ETV Bharat / state

ಕಂಬ ಏರಿ ಲೈನ್​ ಸರಿಪಡಿಸ್ತಿದ್ದಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು

ಕಂಬ ಏರಿ ವಿದ್ಯುತ್‌ ಸಂಪರ್ಕ​ ಸರಿಪಡಿಸುತ್ತಿದ್ದ ಯುವಕನಿಗೆ ವಿದ್ಯುತ್​ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ‌ ನಡೆದಿದೆ.

author img

By

Published : May 2, 2021, 1:48 PM IST

Youth dies from electric shock
ವಿದ್ಯುತ್ ಪ್ರವಹಿಸಿ ಯುವಕ ಸಾವು

ಮಂಡ್ಯ: ವಿದ್ಯುತ್ ಕಂಬ ಏರಿ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ‌ ನಡೆದಿದೆ.

ಪುಟ್ಟಸಿದ್ದ(30) ಮೃತ ದುರ್ದೈವಿ. ಈತ ವಿದ್ಯುತ್ ಕಂಬದ ಮೇಲೇರಿ ಲೈನ್ ಸರಿಪಡಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯ: ವಿದ್ಯುತ್ ಕಂಬ ಏರಿ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ‌ ನಡೆದಿದೆ.

ಪುಟ್ಟಸಿದ್ದ(30) ಮೃತ ದುರ್ದೈವಿ. ಈತ ವಿದ್ಯುತ್ ಕಂಬದ ಮೇಲೇರಿ ಲೈನ್ ಸರಿಪಡಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.