ETV Bharat / state

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದು ನಾಟಕವಾಡಿದ ಪತ್ನಿ... ಸತ್ಯ ಬಹಿರಂಗವಾಗಿದ್ದು ಹೀಗೆ!

ಅನೈತಿಕ ಸಂಬಂಧಕ್ಕೆ ಪ್ರಿಯಕರನ ಜೊತೆ ಸೇರಿ ಪತ್ನಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.

author img

By

Published : May 31, 2019, 3:02 AM IST

ಕೊಲೆಯಾದ ಪತಿ ಸತೀಶ್​

ಮಂಡ್ಯ: ಅನೈತಿಕ ಸಂಬಂಧಕ್ಕೆ ಪ್ರಿಯಕರನ ಜೊತೆ ಸೇರಿ ಪತ್ನಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.


ಅರೆಕೆರೆ ಗ್ರಾಮದ ಸತೀಶ್ ಕೊಲೆಯಾದ ದುರ್ದೈವಿ ಪತಿಯಾಗಿದ್ದು, ಸತೀಶ್‌ನ ಪತ್ನಿ ಕಾವ್ಯ ಗಂಡನನ್ನೇ ಕೊಲೆ ಮಾಡಿರುವ ಹೆಂಡ್ತಿಯಾಗಿದ್ದಾಳೆ. ತನ್ನ ಪ್ರಿಯಕರ ಮಂಜನ ಜೊತೆಗಿನ ಅನೈತಿಕ ಸಂಬಂಧಕ್ಕಾಗಿ ಮಂಜನ ಸ್ನೇಹಿತ ಗುರು ಹಾಗೂ ಮತ್ತಿಬ್ಬರ ಜೊತೆ ಸೇರಿ ಪತಿಗೆ ಸ್ಕೆಚ್ ಹಾಕಿ ಕೊಲೆಗೈದು ಕೆರೆ ದಡದಲ್ಲಿ ಮಣ್ಣು ಮಾಡಿದ್ದರಂತೆ. ಶವ ಮಣ್ಣು ಮಾಡಿ ಗಂಡ ಒಂದು ವಾರದಿಂದ ನಾಪತ್ತೆಯಾಗಿರೋದಾಗಿ ನಾಟಕವಾಡಿ ಪತ್ನಿಯೇ ದೂರು ನೀಡಿದ್ದಳು. ಅನುಮಾನ ಬಂದು ಪೊಲೀಸರು ಕಾವ್ಯಳನ್ನು ವಿಚಾರಣೆ ಮಾಡಿದಾಗ ಕೊಲೆ ಮಾಡಿದ ಸತ್ಯ ಬಾಯ್ಬಿಟ್ಟಿದ್ದಾಳೆ.

ಕೃತ್ಯದಲ್ಲಿ‌ ಭಾಗಿಯಾದ ಐವರಲ್ಲಿ ಪ್ರಿಯಕರ ಮಂಜ, ಆತನ ಸಹಚರರಾದ ಗುರು, ಅರ್ಜುನ್​​ನನ್ನು ಬಂಧಿಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಪ್ರಕರಣ ಬೇಧಿಸಿರುವ ಅರಕೆರೆ ಪೊಲೀಸರು ಇಂದು ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಶವ ಹೊರ ತೆಗೆಸಿ ಪಂಚನಾಮೆ ಮಾಡಲಿದ್ದಾರೆ.

ಮಂಡ್ಯ: ಅನೈತಿಕ ಸಂಬಂಧಕ್ಕೆ ಪ್ರಿಯಕರನ ಜೊತೆ ಸೇರಿ ಪತ್ನಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.


