ETV Bharat / state

ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್!

author img

By

Published : May 2, 2019, 3:58 AM IST

ಅಪಘಾತ ಮಾಡಿ ಪರಾರಿಯಾಗಿದ್ದ ಆಟೋ ಡ್ರೈವರ್, ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್!

ಮೈಸೂರು: ಪೊಲೀಸರ ವಿಚಾರಣೆಗೆ ಹೆದರಿದ ಆಟೋ ಡ್ರೈವರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್

ನಗರದ ಕನಕಗಿರಿ ನಿವಾಸಿ ಆಟೋ ಡ್ರೈವರ್ ಶಿವಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕ. ಶಿವಕುಮಾರ್ ಮೇ 28ರಂದ ಎಲೆತೋಟದ ಬಳಿ ಪಾದಚಾರಿ ಒಬ್ಬರಿಗೆ ಆಟೋದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದರು. ಅಪಘಾತದಿಂದ ಗಾಯಗೊಂಡಿದ್ದ ಗಾಯಾಳು ಆಟೋ ನಂಬರ್ ಬರೆದುಕೊಂಡು ಕೆ.ಆರ್.ಸಂಚಾರಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಂಚಾರಿ ಠಾಣಾ ಪೊಲೀಸರು, ಶಿವಕುಮಾರ್​ನನ್ನು ಕರೆಸಿ ವಿಚಾರಣೆ ನಡೆಸಿ ಆಟೋ ವಶಕ್ಕೆ ಪಡೆದುಕೊಂಡಿದ್ದರು. ಪೊಲೀಸರ ವಿಚಾರಣೆಯಿಂದ ಹೆದರಿದ ಶಿವಕುಮಾರ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಪೊಲೀಸರ ವಿಚಾರಣೆಗೆ ಹೆದರಿದ ಆಟೋ ಡ್ರೈವರ್ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್

ನಗರದ ಕನಕಗಿರಿ ನಿವಾಸಿ ಆಟೋ ಡ್ರೈವರ್ ಶಿವಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕ. ಶಿವಕುಮಾರ್ ಮೇ 28ರಂದ ಎಲೆತೋಟದ ಬಳಿ ಪಾದಚಾರಿ ಒಬ್ಬರಿಗೆ ಆಟೋದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದರು. ಅಪಘಾತದಿಂದ ಗಾಯಗೊಂಡಿದ್ದ ಗಾಯಾಳು ಆಟೋ ನಂಬರ್ ಬರೆದುಕೊಂಡು ಕೆ.ಆರ್.ಸಂಚಾರಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಂಚಾರಿ ಠಾಣಾ ಪೊಲೀಸರು, ಶಿವಕುಮಾರ್​ನನ್ನು ಕರೆಸಿ ವಿಚಾರಣೆ ನಡೆಸಿ ಆಟೋ ವಶಕ್ಕೆ ಪಡೆದುಕೊಂಡಿದ್ದರು. ಪೊಲೀಸರ ವಿಚಾರಣೆಯಿಂದ ಹೆದರಿದ ಶಿವಕುಮಾರ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಆತ್ಮಹತ್ಯೆBody:ವಿಚಾರಣೆಗೆ ಹೆದರಿದ ಆಟೋ ಡ್ರೈವರ್ ಆತ್ಮಹತ್ಯೆಗೆ ಶರಣು
ಮೈಸೂರು: ಪೊಲೀಸರ ವಿಚಾರಣೆಗೆ ಹೆದರಿದ ಆಟೋ ಡ್ರೈವರ್ ಓರ್ವ ನೇಣು ಬಿಗಿದು ಆತ್ಮಹತ್ಯಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಕನಕಗಿರಿ ನಿವಾಸಿ ಹಾಗೂ ಆಟೋ ಡ್ರೈವರ್ ಶಿವಕುಮಾರ್ (೨೫) ಆತ್ಮಹತ್ಯೆಗೆ ಶರಣಾದಾತ. ಶಿವಕುಮಾರ್ ಮೇ.28ರಂದ ಎಲೆತೋಟದ ಬಳಿ  ಪಾದಚಾರಿ ಒಬ್ಬರಿಗೆ ಆಟೋದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದರು. ಅಪಘಾತದಿಂದ ಗಾಯಗೊಂಡಿದ್ದ  ಗಾಯಾಳು ಆಟೋ ನಂಬರ್ ಬರೆದುಕೊಂಡು ಕೆ.ಆರ್.ಸಂಚಾರಿ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ಸಂಚಾರಿ ಠಾಣಾ ಪೊಲೀಸರು, ಶಿವಕುಮಾರ್ ನನ್ನು ಕರೆಸಿ ವಿಚಾರಣೆ ನಡೆಸಿ ಆಟೋವನ್ನು ವಶಕ್ಕೆ ಪಡೆದುಕೊಂಡರು. ಪೊಲೀಸರ ವಿಚಾರಣೆಯಿಂದ ಹೆದರಿದ ಈತ ಮನೆಗೆ ತೆರಳಿ ಇಂದು  ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಆತ್ಮಹತ್ಯೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.