ETV Bharat / state

ಬೋನಿಗೆ ಬಿದ್ದ ಚಿರತೆ.... ನಿಟ್ಟುಸಿರು ಬಿಟ್ಟ ಜನತೆ

ಇತ್ತೀಚೆಗೆ ಮಂಡ್ಯ ಭಾಗದ ಸುತ್ತಮುತ್ತಲ ಗ್ರಾಮಗಳಿಗೆ‌ ಚಿರತೆ ನುಗ್ಗಿ ಉಪಟಳ ನೀಡಿದ್ದು, ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ 6 ತಿಂಗಳ ಗಂಡು ಚಿರತೆ ಸಿಕ್ಕಿಬಿದ್ದಿದೆ.

author img

By

Published : Oct 9, 2019, 1:21 PM IST

ಬೋನಿಗೆ ಬಿದ್ದ ಚಿರತೆ....ನಿಟ್ಟುಸಿರು ಬಿಟ್ಟ ಜನತೆ

ಮಂಡ್ಯ: ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ 6 ತಿಂಗಳ ಗಂಡು ಚಿರತೆ ಬಿದ್ದ ಘಟನೆ ಮದ್ದೂರು ತಾಲೂಕಿನ ಅರಸನ ಬೆಟ್ಟದ ಅರಣ್ಯದಲ್ಲಿ ನಡೆದಿದೆ.

ಬೋನಿಗೆ ಬಿದ್ದ ಚಿರತೆ....ನಿಟ್ಟುಸಿರು ಬಿಟ್ಟ ಜನತೆ

ಇತ್ತೀಚೆಗೆ ಮಂಡ್ಯ ಭಾಗದ ಸುತ್ತಮುತ್ತಲ ಗ್ರಾಮಗಳಿಗೆ‌ ಚಿರತೆ ನುಗ್ಗಿ ಉಪಟಳ ನೀಡುತ್ತಿತ್ತು. ಗ್ರಾಮಸ್ಥರು ಚಿರತೆ ಸೆರೆಗೆ ಒತ್ತಾಯ ಮಾಡಿದ್ದ ಹಿನ್ನೆಲೆ ಬೋನ್ ಇಡಲಾಗಿದ್ದು, ಇದೀಗ ಚಿರತೆ ಬೋನಿಗೆ ಬಿದ್ದಿದೆ.

ಚಿರತೆ ಸೆರೆಯಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಸೆರೆ ಸಿಕ್ಕ ಚಿರತೆಯನ್ನು ಮಲೆಮಹದೇಶ್ವರ ಅರಣ್ಯಕ್ಕೆ ಬಿಡಲು ಅರಣ್ಯ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಮಂಡ್ಯ: ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ 6 ತಿಂಗಳ ಗಂಡು ಚಿರತೆ ಬಿದ್ದ ಘಟನೆ ಮದ್ದೂರು ತಾಲೂಕಿನ ಅರಸನ ಬೆಟ್ಟದ ಅರಣ್ಯದಲ್ಲಿ ನಡೆದಿದೆ.

ಬೋನಿಗೆ ಬಿದ್ದ ಚಿರತೆ....ನಿಟ್ಟುಸಿರು ಬಿಟ್ಟ ಜನತೆ

ಇತ್ತೀಚೆಗೆ ಮಂಡ್ಯ ಭಾಗದ ಸುತ್ತಮುತ್ತಲ ಗ್ರಾಮಗಳಿಗೆ‌ ಚಿರತೆ ನುಗ್ಗಿ ಉಪಟಳ ನೀಡುತ್ತಿತ್ತು. ಗ್ರಾಮಸ್ಥರು ಚಿರತೆ ಸೆರೆಗೆ ಒತ್ತಾಯ ಮಾಡಿದ್ದ ಹಿನ್ನೆಲೆ ಬೋನ್ ಇಡಲಾಗಿದ್ದು, ಇದೀಗ ಚಿರತೆ ಬೋನಿಗೆ ಬಿದ್ದಿದೆ.

ಚಿರತೆ ಸೆರೆಯಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಸೆರೆ ಸಿಕ್ಕ ಚಿರತೆಯನ್ನು ಮಲೆಮಹದೇಶ್ವರ ಅರಣ್ಯಕ್ಕೆ ಬಿಡಲು ಅರಣ್ಯ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

Intro:ಮಂಡ್ಯ: ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ 6 ತಿಂಗಳ ಗಂಡು ಚಿರತೆ ಬಿದ್ದ ಘಟನೆ ಮದ್ದೂರು ತಾಲೂಕಿನ ಅರಸನ ಬೆಟ್ಟದ ಅರಣ್ಯದಲ್ಲಿ ನಡೆದಿದೆ.
ಇತ್ತೀಚೆಗೆ ಆ ಭಾಗದಲ್ಲಿ ಸುತ್ತಮುತ್ತಲ ಗ್ರಾಮಗಳಿಗೆ ನುಗ್ಗಿ‌ ಚಿರತೆ ಉಪಟಳ ನೀಡುತ್ತಿತ್ತು. ಗ್ರಾಮಸ್ಥರು ಚಿರತೆ ಸೆರೆಗೆ ಒತ್ತಾಯ ಮಾಡಿದ್ದ ಹಿನ್ನಲೆ ಬೋನ್ ಇಡಲಾಗಿತ್ತು.
ಚಿರತೆ ಸೆರೆಯಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಸೆರೆ ಸಿಕ್ಕ ಚಿರತೆಯನ್ನು ಮಲೈ ಮಹದೇಶ್ವರ ಅರಣ್ಯಕ್ಕೆ ಬಿಡಲು ಅರಣ್ಯ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.