ETV Bharat / state

ಅನೈತಿಕ ಸಂಬಂಧ ಹಿನ್ನೆಲೆ: ಮದ್ದೂರು ಬಳಿ ಯುವಕನ ಬರ್ಬರ ಹತ್ಯೆ - undefined

ಯುವಕನೋರ್ವ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮಂಡ್ಯ
author img

By

Published : Jun 28, 2019, 11:28 AM IST

ಮಂಡ್ಯ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ.

ಕೊಲೆಯಾದ ಸ್ಥಳ

ರಾಮನಗರ ಜಿಲ್ಲೆಯ ಚನ್ನಪಟ್ಟಣದ ರಾಕೇಶ್(34) ಕೊಲೆಯಾದ ಯುವಕ. ಕಳೆದ ರಾತ್ರಿ ಯುವಕ ವಡ್ಡರದೊಡ್ಡಿ ಬಳಿ ಬೈಕ್‌ನಲ್ಲಿ ಬರುವಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Mandya
ಕೊಲೆಯಾದ ಯುವಕ

ಈ ಸಂಬಂಧ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.

ಮಂಡ್ಯ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ.

ಕೊಲೆಯಾದ ಸ್ಥಳ

ರಾಮನಗರ ಜಿಲ್ಲೆಯ ಚನ್ನಪಟ್ಟಣದ ರಾಕೇಶ್(34) ಕೊಲೆಯಾದ ಯುವಕ. ಕಳೆದ ರಾತ್ರಿ ಯುವಕ ವಡ್ಡರದೊಡ್ಡಿ ಬಳಿ ಬೈಕ್‌ನಲ್ಲಿ ಬರುವಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Mandya
ಕೊಲೆಯಾದ ಯುವಕ

ಈ ಸಂಬಂಧ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.

Intro:ಮಂಡ್ಯ: ಅನೈತಿಕ ಸಂಬಂಧ ಹಿನ್ನಲೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮದ್ದೂರು ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣದ ರಾಕೇಶ್(34) ಕೊಲೆಯಾದ ಯುವಕನಾಗಿದ್ದು, ಕಳೆದ ರಾತ್ರಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.
ಕಳೆದ ರಾತ್ತಿ ವಡ್ಡರದೊಡ್ಡಿ ಬಳಿ ಬೈಕ್‌ನಲ್ಲಿ ಬಂದಾಗ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ. ಶ್ವಾನದಳವೂ ಪರಿಶೀಲನೆಯಲ್ಲಿ ತೊಡಗಿದೆBody:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.