ETV Bharat / state

ಬೈಕ್​ ಕದಿಯಲೆಂದೇ ಮೈಸೂರಿನಲ್ಲಿ ಮನೆ ಮಾಡಿದ್ದ ಕಳ್ಳ ಅಂದರ್​: ಸಿಕ್ಕ ಬೈಕ್​ಗಳೆಷ್ಟು ಗೊತ್ತಾ?

author img

By

Published : Mar 26, 2019, 1:54 AM IST

ಕಳ್ಳತನ ಮಾಡಲೆಂದೇ ಬೇರೆ ಊರಿನಿಂದ ಬಂದು ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಕಳ್ಳನನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಬೈಕ್​ ಕದಿಯಲೆಂದೇ ಮೈಸೂರಿನಲ್ಲಿ ಮನೆ ಮಾಡಿದ್ದ ಕಳ್ಳ ಅಂದರ್​

ಮೈಸೂರು: ಬೈಕ್ ಕದಿಯಲೆಂದೇ ನಗರದಲ್ಲಿ ಮನೆ ಮಾಡಿದ್ದ ಕಳ್ಳನನ್ನು ಬಂಧಿಸಿ, ಆತನಿಂದ 4.81 ಲಕ್ಷ ರೂಪಾಯಿ ಮೌಲ್ಯದ 20 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ವೆಂಕಟಚಾರಿ ಪುತ್ರ ಶ್ರೀನಿವಾಸ(50) ಬಂಧಿತ ಕಳ್ಳ. ಬೈಕ್‌ಗಳನ್ನು ಕದ್ದು ಹಣ ಸಂಪಾದನೆ ಮಾಡಬೇಕು ಎಂಬ ಉದ್ದೇಶದಿಂದ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಮನೆ ಮಾಡಿಕೊಂಡಿದ್ದ. ಜನರು ಮುಂಜಾನೆ ವಾಯುವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.

ಸರಸ್ವತಿಪುರಂ ಠಾಣೆ ಇನ್ಸ್​ಪೆಕ್ಟ​ರ್​ ಧನರಾಜ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಬೈಕ್ ಕದಿಯಲು ಮುಂದಾಗಿದ್ದಾನೆ. ಈ ವೇಳೆ ಅನುಮಾನ ಗೊಂಡ ಇನ್ಸ್​ಪೆಕ್ಟ​ರ್​ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್‌ಗಳನ್ನು ಕದ್ದಿಯುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಬೈಕ್ ಕದಿಯಲೆಂದೇ ನಗರದಲ್ಲಿ ಮನೆ ಮಾಡಿದ್ದ ಕಳ್ಳನನ್ನು ಬಂಧಿಸಿ, ಆತನಿಂದ 4.81 ಲಕ್ಷ ರೂಪಾಯಿ ಮೌಲ್ಯದ 20 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ವೆಂಕಟಚಾರಿ ಪುತ್ರ ಶ್ರೀನಿವಾಸ(50) ಬಂಧಿತ ಕಳ್ಳ. ಬೈಕ್‌ಗಳನ್ನು ಕದ್ದು ಹಣ ಸಂಪಾದನೆ ಮಾಡಬೇಕು ಎಂಬ ಉದ್ದೇಶದಿಂದ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಮನೆ ಮಾಡಿಕೊಂಡಿದ್ದ. ಜನರು ಮುಂಜಾನೆ ವಾಯುವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.

ಸರಸ್ವತಿಪುರಂ ಠಾಣೆ ಇನ್ಸ್​ಪೆಕ್ಟ​ರ್​ ಧನರಾಜ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಬೈಕ್ ಕದಿಯಲು ಮುಂದಾಗಿದ್ದಾನೆ. ಈ ವೇಳೆ ಅನುಮಾನ ಗೊಂಡ ಇನ್ಸ್​ಪೆಕ್ಟ​ರ್​ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್‌ಗಳನ್ನು ಕದ್ದಿಯುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಕದಿಯಲೆಂದು ಮೈಸೂರಿನಲ್ಲಿ ಮನೆ ಮಾಡಿದ್ದ ಕಳ್ಳನ ಬಂಧನ
೨೦ ಬೈಕ್ ವಶ 
ಮೈಸೂರು: ಬೈಕ್ ಕದಿಯಲೆಂದು ಮೈಸೂರಿನಲ್ಲಿ ಮನೆ ಮಾಡಿದ್ದ ಕಳ್ಳನನ್ನು ಬಂಧಿಸಿ,ಆತನಿಂದ ೪.೮೧ ಲಕ್ಷ ರೂ ಮೌಲ್ಯದ ೨೦ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ವೆಂಕಟಚಾರಿ ಪುತ್ರ ಶ್ರೀನಿವಾಸ(೫೦) ಬಂಧಿತ ಕಳ್ಳ. ಬೈಕ್‌ಗಳನ್ನು ಕದ್ದು ಹಣ ಸಂಪಾದನೆ ಮಾಡಬೇಕು ಎಂಬ ಉದ್ದೇಶದಿಂದ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಮನೆ ಮಾಡಿಕೊಂಡಿದ್ದ ಮನೆಯಲ್ಲಿರುವ ಮಂದಿ ಮುಂಜಾನೆ ವಾಯುವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಅನ್ನು ನಕಲಿ ಕೀ ಬಳಸಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ. 
ಸರಸ್ವತಿಪುರಂ ಠಾಣೆ ಇನ್‌ಸ್ಪೆಕ್ಟರ್ ಧನರಾಜ್ ಅವರು ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಬೈಕ್ ಅನ್ನು ಕದಿಯಲು ಮುಂದಾಗಿದ್ದಾನೆ. ಆ ವೇಳೆಯಲ್ಲಿ ಅನುಮಾನ ಬಂದ ಇನ್‌ಸ್ಪೆಕ್ಟರ್ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್‌ಗಳನ್ನು ಕದ್ದಿಯುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನಿಂದ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.