ಅರೆಕೆರೆ ಗ್ರಾಮದ ಸತೀಶ್ ಕೊಲೆಯಾದ ದುರ್ದೈವಿ ಪತಿಯಾಗಿದ್ದು, ಸತೀಶ್‌ನ ಪತ್ನಿ ಕಾವ್ಯ ಗಂಡನನ್ನೇ ಕೊಲೆ ಮಾಡಿರುವ ಹೆಂಡ್ತಿಯಾಗಿದ್ದಾಳೆ. ತನ್ನ ಪ್ರಿಯಕರ ಮಂಜನ ಜೊತೆಗಿನ ಅನೈತಿಕ ಸಂಬಂಧಕ್ಕಾಗಿ ಮಂಜನ ಸ್ನೇಹಿತ ಗುರು ಹಾಗೂ ಮತ್ತಿಬ್ಬರ ಜೊತೆ ಸೇರಿ ಪತಿಗೆ ಸ್ಕೆಚ್ ಹಾಕಿ ಕೊಲೆಗೈದು ಕೆರೆ ದಡದಲ್ಲಿ ಮಣ್ಣು ಮಾಡಿದ್ದರಂತೆ. ಶವ ಮಣ್ಣು ಮಾಡಿ ಗಂಡ ಒಂದು ವಾರದಿಂದ ನಾಪತ್ತೆಯಾಗಿರೋದಾಗಿ ನಾಟಕವಾಡಿ ಪತ್ನಿಯೇ ದೂರು ನೀಡಿದ್ದಳು. ಅನುಮಾನ ಬಂದು ಪೊಲೀಸರು ಕಾವ್ಯಳನ್ನು ವಿಚಾರಣೆ ಮಾಡಿದಾಗ ಕೊಲೆ ಮಾಡಿದ ಸತ್ಯ ಬಾಯ್ಬಿಟ್ಟಿದ್ದಾಳೆ.

ಕೃತ್ಯದಲ್ಲಿ‌ ಭಾಗಿಯಾದ ಐವರಲ್ಲಿ ಪ್ರಿಯಕರ ಮಂಜ, ಆತನ ಸಹಚರರಾದ ಗುರು, ಅರ್ಜುನ್​​ನನ್ನು ಬಂಧಿಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಪ್ರಕರಣ ಬೇಧಿಸಿರುವ ಅರಕೆರೆ ಪೊಲೀಸರು ಇಂದು ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಶವ ಹೊರ ತೆಗೆಸಿ ಪಂಚನಾಮೆ ಮಾಡಲಿದ್ದಾರೆ.

Intro:ಮಂಡ್ಯ: ಅನೈತಿಕ ಸಂಬಂಧಕ್ಕೆ ಪ್ರಿಯಕರನ ಜೊತೆ ಸೇರಿ ಪತ್ನಿ ಗಂಡನನ್ನೆ ಕೊಲೆಗೈದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಅರೆಕೆರೆ ಗ್ರಾಮದ ಸತೀಶ್ ಕೊಲೆಯಾದ ದುರ್ದೈವಿ ಪತಿಯಾಗಿದ್ದು, ಸತೀಶ್‌ನ ಪತ್ನಿ ಕಾವ್ಯ ಗಂಡನನ್ನೆ ಕೊಲೆಗೈದು ಕಿರಾತಕಿಯಾಗಿದ್ದಾಳೆ.
ತನ್ನ ಪ್ರಿಯಕರ ಮಂಜನ ಜೊತೆಗಿನ ಅನೈತಿಕ ಸಂಬಂಧಕ್ಕಾಗಿ ಮಂಜನ ಸ್ನೇಹಿತ ಗುರು ಹಾಗೂ ಮತ್ತಿಬ್ಬರ ಜೊತೆ ಸೇರಿ ಪತಿಗೆ ಸ್ಕೆಚ್ ಹಾಕಿ ಕೊಲೆ ಮಾಡಿದ್ದಾರೆ.
ಪತಿಯನ್ನು ಕೊಲೆಗೈದು ಕೆರೆ ದಡದಲ್ಲಿ ಮಣ್ಣು ಮಾಡಿದ್ದರು. ಶವ ಮಣ್ಣು ಮಾಡಿ ಗಂಡ ಒಂದು ವಾರದಿಂದ ನಾಪತ್ತೆಯಾಗಿರೋದಾಗಿ ನಾಟಕವಾಡಿ ಪತ್ನಿಯೇ ದೂರು ನೀಡಿದ್ದಳು.
ಅನುಮಾನ ಬಂದು ಪೊಲೀಸರು ಕಾವ್ಯಳನ್ನು ವಿಚಾರಣೆ ಮಾಡಲಾಗಿ ಕೊಲೆ ಮಾಡಿದ ಸತ್ಯ ಬಾಯ್ಬಿಟ್ಟಿದ್ದಾಳೆ. ಕೃತ್ಯದಲ್ಲಿ‌ ಭಾಗಿಯಾದ ಐವರಲ್ಲಿ ಪ್ರಿಯಕರ ಮಂಜ, ಆತನ ಸಹಚರರಾದ ಗುರು, ಅರ್ಜುನ್ ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.
ಪ್ರಕರಣ ಭೇದಿಸಿರುವ ಅರಕೆರೆ ಪೊಲೀಸರು ನಾಳೆ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಶವ ಹೊರ ತೆಗೆಸಿ ಪಂಚನಾಮೆ ಮಾಡಲಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.