ETV Bharat / state

ಹುಣಸೂರಿನಲ್ಲಿ ಕಮಲ ಅರಳಿಸೋಕೆ ನಾಯಕರ ಕಸರತ್ತು

ರಾಜ್ಯದ ಜನತೆ ಬಿಜೆಪಿ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ.15 ಕ್ಷೇತ್ರಗಳಲ್ಲೂ ನಾವು ಗೆಲ್ತೀವಿ. ಸಮ್ಮಿಶ್ರ ಸರ್ಕಾರ ಇದ್ದಾಗಲೇ ಒಳ್ಳೆ ಆಡಳಿತ ನೀಡದೇ ಹೊರಬಂದವರು ಈಗ ಒಂದಾಗುತ್ತಾರೆಯೇ? ಎಂದು ಹುಣಸೂರಿನಲ್ಲಿ ಬಿಜೆಪಿ ರೋಡ್​ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

author img

By

Published : Dec 3, 2019, 5:01 PM IST

mys
ಹುಣಸೂರಿನಲ್ಲಿ ಬಿಜೆಪಿಯಿಂದ ರೋಡ್​ ಶೋ ನಡೆಯಿತು.

ಮೈಸೂರು: ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಪರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸಿ.ಟಿ.ರವಿ, ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಮುಖಂಡರು ಅಬ್ಬರದ ಪ್ರಚಾರ ನಡೆಸಿದರು.

ಹುಣಸೂರಿನಲ್ಲಿ ಬಿಜೆಪಿ ರೋಡ್​ ಶೋ

ಹುಣಸೂರು ಪಟ್ಟಣದ ರಂಗನಾಥ್ ಬಡಾವಣೆಯಿಂದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಲ್ಕುಣಿಕೆ ವೃತ್ತದವರೆಗೆ ಮೆರವಣಿಗೆ ನಡೆಸಿದ್ರು.

ಮೆರವಣಿಗೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ಜೆಡಿಎಸ್ ಹಾಗೂ ಕಾಂಗ್ರೆಸ್ ಮತ್ತೆ ಒಂದಾಗುತ್ತೀವಿ ಎಂದು ರಾಜ್ಯದಲ್ಲಿ ಅಪಪ್ರಚಾರ ಮಾಡುತ್ತಾ ಮತದಾರರ ದಿಕ್ಕು ತಪ್ಪಿಸಿ ಅತಂತ್ರ ಸ್ಥಿತಿ ನಿರ್ಮಿಸಲು ಮುಂದಾಗುತ್ತಿದ್ದಾರೆ ಎಂದು ಕಿಡಿಕಾರಿದ್ರು.

ಬಿಜೆಪಿ ಹಣ ಹಂಚಿಕೆ ಮಾಡುತ್ತಿಲ್ಲ.‌ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು‌‌. ಅವರು ಹಣ ಹಂಚಿಕೆ‌ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡಿ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ತಿಹಾರ್ ಜೈಲಿಗೆ ಹೋಗಿ ಯಾರು ರಾಜ್ಯದ ಮಾನ ಎತ್ತಿ ಹಿಡಿದರು? ಎಂಬುವುದನ್ನು ಕಾಂಗ್ರೆಸ್ಸಿಗರು ಮನನ ಮಾಡಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದ್ರು.

ಮೈಸೂರು: ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಪರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸಿ.ಟಿ.ರವಿ, ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಮುಖಂಡರು ಅಬ್ಬರದ ಪ್ರಚಾರ ನಡೆಸಿದರು.

ಹುಣಸೂರಿನಲ್ಲಿ ಬಿಜೆಪಿ ರೋಡ್​ ಶೋ

ಹುಣಸೂರು ಪಟ್ಟಣದ ರಂಗನಾಥ್ ಬಡಾವಣೆಯಿಂದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಲ್ಕುಣಿಕೆ ವೃತ್ತದವರೆಗೆ ಮೆರವಣಿಗೆ ನಡೆಸಿದ್ರು.

ಮೆರವಣಿಗೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ಜೆಡಿಎಸ್ ಹಾಗೂ ಕಾಂಗ್ರೆಸ್ ಮತ್ತೆ ಒಂದಾಗುತ್ತೀವಿ ಎಂದು ರಾಜ್ಯದಲ್ಲಿ ಅಪಪ್ರಚಾರ ಮಾಡುತ್ತಾ ಮತದಾರರ ದಿಕ್ಕು ತಪ್ಪಿಸಿ ಅತಂತ್ರ ಸ್ಥಿತಿ ನಿರ್ಮಿಸಲು ಮುಂದಾಗುತ್ತಿದ್ದಾರೆ ಎಂದು ಕಿಡಿಕಾರಿದ್ರು.

ಬಿಜೆಪಿ ಹಣ ಹಂಚಿಕೆ ಮಾಡುತ್ತಿಲ್ಲ.‌ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು‌‌. ಅವರು ಹಣ ಹಂಚಿಕೆ‌ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡಿ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ತಿಹಾರ್ ಜೈಲಿಗೆ ಹೋಗಿ ಯಾರು ರಾಜ್ಯದ ಮಾನ ಎತ್ತಿ ಹಿಡಿದರು? ಎಂಬುವುದನ್ನು ಕಾಂಗ್ರೆಸ್ಸಿಗರು ಮನನ ಮಾಡಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದ್ರು.

Intro:ನಳಿನ್ ಕುಮಾರ್ ಕಟೀಲು


Body:ನಳಿನ್ ಕುಮಾರ್ ಕಟೀಲು


Conclusion:ಬಿಜೆಪಿ ಅಭ್ಯರ್ಥಿ ಪರವಾಗಿ ಬೃಹತ್ ರೋಡ್ ಶೋ
ಮೈಸೂರು: ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವ ಸಿ.ಟಿ.ರವಿ, ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಮುಖಂಡರು ಅಬ್ಬರ ಮೆರವಣಿಗೆ ನಡೆಸಿದರು.
ಹುಣಸೂರು ಪಟ್ಟಣದ ರಂಗನಾಥ್ ಬಡಾವಣೆಯಿಂದ ಮುಖಂಡರ ಹಾಗೂ ಕಾರ್ಯಕರ್ತರು ಬೃಹತ್ ರ್ಯಾಲಿ ಮೂಲಕ ಕಲ್ಕುಣಿಕೆ ವೃತ್ತದವರೆಗೆ ಮೆರವಣಿಗೆ ನಡೆಸಿದರು.
ಮೆರವಣಿಗೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮತ್ತೆ ಹೊಂದಾಗುತ್ತೀವಿ ಎಂದು ರಾಜ್ಯದಲ್ಲಿ ಅಪಪ್ರಚಾರ ಮಾಡುತ್ತ ಮತದಾರರ ದಿಕ್ಕು ತಪ್ಪಿಸಿ ಅತಂತ್ರ ಸ್ಥಿತಿ ನಿರ್ಮಿಸಲು ಮುಂದಾಗುತ್ತಿದ್ದಾರೆ ಎಂದು ಕಿಡಿಕಾರಿದರು.
ಆದರೆ, ರಾಜ್ಯದ ಜನತೆ ಬಿಜೆಪಿ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ.15 ಕ್ಷೇತ್ರಗಳಲ್ಲಿ ಗೆಲ್ಲುತ್ತೀವಿ.ಸಮ್ಮಿಶ್ರ ಸರ್ಕಾರ ಇದ್ದಾಗಲೇ ಒಳ್ಳೆ ಆಡಳಿತ ನೀಡದೇ ಹೊರಬಂದರು ಹೀಗಾ ಒಂದಾಗುತ್ತಾರಯೇ ಎಂದು ಕುಟುಕಿದರು.
ಬಿಜೆಪಿ ಹಣ ಹಂಚಿಕೆ ಮಾಡುತ್ತಿಲ್ಲ.‌ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು‌‌.ಅವರು ಹಣ ಹಂಚಿಕೆ‌ ಅಧಿಕಾರಕ್ಕೆ ಬಂದಾರೆ. ಸಿದ್ದರಾಮಯ್ಯ ಇಂತಹ ನೀಡಿ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಿಹಾರ್ ಜೈಲಿಗೆ ಹೋಗಿ ಯಾರು ರಾಜ್ಯದ ಮಾನ ಎತ್ತಿ ಹಿಡಿದರು ಎಂಬುವುದನ್ನು ಕಾಂಗ್ರೆಸ್ಸಿಗರು ಮನನ ಮಾಡಿಕೊಳ್ಳಲಿ ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.