ETV Bharat / state

ಮಂಡ್ಯ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ವಿಜಯ್​ ಕುಮಾರ ನೇಮಕ - mandya district bjp new president

ಕೆ.ಆರ್​. ಪೇಟೆಯ ವಿಜಯ್​ ಕುಮಾರ್​ ಅವರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಒಲಿದಿದೆ. ಪಕ್ಷದ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಅವರನ್ನು ಅಭಿನಂದಿಸಿದ್ದಾರೆ.

vijay-kumar-opinionated-as-a-mandya-bjp-district-president
ವಿಜಯ್​ ಕುಮಾರ್
author img

By

Published : Feb 1, 2020, 1:03 PM IST

ಮಂಡ್ಯ: ಜಿಲ್ಲಾ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಆರ್. ಪೇಟೆಯ ವಿಜಯ್ ಕುಮಾರ್ ರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರು ಘೋಷಣೆ ಮಾಡಿದ್ದಾರೆ.

ಕೆ. ಆರ್​. ಪೇಟೆಯಲ್ಲಿ ಬಿಜೆಪಿ ಅರಳಲು ಪ್ರಮುಖ ಪಾತ್ರ ವಹಿಸಿದ್ದ ವಿಜಯ್​ ಕುಮಾರ್​ ಅವರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದ್ದು, ಪಕ್ಷದ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ವಿಜಯ್​ ಕುಮಾರ ನೇಮಕ

ಮೂಲತಃ ಆರ್​ಎಸ್ಎಸ್ ಕಾರ್ಯಕರ್ತರಾದ ವಿಜಯ್​ ಅವರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ನೂತನ ಅಧ್ಯಕ್ಷರಿಗೆ ಮಾಜಿ ಅಧ್ಯಕ್ಷ ನಾಗಣ್ಣ ಗೌಡ ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ.

ಮಂಡ್ಯ: ಜಿಲ್ಲಾ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಆರ್. ಪೇಟೆಯ ವಿಜಯ್ ಕುಮಾರ್ ರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರು ಘೋಷಣೆ ಮಾಡಿದ್ದಾರೆ.

ಕೆ. ಆರ್​. ಪೇಟೆಯಲ್ಲಿ ಬಿಜೆಪಿ ಅರಳಲು ಪ್ರಮುಖ ಪಾತ್ರ ವಹಿಸಿದ್ದ ವಿಜಯ್​ ಕುಮಾರ್​ ಅವರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದ್ದು, ಪಕ್ಷದ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ವಿಜಯ್​ ಕುಮಾರ ನೇಮಕ

ಮೂಲತಃ ಆರ್​ಎಸ್ಎಸ್ ಕಾರ್ಯಕರ್ತರಾದ ವಿಜಯ್​ ಅವರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ನೂತನ ಅಧ್ಯಕ್ಷರಿಗೆ ಮಾಜಿ ಅಧ್ಯಕ್ಷ ನಾಗಣ್ಣ ಗೌಡ ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.