ಎಂ‌.ಕೃಷ್ಣ ಬೆಂಬಲಿಗರ ನಾಮಿನಿ ಆದೇಶ ರದ್ದು ಮಾಡಿ ಅನರ್ಹ ಶಾಸಕ ನಾರಾಯಣಗೌಡರ ಬೆಂಬಲಿಗನಿಗೆ ಮಣೆ ಹಾಕಲಾಗಿದೆ.
ಕಳೆದ ಒಂದು ವಾರದ ಹಿಂದೆ ಎಸ್.ಎಂ.ಕೃಷ್ಣ ಬೆಂಬಲಿಗ ಪ್ರಸನ್ನ ಕುಮಾರ್‌ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದ ರಾಜ್ಯ ಸರ್ಕಾರ ದಿಢೀರ್ ಆದೇಶ ರದ್ದುಪಡಿಸಿ ಕಿಕ್ಕೇರಿಯ ಕೆ.ಜಿ ತಮ್ಮಣ್ಣಗೌಡಗೆ ಮಣೆ ಹಾಕಿದೆ.

notification
ರಾಜ್ಯ ಸರ್ಕಾರದ ಅಧಿಸೂಚನೆ

ಹಾಲು ಒಕ್ಕೂಟ ನಾಮ ನಿರ್ದೇಶನ ಸಂಬಂಧ ಜಿಲ್ಲಾಧ್ಯಕ್ಷ ನಾಗಣ್ಣಗೌಡ ಈ ಕುರಿತು ಅಸಮಾಧಾನ ಹೊರ ಹಾಕಿದ್ದರು. ಇದು ಜಿಲ್ಲಾ ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈಗ ಪ್ರಸನ್ನಕುಮಾರ್ ನೇಮಕ ವಾಪಸ್ ಪಡೆದಿರೋದು ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಮಂಡ್ಯ: ಮಾಜಿ ಸಿಎಂ ಎಸ್‌ಎಂಕೆ ಶಿಷ್ಯನಿಗೆ ಬಿಜೆಪಿ ಗೇಟ್‌ಪಾಸ್ ನೀಡಿ, ರೆಬೆಲ್ ಶಾಸಕ ನಾರಾಯಣಗೌಡರ ಬೆಂಬಲಿಗರಿಗೆ ಅವಕಾಶ ನೀಡಲು ಶುರುಮಾಡಿದೆ.

ಮನ್ಮುಲ್ ನ ನಾಮ ನಿರ್ದೇಶಕ ಸ್ಥಾನದಿದಂದ ಎಸ್.ಎಂ‌.ಕೃಷ್ಣ ಬೆಂಬಲಿಗರ ನಾಮಿನಿ ಆದೇಶ ರದ್ದು ಮಾಡಿ ಅನರ್ಹ ಶಾಸಕ ನಾರಾಯಣಗೌಡರ ಬೆಂಬಲಿಗನಿಗೆ ಮಣೆ ಹಾಕಲಾಗಿದೆ.
ಕಳೆದ ಒಂದು ವಾರದ ಹಿಂದೆ ಎಸ್.ಎಂ.ಕೃಷ್ಣ ಬೆಂಬಲಿಗ ಪ್ರಸನ್ನ ಕುಮಾರ್‌ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದ ರಾಜ್ಯ ಸರ್ಕಾರ ದಿಢೀರ್ ಆದೇಶ ರದ್ದುಪಡಿಸಿ ಕಿಕ್ಕೇರಿಯ ಕೆ.ಜಿ ತಮ್ಮಣ್ಣಗೌಡಗೆ ಮಣೆ ಹಾಕಿದೆ.

notification
ರಾಜ್ಯ ಸರ್ಕಾರದ ಅಧಿಸೂಚನೆ

ಹಾಲು ಒಕ್ಕೂಟ ನಾಮ ನಿರ್ದೇಶನ ಸಂಬಂಧ ಜಿಲ್ಲಾಧ್ಯಕ್ಷ ನಾಗಣ್ಣಗೌಡ ಈ ಕುರಿತು ಅಸಮಾಧಾನ ಹೊರ ಹಾಕಿದ್ದರು. ಇದು ಜಿಲ್ಲಾ ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈಗ ಪ್ರಸನ್ನಕುಮಾರ್ ನೇಮಕ ವಾಪಸ್ ಪಡೆದಿರೋದು ಮತ್ತೊಂದು ಚರ್ಚೆಗೆ ಕಾರಣವಾಗಿದೆ.

Intro:ಮಂಡ್ಯ: ಮಾಜಿ ಸಿಎಂ ಎಸ್‌ಎಂಕೆ ಶಿಷ್ಯನಿಗೆ ಬಿಜೆಪಿ ಗೇಟ್‌ಪಾಸ್ ನೀಡಿ, ರೆಬೆಲ್ ಶಾಸಕ ನಾರಟಯಣಗೌಡರ ಬೆಂಬಲಿಗರಿಗೆ ಅವಕಾಶ ನೀಡಲು ಶುರುಮಾಡಿದೆ.
ಮನ್ಮುಲ್ ನ ನಾಮಿನಿ ನಿರ್ದೇಶಕ ಸ್ಥಾನದಿದಂದ ಎಸ್.ಎಂ‌.ಕೃಷ್ಣ ಬೆಂಬಲಿಗನ ನಾಮಿನಿ ಆದೇಶ ರದ್ದು ಮಾಡಿ ಅನರ್ಹ ಶಾಸಕ ನಾರಾಯಣಗೌಡರ ಬೆಂಬಲಿಗನಿಗೆ ಮಣೆ ಹಾಕಲಾಗಿದೆ.
ಕಳೆದ ಒಂದು ವಾರದ ಹಿಂದೆ ಎಸ್. ಎಂ.ಕೃಷ್ಣ ಬೆಂಬಲಗ ಪ್ರಸನ್ನ ಕುಮಾರ್‌ನ್ನು ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದ ರಾಜ್ಯ ಸರ್ಕಾರ ದಿಢೀರ್ ಆದೇಶ ರದ್ದುಪಡಿಸಿ ಕಿಕ್ಕೇರಿಯ ಕೆ.ಜಿ ತಮ್ಮಣ್ಣಗೌಡಗೆ ಮಣೆ ಹಾಕಿದೆ.
ಹಾಲು ಒಕ್ಕೂಟ ನಾಮ ನಿರ್ದೇಶನ ಸಂಬಂಧ ಜಿಲ್ಲಾಧ್ಯಕ್ಷ ನಾಗಣ್ಣಗೌಡ ಅಸಮಧಾನ ಹೊರ ಹಾಕಿದ್ದರು. ಇದು ಜಿಲ್ಲಾ ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈಗ ಪ್ರಸನ್ನಕುಮಾರ್ ನೇಮಕ ವಾಪಸ್ ಪಡೆದಿರೋದು ಮತ್ತೊಂದು ಮುಖದ ಚರ್ಚೆಗೆ ಕಾರಣವಾಗಿದೆ.Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.