ETV Bharat / state

ಅನ್ನಭಾಗ್ಯ ಅಕ್ಕಿಯ ಜೊತೆ ಉಚಿತ ಹುಳು ಭಾಗ್ಯ.. ಅಧಿಕಾರಿಗಳ ವಿರುದ್ಧ ಆಕ್ರೋಶ.. - ಅಕ್ಕಿಯಲ್ಲಿ ಹುಳು

ಬಡವರಿಗೆ ಉತ್ತಮ ಆಹಾರ ಸಿಗಲಿ ಅಂತಾ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಆದರೆ, ಸರ್ಕಾರ ಪೂರೈಕೆ ಮಾಡುತ್ತಿರುವ ಅಕ್ಕಿ ಕಳಪೆಯಾಗಿದ್ದು, ಅದರಲ್ಲಿ ಹುಳುಗಳು ಕಂಡು ಬರುತ್ತಿರುವ ಹಿನ್ನೆಲೆ ಫಲಾನುಭವಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಅಕ್ಕಿಯಲ್ಲಿ ಹುಳಗಳು
author img

By

Published : Aug 19, 2019, 8:09 PM IST

ಮಂಡ್ಯ: ಬಡವರಿಗೆ ಉತ್ತಮ ಆಹಾರ ಸಿಗಲಿ ಅಂತಾ ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಆದರೆ, ಈಗ ಸರ್ಕಾರ ಪೂರೈಕೆ ಮಾಡುತ್ತಿರುವ ಅಕ್ಕಿ ಕಳಪೆಯಾಗಿದ್ದು, ಅದರಲ್ಲಿ ಹುಳುಗಳು ಕಂಡು ಬರುತ್ತಿರುವ ಹಿನ್ನೆಲೆ ಫಲಾನುಭವಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು..

ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ ಅನ್ನಭಾಗ್ಯದ ಅಕ್ಕಿಯಲ್ಲಿ ಹುಳುಗಳ ದರ್ಶನವಾಗಿದೆ. ಇಂದು ಬೆಳಗ್ಗೆಯಿಂದ ಅಕ್ಕಿ ನೀಡಲಾಗುತ್ತಿದ್ದು, ಅವು ತಿನ್ನಲು ಯೋಗ್ಯವಾಗಿಲ್ಲ. ಆದರೂ ವಿತರಣೆ ಮಾಡಲಾಗುತ್ತಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಳಪೆ ದರ್ಜೆಯ ಅಕ್ಕಿ ನೀಡಿದರೆ ಬಡವರು ತಿನ್ನುವುದಾದರೂ ಹೇಗೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಮಂಡ್ಯ: ಬಡವರಿಗೆ ಉತ್ತಮ ಆಹಾರ ಸಿಗಲಿ ಅಂತಾ ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಆದರೆ, ಈಗ ಸರ್ಕಾರ ಪೂರೈಕೆ ಮಾಡುತ್ತಿರುವ ಅಕ್ಕಿ ಕಳಪೆಯಾಗಿದ್ದು, ಅದರಲ್ಲಿ ಹುಳುಗಳು ಕಂಡು ಬರುತ್ತಿರುವ ಹಿನ್ನೆಲೆ ಫಲಾನುಭವಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು..

ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ ಅನ್ನಭಾಗ್ಯದ ಅಕ್ಕಿಯಲ್ಲಿ ಹುಳುಗಳ ದರ್ಶನವಾಗಿದೆ. ಇಂದು ಬೆಳಗ್ಗೆಯಿಂದ ಅಕ್ಕಿ ನೀಡಲಾಗುತ್ತಿದ್ದು, ಅವು ತಿನ್ನಲು ಯೋಗ್ಯವಾಗಿಲ್ಲ. ಆದರೂ ವಿತರಣೆ ಮಾಡಲಾಗುತ್ತಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಳಪೆ ದರ್ಜೆಯ ಅಕ್ಕಿ ನೀಡಿದರೆ ಬಡವರು ತಿನ್ನುವುದಾದರೂ ಹೇಗೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

Intro:ಮಂಡ್ಯ: ಅನ್ನಭಾಗ್ಯ ನೀಡಿದ್ದು ಬಡವರಿಗೆ ಉತ್ತಮ ಆಹಾರ ಸಿಗಲಿ ಅಂತ. ಆದರೆ ಸರ್ಕಾರ ಪೂರೈಕೆ ಮಾಡೋ ಅಕ್ಕಿನೇ ಕಳಪೆಯಾದ್ರೆ ಹೇಗೆ. ಕಳಪೆ ಜೊತೆಗೆ ಹುಳುಗಳು ಸಿಗುತ್ತಿದ್ದು, ಅನ್ನಭಾಗ್ಯ ಫಲಾನುಭವಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಮದ್ದೂರು ತಾಲ್ಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ ಅನ್ನಭಾಗ್ಯದ ಅಕ್ಕಿಯಲ್ಲಿ ಹುಳುಗಳ ದರ್ಶನವಾಗಿದೆ. ಇದು ತಿನ್ನಲು ಯೋಗ್ಯವಾಗಿಲ್ಲ. ಆದರೂ ವಿತರಣೆ ಮಾಡಲಾಗುತ್ತಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆಯಿಂದ ಅಕ್ಕಿ ನೀಡಲಾಗುತ್ತಿದೆ. ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಮರ್ಪಕ ಉತ್ತರ ಸಿಗುತ್ತಿಲ್ಲ. ಕಳಪೆ ದರ್ಜೆಯ ಜೊತೆಗೆ ಹುಳುಗಳು ಇರುವ ಅಕ್ಕಿ ನೀಡಿದರೆ ಬಡವರು ತಿನ್ನುವುದಾದರೂ ಹೇಗೆ ಎಂಬ ಪ್ರಶ್ನೆಯನ್ನು ಜನತೆ ಎತ್ತಿದ್ದಾರೆ.

Body:ಬೈಟ್: ಕಾಳಮ್ಮ, ಫಲಾನುಭವಿ
ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.