ETV Bharat / state

2006ರ ನಂತರ ಇತಿಹಾಸ ಬರೆದ ಕೃಷ್ಣರಾಜಸಾಗರ: ದೀರ್ಘಕಾಲದ ಬಳಿಕ ತುಂಬಿದ ಕೆಆರ್​ಎಸ್ !

ಮಂಡ್ಯದ ಕೆಆರ್​ಎಸ್​ ಜಲಾಶಯ 2006ರ ವರ್ಷ ಹೊರತು ಪಡಿಸಿ, ಇದೇ ಮೊದಲ ಬಾರಿಗೆ 50 ದಿನಗಳ ತನಕ ತುಂಬಿ ಹರಿದಿದೆ. ಇನ್ನು ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೊರ ಹರಿವಿನ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

author img

By

Published : Oct 15, 2019, 10:59 PM IST

Updated : Oct 16, 2019, 3:37 AM IST

ಕೆಆರ್​ಎಸ್

ಮಂಡ್ಯ: ‌ಕೆ‌ಆರ್‌ಎಸ್ ಜಲಾಶಯ ಜಿಲ್ಲೆಯ ಜನರ ಜೀವನಾಡಿ, ಸಿಲಿಕಾನ್​ ಸಿಟಿ ಜನರಿಗೂ ಜೀವಜಲ. ತಮಿಳಿಗರ ಒಡಲ ಜೀವ. ಈ ಜೀವಜಲದ ಅಣೆಕಟ್ಟು 120.80 ಅಡಿ ತುಂಬಿ 50 ದಿನಗಳು ಕಳೆದಿದೆ.

2006 ವರ್ಷ ಹೊರತು ಪಡಿಸಿದರೇ ಇದೇ ಮೊದಲ ಬಾರಿಗೆ 50 ದಿನಗಳ ತನಕ ತುಂಬಿದ್ದು, 60ನೇ ದಿನಕ್ಕೆ ಕಾಲಿಟ್ಟಿದೆ. 2006ರಲ್ಲಿ 90 ದಿನ ತುಂಬಿದ್ದು ದಾಖಲೆಯಾಗಿತ್ತು. ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಆಗುತ್ತಿದ್ದು, ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಕುಶಾಲನಗರ, ಕೆಆರ್​ ನಗರ, ಹುಣಸೂರು ವ್ಯಾಪ್ತಿಯಲ್ಲಿ ಮಳೆ ಶುರುವಾಗಿದ್ದು, ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಸದ್ಯ 4 ಸಾವಿರ ಕ್ಯೂಸೆಕ್​ ಇದ್ದರೂ, ಬೆಳಗ್ಗೆ ವೇಳೆಗೆ ಇದು 20 ಸಾವಿರ ಕ್ಯೂಸೆಕ್​ ದಾಟುವ ಸಾಧ್ಯತೆ ಇದೆ.

ಇನ್ನು ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೊರ ಹರಿವಿನ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ಅಂತೂ 2006ರ ನಂತರ ಕೆಆರ್​ಎಸ್ ಅಣೆಕಟ್ಟು ದೀರ್ಘಾವದಿ ವರೆಗೆ ತುಂಬಿದ್ದು, ರೈತರಿಗೆ ಮತ್ತಷ್ಟು ಸಂತಸ ತಂದಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಆಗುತ್ತಿರುವ ತುಂತುರು ಮಳೆ ಮತ್ತಷ್ಟು ನೆಮ್ಮದಿ ತರಿಸಿದೆ.

ಮಂಡ್ಯ: ‌ಕೆ‌ಆರ್‌ಎಸ್ ಜಲಾಶಯ ಜಿಲ್ಲೆಯ ಜನರ ಜೀವನಾಡಿ, ಸಿಲಿಕಾನ್​ ಸಿಟಿ ಜನರಿಗೂ ಜೀವಜಲ. ತಮಿಳಿಗರ ಒಡಲ ಜೀವ. ಈ ಜೀವಜಲದ ಅಣೆಕಟ್ಟು 120.80 ಅಡಿ ತುಂಬಿ 50 ದಿನಗಳು ಕಳೆದಿದೆ.

