ETV Bharat / state

ಸಿಎಎ-ಎನ್​ಆರ್​ಸಿ ಜಾರಿಗೆ ಒತ್ತಾಯಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

author img

By

Published : Dec 22, 2019, 5:10 PM IST

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು  ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ದೇಶವ್ಯಾಪಿ ಜಾರಿಗೆ ತರುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದ ಓವಲ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.

BJP protests in Mysuru
ಸಿಎಎ-ಎನ್​ಆರ್​ಸಿ ಪರ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ದೇಶ ವ್ಯಾಪಿ ಜಾರಿಗೆ ತರುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಎ-ಎನ್​ಆರ್​ಸಿ ಪರ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಿಷೇಧಾಜ್ಞೆ ಜಾರಿ ಇದ್ದ ಓವಲ್ ಮೈದಾನದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ವಿರೋಧಿಸುತ್ತಿರುವವರ ವಿರುದ್ಧ ಕಿಡಿಕಾರಿದರು.

ಕೆ‌.ಆರ್.ಕ್ಷೇತ್ರದ ಶಾಸಕ ಎಸ್‌.ಎ.ರಾಮದಾಸ್ ಮಾತನಾಡಿ, ಯಾರ ವಿರುದ್ಧವೂ ರ್ಯಾಲಿ ಮಾಡುವ ಉದ್ದೇಶವಿಲ್ಲ. ಈ ಕಾಯ್ದೆ ಬಗ್ಗೆ ಅರಿವು ಮೂಡಿಸಿ ಜನರಿಗೆ ಜಾಗೃತಿ ಮೂಡಿಸುತ್ತಿದ್ದೇವೆ. ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಸಂವಿಧಾನದ ಪ್ರಕಾರ ಹಕ್ಕನ್ನು ನೀಡಲಾಗುವುದು. ಬಾಂಗ್ಲಾ, ಪಾಕಿಸ್ತಾನ ಹಾಗು ಅಫ್ಘಾನಿಸ್ತಾನದಿಂದ ಬರುವ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವುದು ಈ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ದೇಶ ವ್ಯಾಪಿ ಜಾರಿಗೆ ತರುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಎ-ಎನ್​ಆರ್​ಸಿ ಪರ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಿಷೇಧಾಜ್ಞೆ ಜಾರಿ ಇದ್ದ ಓವಲ್ ಮೈದಾನದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆ ವಿರೋಧಿಸುತ್ತಿರುವವರ ವಿರುದ್ಧ ಕಿಡಿಕಾರಿದರು.

ಕೆ‌.ಆರ್.ಕ್ಷೇತ್ರದ ಶಾಸಕ ಎಸ್‌.ಎ.ರಾಮದಾಸ್ ಮಾತನಾಡಿ, ಯಾರ ವಿರುದ್ಧವೂ ರ್ಯಾಲಿ ಮಾಡುವ ಉದ್ದೇಶವಿಲ್ಲ. ಈ ಕಾಯ್ದೆ ಬಗ್ಗೆ ಅರಿವು ಮೂಡಿಸಿ ಜನರಿಗೆ ಜಾಗೃತಿ ಮೂಡಿಸುತ್ತಿದ್ದೇವೆ. ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಸಂವಿಧಾನದ ಪ್ರಕಾರ ಹಕ್ಕನ್ನು ನೀಡಲಾಗುವುದು. ಬಾಂಗ್ಲಾ, ಪಾಕಿಸ್ತಾನ ಹಾಗು ಅಫ್ಘಾನಿಸ್ತಾನದಿಂದ ಬರುವ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವುದು ಈ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.

Intro:ಸಿಎಎ ಬಿಜೆಪಿ


Body:ಸಿಎಎ-ಬಿಜೆಪಿ


Conclusion:ಸಿಎಎ ಹಾಗೂ ಎನ್ ಆರ್ ಸಿ ಜಾರಿಗೆ ತರುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಮೈಸೂರು: ಸಿಎಎ(ಸಿಎಬಿ) ಹಾಗೂ ಎನ್ ಆರ್ ಸಿ ಕಾಯಿದೆ ದೇಶವ್ಯಾಪ್ತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ನಗರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿದರು.
ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಿಷೇಧಾಜ್ಞೆ ಜಾರಿ ಇದ್ದ ಓವಲ್ ಮೈದಾನದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರನ್ನು ಗುಣಗಾನ ಮಾಡಿ ಸಿಎಎ ಹಾಗೂ ಎನ್ ಆರ್ ಸಿ ಕಾಯ್ದೆ ವಿರೋಧಿಸುತ್ತಿರುವವ ವಿರುದ್ಧ ಕಿಡಿಕಾರಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ‌.ಆರ್.ಕ್ಷೇತ್ರದ ಶಾಸಕ ಎಸ್‌.ಎ.ರಾಮದಾಸ್, ಯಾರ ವಿರುದ್ಧವೂ ರ್ಯಾಲಿ ಮಾಡುವ ಉದ್ದೇಶವಿಲ್ಲ.. ಈ ಕಾಯ್ದೆ ಬಗ್ಗೆ ಅರಿವು ಮೂಡಿಸಿ ಜನರಿಗೆ ಜಾಗೃತಿ ಮೂಡಿಸುತ್ತಿವೆ ಎಂದರು.
ಈ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ ಸಂವಿಧಾನದ ಪ್ರಕಾರ ಹಕ್ಕನ್ನು ನೀಡಲಾಗುವುದು. ಬಾಂಗ್ಲಾ ಪಾಕಿಸ್ತಾನ ಅಫ್ಘಾನಿಸ್ತಾನ ದಿಂದ ಬರುವ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವುದ ಈ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.