ETV Bharat / state

ಕಾಲೇಜು ಹಿಂಭಾಗವೇ ವಿಷಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ.. ಕಾರಣ ಮಾತ್ರ ನಿಗೂಢ

author img

By

Published : Aug 16, 2019, 7:41 PM IST

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಹಿಂಭಾಗವೇ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Student suicide by poisoning the behind of the college

ಮಂಡ್ಯ: ಕಾಲೇಜು ಹಿಂಭಾಗವೇ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

ದಾಸನದೊಡ್ಡಿ ಗ್ರಾಮದ ಮಹದೇವಸ್ವಾಮಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾದೇವ ಸ್ವಾಮಿ, ಬೆಳಗ್ಗೆ ಕಾಲೇಜಿಗೆ ಹಿಂಭಾಗದ ಜಮೀನಿನ ಬಳಿ ತೆರಳಿ ವಿಷ ಸೇವಿಸಿದ್ದಾನೆ. ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಮಳವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯ: ಕಾಲೇಜು ಹಿಂಭಾಗವೇ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

ದಾಸನದೊಡ್ಡಿ ಗ್ರಾಮದ ಮಹದೇವಸ್ವಾಮಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾದೇವ ಸ್ವಾಮಿ, ಬೆಳಗ್ಗೆ ಕಾಲೇಜಿಗೆ ಹಿಂಭಾಗದ ಜಮೀನಿನ ಬಳಿ ತೆರಳಿ ವಿಷ ಸೇವಿಸಿದ್ದಾನೆ. ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಮಳವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಮಂಡ್ಯ: ವಿದ್ಯಾರ್ಥಿ ಕಾಲೇಜು ಹಿಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಬಳಿ ನಡೆದಿದೆ.
ದಾಸನದೊಡ್ಡಿ ಗ್ರಾಮದ ಮಹದೇವ ಸ್ವಾಮಿ(22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಆಗಿದ್ದಾನೆ.
ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾದೇವ ಸ್ವಾಮಿ, ಬೆಳಗ್ಗೆ ಕಾಲೇಜಿಗೆ ಬಂದು ಹಿಂಭಾಗದ ಜಮೀನಿನ ಬಳಿ ತೆರಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಳವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.