ETV Bharat / state

ಬಿಜೆಪಿ ನಾಯಕ ಆನಂದ್ ಕೊಲೆ ಪ್ರಕರಣ: ವಿಚಾರಣೆ ವೇಳೆ ಆರೋಪಿ ಹೇಳಿದ್ದೇನು ? - ಬಿಜೆಪಿ ಸ್ಲಂ ಮೋರ್ಚ ಉಪಾಧ್ಯಕ್ಷ ಆನಂದ್ ಹತ್ಯೆ

ಮಾರ್ಚ್ 2 ರಂದು ಮೈಸೂರಿನ ಕುವೆಂಪು ನಗರದ ಸರ್ವೀಸ್ ಅಪಾರ್ಟ್​ಮೆಟ್​ನಲ್ಲಿ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಅವರ​ನ್ನು ಅವರ ಹುಟ್ಟುಹಬ್ಬದ ದಿನ ಬಿಯರ್ ಬಾಟಲಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಬಸವರಾಜ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆರೋಪಿ ಹತ್ಯೆಯ ಕಾರಣ ಬಾಯ್ಬಿಟ್ಟಿದ್ದಾನೆ.

BJP Leader Anand Murder case Trial of the accused
ಬಿಜೆಪಿ ನಾಯಕ ಆನಂದ್ ಕೊಲೆ ಪ್ರಕರಣ
author img

By

Published : Mar 11, 2020, 10:44 AM IST

ಮೈಸೂರು: ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹತ್ಯೆಯ ಕಾರಣವನ್ನು ಆರೋಪಿ ಬಾಯ್ಬಿಟ್ಟಿದ್ದಾನೆ.

ಮಾರ್ಚ್ 2 ರಂದು ಕುವೆಂಪು ನಗರದ ಸರ್ವೀಸ್ ಅಪಾರ್ಟ್​ಮೆಟ್​ನಲ್ಲಿ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಅವರ​ನ್ನು ಅವರ ಹುಟ್ಟುಹಬ್ಬದ ದಿನ ಬಿಯರ್ ಬಾಟಲ್​​ನಿಂದಲೇ ಚುಚ್ಚಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಬಸವರಾಜ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ, ಆರೋಪಿ ಹತ್ಯೆಯ ಕಾರಣ ಬಾಯ್ಬಿಟ್ಟಿದ್ದು, ಹುಟ್ಟು ಹಬ್ಬದ ಪಾರ್ಟಿಯಲ್ಲಿ ತನ್ನ ತಾಯಿ ಮತ್ತು ಹೆಂಡತಿ ಬಗ್ಗೆ ಕೀಳಾಗಿ ಮಾತನಾಡಿದ್ದೇ ಕೊಲೆಗೆ ಕಾರಣ ಎಂದು ಹೇಳಿದ್ದಾನೆ.

ಬಿಜೆಪಿ ನಾಯಕ ಆನಂದ್ ಕೊಲೆ ಪ್ರಕರಣ, BJP Leader Anand Murder case Trial of the accused
ಬಂಧಿತ ಆರೋಪಿ ಬಸವರಾಜ್

ಘಟನೆ ವೇಳೆ ಸ್ಥಳದಲ್ಲಿ ಇನ್ನೂ 5 ಮಂದಿ ಇದ್ದರು ಎನ್ನಲಾಗಿದ್ದು, ಅವರೆಲ್ಲ ಸ್ಥಳದಿಂದ ಪರಾರಿಯಾಗಿದ್ದಾರೆ. ಎಲ್ಲರ ಬಂಧನದ ಬಳಿಕವಷ್ಟೇ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ.

ಮೈಸೂರು: ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹತ್ಯೆಯ ಕಾರಣವನ್ನು ಆರೋಪಿ ಬಾಯ್ಬಿಟ್ಟಿದ್ದಾನೆ.

ಮಾರ್ಚ್ 2 ರಂದು ಕುವೆಂಪು ನಗರದ ಸರ್ವೀಸ್ ಅಪಾರ್ಟ್​ಮೆಟ್​ನಲ್ಲಿ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಅವರ​ನ್ನು ಅವರ ಹುಟ್ಟುಹಬ್ಬದ ದಿನ ಬಿಯರ್ ಬಾಟಲ್​​ನಿಂದಲೇ ಚುಚ್ಚಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಬಸವರಾಜ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ, ಆರೋಪಿ ಹತ್ಯೆಯ ಕಾರಣ ಬಾಯ್ಬಿಟ್ಟಿದ್ದು, ಹುಟ್ಟು ಹಬ್ಬದ ಪಾರ್ಟಿಯಲ್ಲಿ ತನ್ನ ತಾಯಿ ಮತ್ತು ಹೆಂಡತಿ ಬಗ್ಗೆ ಕೀಳಾಗಿ ಮಾತನಾಡಿದ್ದೇ ಕೊಲೆಗೆ ಕಾರಣ ಎಂದು ಹೇಳಿದ್ದಾನೆ.

ಬಿಜೆಪಿ ನಾಯಕ ಆನಂದ್ ಕೊಲೆ ಪ್ರಕರಣ, BJP Leader Anand Murder case Trial of the accused
ಬಂಧಿತ ಆರೋಪಿ ಬಸವರಾಜ್

ಘಟನೆ ವೇಳೆ ಸ್ಥಳದಲ್ಲಿ ಇನ್ನೂ 5 ಮಂದಿ ಇದ್ದರು ಎನ್ನಲಾಗಿದ್ದು, ಅವರೆಲ್ಲ ಸ್ಥಳದಿಂದ ಪರಾರಿಯಾಗಿದ್ದಾರೆ. ಎಲ್ಲರ ಬಂಧನದ ಬಳಿಕವಷ್ಟೇ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.