ETV Bharat / state

ಕೇಂದ್ರೀಯ ವಿದ್ಯಾಲಯದ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಸುಮಲತಾ ಮನವಿ

author img

By

Published : Jul 26, 2019, 9:23 AM IST

ಮಂಡ್ಯದ ಕೇಂದ್ರೀಯ ವಿದ್ಯಾಲಯದ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸುಮಲತಾ

ಮಂಡ್ಯ : ಸಂಸದೆ ಸುಮಲತಾ ಅಂಬರೀಶ್​ ಜಿಲ್ಲೆಯ ಅಭಿವೃದ್ಧಿಗಾಗಿ ಒಂದಲ್ಲಾ ಒಂದು ರೀತಿ ಕಾರ್ಯಪ್ರವೃತ್ತರಾಗಿದ್ದಾರೆ. ಇತ್ತೀಚೆಗಷ್ಟೆ ಮಂಡ್ಯ-ಮೈಸೂರು ರೈಲು ವಿಚಾರ, ರೈತರಿಗೆ ಕೆಆರ್​ಎಸ್​ದಿಂದ ನೀರು ಹರಿಸುವ ವಿಚಾರ ಮತ್ತು ವಿವಿಧ ಕಾಮಗಾರಿಗಳ ಕುರಿತು ಚರ್ಚೆ ನಡೆಸಿ ಗಮನ ಸೆಳೆದಿದ್ದರು.

ಇದೀಗ ಮಂಡ್ಯದ ಕೇಂದ್ರೀಯ ವಿದ್ಯಾಲಯ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

  • ಇಂದು ಗೌರವಾನ್ವೀತ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯದ
    ಕೇಂದ್ರೀಯವಿದ್ಯಾಲಯ ದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದು ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುತ್ತೇನೆ.ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ pic.twitter.com/VRn2Hob2QA

    — Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 25, 2019 " class="align-text-top noRightClick twitterSection" data=" ">

ಸಚಿವ ರಮೇಶ್ ಪೋಖ್ರಿಯಾಲ್​ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್,​ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದೇನೆ. ಈ ಕುರಿತು ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುಮಲತಾ ಟ್ವೀಟ್​ ಮಾಡಿದ್ದಾರೆ.

ಮಂಡ್ಯ : ಸಂಸದೆ ಸುಮಲತಾ ಅಂಬರೀಶ್​ ಜಿಲ್ಲೆಯ ಅಭಿವೃದ್ಧಿಗಾಗಿ ಒಂದಲ್ಲಾ ಒಂದು ರೀತಿ ಕಾರ್ಯಪ್ರವೃತ್ತರಾಗಿದ್ದಾರೆ. ಇತ್ತೀಚೆಗಷ್ಟೆ ಮಂಡ್ಯ-ಮೈಸೂರು ರೈಲು ವಿಚಾರ, ರೈತರಿಗೆ ಕೆಆರ್​ಎಸ್​ದಿಂದ ನೀರು ಹರಿಸುವ ವಿಚಾರ ಮತ್ತು ವಿವಿಧ ಕಾಮಗಾರಿಗಳ ಕುರಿತು ಚರ್ಚೆ ನಡೆಸಿ ಗಮನ ಸೆಳೆದಿದ್ದರು.

ಇದೀಗ ಮಂಡ್ಯದ ಕೇಂದ್ರೀಯ ವಿದ್ಯಾಲಯ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

  • ಇಂದು ಗೌರವಾನ್ವೀತ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯದ
    ಕೇಂದ್ರೀಯವಿದ್ಯಾಲಯ ದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದು ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುತ್ತೇನೆ.ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ pic.twitter.com/VRn2Hob2QA

    — Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 25, 2019 " class="align-text-top noRightClick twitterSection" data=" ">

ಸಚಿವ ರಮೇಶ್ ಪೋಖ್ರಿಯಾಲ್​ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್,​ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದೇನೆ. ಈ ಕುರಿತು ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುಮಲತಾ ಟ್ವೀಟ್​ ಮಾಡಿದ್ದಾರೆ.

Intro:Sumalatha meets hrd ministerBody:ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಫುಲ್ ಅಲರ್ಟಾಗಿ ಕೆಲಸ ಮಾಡುತ್ತಾ ತಮ್ಮ ರಾಜಕೀಯ ವಿರೋಧಿಗಳಿಗೆ ಬಿಸಿ ತುಪ್ಪವಾಗಿದ್ದಾರೆ.


ಇತ್ತೀಚೆಗಷ್ಟೇ ಮಂಡ್ಯ ಮೈಸೂರು ರೈಲು ವಿಚಾರ, ರೈತರಿಗೆ ಕೆಆರ್ಎಸ್ ದಿಂದ ನೀರು ಹರಿಸುವ ವಿಚಾರ ಮತ್ತು ವಿವಿಧ ಕಾಮಗಾರಿಗಳ ಬಗೆಗಿನ ಚರ್ಚೆ ಮಾಡಿದ ನಂತರ ಇಂದು ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರನ್ನು ಭೇಟಿಯಾಗಿ ಮಂಡ್ಯದ ಕೇಂದ್ರೀಯವಿದ್ಯಾಲಯ ದಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದು ತ್ವರಿತವಾಗಿ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದರು. ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.Conclusion:Only photo

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.