2006 ವರ್ಷ ಹೊರತು ಪಡಿಸಿದರೇ ಇದೇ ಮೊದಲ ಬಾರಿಗೆ 50 ದಿನಗಳ ತನಕ ತುಂಬಿದ್ದು, 60ನೇ ದಿನಕ್ಕೆ ಕಾಲಿಟ್ಟಿದೆ. 2006ರಲ್ಲಿ 90 ದಿನ ತುಂಬಿದ್ದು ದಾಖಲೆಯಾಗಿತ್ತು. ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಆಗುತ್ತಿದ್ದು, ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಕುಶಾಲನಗರ, ಕೆಆರ್​ ನಗರ, ಹುಣಸೂರು ವ್ಯಾಪ್ತಿಯಲ್ಲಿ ಮಳೆ ಶುರುವಾಗಿದ್ದು, ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಸದ್ಯ 4 ಸಾವಿರ ಕ್ಯೂಸೆಕ್​ ಇದ್ದರೂ, ಬೆಳಗ್ಗೆ ವೇಳೆಗೆ ಇದು 20 ಸಾವಿರ ಕ್ಯೂಸೆಕ್​ ದಾಟುವ ಸಾಧ್ಯತೆ ಇದೆ.

ಇನ್ನು ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೊರ ಹರಿವಿನ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ಅಂತೂ 2006ರ ನಂತರ ಕೆಆರ್​ಎಸ್ ಅಣೆಕಟ್ಟು ದೀರ್ಘಾವದಿ ವರೆಗೆ ತುಂಬಿದ್ದು, ರೈತರಿಗೆ ಮತ್ತಷ್ಟು ಸಂತಸ ತಂದಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಆಗುತ್ತಿರುವ ತುಂತುರು ಮಳೆ ಮತ್ತಷ್ಟು ನೆಮ್ಮದಿ ತರಿಸಿದೆ.

Intro:ಮಂಡ್ಯ: ‌ಕೆ‌ಆರ್‌ಎಸ್. ಜಿಲ್ಲೆಯ ಜೀವನಾಡಿ, ಬೆಂಗಳೂರಿನ ಜನರ ಜೀವಜಲದ ಮೂಲ. ತಮಿಳಿಗರ ಒಡಲ ಜೀವ. ಈ ಅಣೆಕಟ್ಟೆ 120.80 ಅಡಿ ತುಂಬಿ 50 ದಿನಗಳು ಕಳೆದಿವೆ.
2006ನೇ ಮಳೆ ವರ್ಷ ಹೊರತು ಪಡಿಸಿದರೇ ಇದೇ ಮೊಲದ ಬಾರಿಗೆ 50 ದಿನ ತುಂಬಿಸಿ 60 ನೇ ದಿನಕ್ಕೆ ಕಾಲಿಟ್ಟಿದೆ. 2006ರಲ್ಲಿ 90 ತುಂಬಿದ್ದು ದಾಖಲೆಯಾಗಿದೆ. ಈಗ ಮತ್ತೆ ದಾಖಲೆ ಮುರಿಯುವತ್ತಾ ಮಳೆರಾಯ ಕೃಪೆ ತೋರುತ್ತಿದ್ದಾನೆ.
ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಆಗುತ್ತಿದ್ದು, ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಕುಶಾಲನಗರ, ಕೆ.ಆರ್.ನಗರ, ಹುಣಸೂರು ವ್ಯಾಪ್ತಿಯಲ್ಲಿ ಮಳೆ ಶುರುವಾಗಿದ್ದು, ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಸದ್ಯ 4 ಸಾವಿರ ಇದ್ದರೂ, ಬೆಳಗ್ಗೆ ವೇಳೆಗೆ 20 ಸಾವಿರ ದಾಟುವ ಸಾಧ್ಯತೆ ಇದೆ.
ಇನ್ನು ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೊರ ಹರಿವಿನ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.
ಅಂತೂ 2006ರ ನಂತರ ಕೆ.ಆರ್.ಎಸ್ ಅಣೆಕಟ್ಟೆ ದೀರ್ಘಾವದಿ ವರೆಗೆ ತುಂಬಿದ್ದು, ರೈತರಿಗೆ ಮತ್ತಷ್ಟು ಸಂತಸ ತಂದಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಆಗುತ್ತಿರುವ ತುಂತುರು ಮಳೆ ಮತ್ತಷ್ಟು ನೆಮ್ಮದಿ ತರಿಸಿದೆ.

Body:ಯತೀಶ್ ಬಾಬುConclusion:
Last Updated : Oct 16, 2019, 3:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.